Image Source: India Today
D.K Suresh About Tax: ಸದ್ಯ ರಾಜ್ಯದಲ್ಲಿ Congress ಸರ್ಕಾರ ಅಧಿಕಾರಕ್ಕೆ ಬರಲು ಐದು ಗ್ಯಾರಂಟಿ ಯೋಜನೆಗೆ ಮುಖ್ಯ ಕಾರಣ ಎನ್ನಬಹುದು. ಚುನಾವಣಾ ಸಮಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ ಯೋಜನೆ, ಅನ್ನ ಭಾಗ್ಯ, ಯುವ ನಿಧಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ.
ರಾಜ್ಯದ ಅರ್ಹ ಫಲಾನುಭವಿಗಳು ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಸರ್ಕಾರ ಐದು ಉಚಿತ ಗ್ಯಾರಂಟಿಯ ಅನುಷ್ಠಾನದ ಬೆನ್ನಲ್ಲೇ ಇದೀಗ ಹೊಸ ಯೋಜನೆಯನ್ನು ಜಾರಿಗೊಳಿಸುವುದಾಗಿ ಘೋಷಿಸಿದೆ. ಇದೀಗ ನಾವು ಈ ಹೊಸ ಯೋಜನೆಯ ಬಗ್ಗೆ ಮಾಹಿತಿ ಹೇಳಲಿದ್ದೇವೆ.
ಮಹಿಳೆಯರಿಗಾಗಿ ಇನ್ನೊಂದು ಗ್ಯಾರಂಟಿ ಸ್ಕೀಮ್
ಸದ್ಯ ಸಂಸದ ಡಿ. ಕೆ ಸುರೇಶ್ ಅವರು ರಾಜ್ಯದ ಮಹಿಳೆಯರಿಗೆ ಇನ್ನೊಂದು ಮಹತ್ತರ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿದೆ. ಹೌದು ಮಹಿಳೆಯರು ಇನ್ನುಮುಂದೆ ಈ ಹೊಸ ಗ್ಯಾರಂಟಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು. ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಂಸದ D.K Suresh, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಈ ವೇಳೆ ಮಹಿಳೆಯರಿಗಾಗಿ ಹೊಸ ಯೋಜನೆ ಜಾರಿಗೊಳಿಸುವುದಾಗಿ ಹೇಳಿಕೆ ನೀಡಿದ್ದಾರೆ.
ಮಹಿಳೆಯರ ಖಾತೆಗೆ 4000 ರೂ. ಹಣ ಜಮಾ
ನಮ್ಮ ರಾಜ್ಯದ ತೆರಿಗೆ ಹಣವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ. ನಮ್ಮ ತೆರಿಗೆ ಹಣ ವಾಪಸ್ ಕೊಡಿ, ನಮ್ಮ ತೆರಿಗೆ ಹಣ ಕೊಡಿ ಎಂದು ಕೇಳಿದರೆ ನನ್ನನ್ನು ವಿಲನ್ ರೀತಿ ನೋಡುತ್ತಾರೆ. ನೀವು ತೆರಿಗೆ ಹಣವನ್ನು ಹಿಂತಿರುಗಿಸಿದರೆ, ತಿಂಗಳಿಗೆ ಈಗಿರುವ ಎರಡು ಸಾವಿರ ರೂಪಾಯಿ ಜೊತೆಗೆ ಮಹಿಳೆಯರಿಗೆ ಇನ್ನು ಎರಡು ಸಾವಿರ ರೂಪಾಯಿ ಸೇರಿಸಿ ಕೊಡುತ್ತೇವೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಅಂದರೆ ಕೇಂದ್ರ ಸರ್ಕಾರ ರಾಜ್ಯದ ತೆರಿಗೆ ಹಣವನ್ನು ವಾಪಾಸ್ ಕೊಟ್ಟರೆ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಮಾಸಿಕ 4000 ಹಣ ಜಮಾ ಮಾಡುವುದಾಗಿ ಹೇಳಿದ್ದಾರೆ.
Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…
PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…
Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…
Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…
July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…
7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…