Narendra Modi Tweet About Ugadi: ಭಾರತದ ಜನರಿಗೆ ಯುಗಾದಿ ಎಂದರೆ ಹೊಸ ಯುಗದ ಸಂಭ್ರಮ. ಯುಗಾದಿ ಎಂದರೆ ಜೀವನದಲ್ಲಿ ಕಹಿ ಸಿಹಿ ಎರಡನ್ನು ಸಮನಾಗಿ ಹಂಚಿಕೊಳ್ಳುವುದು. ಬೇವು ಬೆಲ್ಲ ಜೊತೆ ಸೇರಿಸಿ ಯುಗಾದಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಭಾರತದಲ್ಲಿ ಆಚರಿಸುತ್ತಾರೆ.
ಇದೀಗ ನಾಡಿನ ಜನತೆಗೆ ನರೇಂದ್ರ ಮೋದಿ (Narendra Modi) ಅವರ ಕಡೆಯಿಂದ ಯುಗಾದಿ ಹಬ್ಬದ ಶುಭಾಶಯ ಬಂದಿದೆ. ಅದು ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಶುಭಾಶಯ ತಿಳಿಸುವ ಮೂಲಕ ಕನ್ನಡ ಭಾಷೆಯ ಮಹತ್ವವನ್ನು ಸಾರಿದ್ದಾರೆ.
ಯುಗಾದಿ ಹಬ್ಬದ ಶುಭಾಶಯವನ್ನು ನಾಡಿನ ಜನತೆಗೆ ಕನ್ನಡದಲ್ಲೇ ತಿಳಿಸಿದ ನರೇಂದ್ರ ಮೋದಿ
ಎಲ್ಲರಿಗು ಸಂತಸದ ಯುಗಾದಿಯ ಶುಭಾಶಯಗಳು. ಭರವಸೆ ಮತ್ತು ಹೊಸ ಆರಂಭಗಳನ್ನು ಹಬ್ಬವು ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಯುಗಾದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಯುಗಾದಿ ಹಬ್ಬಕ್ಕೆ ಕನ್ನಡದಲ್ಲಿಯೇ ಟ್ವೀಟ್ ಮಾಡಿದ ನರೇಂದ್ರ ಮೋದಿ
ಇಂದು ಮಾರ್ಚ್ 22 ರಂದು ಭಾರತದಲ್ಲಿ ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ. ಮನೆ ಮನೆಯಲ್ಲಿ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ನಾಡಿನ ಜನತೆಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಯುಗಾದಿ ಹಬ್ಬದ ಸಂಭ್ರಮ
ಜೀವನದಲ್ಲಿ ಕಷ್ಟ ಸುಖವನ್ನು ಸಮಾನಾಗಿ ಹಂಚಿಕೊಂಡು ಸಾಗಬೇಕು ಎಂದು ಬೇವು ಬೆಲ್ಲ ಎರಡನ್ನು ಸೇರಿಸಿ ತಿನ್ನುವ ಹಬ್ಬ ಎಂದರೆ ಅದು ಯುಗಾದಿ. ತುಳು ನಾಡಿನ ಜನರಿಗೆ ಇಂದು ಹೊಸ ವರ್ಷದ ಸಂಭ್ರಮ. ಯುಗಾದಿಯ ಹಬ್ಬದಂದು ಬೇವು ಬೆಲ್ಲ ಹಂಚುವ ಮೂಲಕ ಜನರು ಯುಗಾದಿಯನ್ನು ಸಂಭ್ರಮಿಸುತ್ತಿದ್ದಾರೆ.
Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…
BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…
KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…
Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…
New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…
Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…