Ads By Google

Pension: 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್, ಪಿಂಚಣಿ ನಿಯಮದಲ್ಲಿ ದೊಡ್ಡ ಬದಲಾವಣೆ

Ads By Google

New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ ಅಪ್ಡೇಟ್ ಅನ್ನು ನೀಡುತ್ತಿರುತ್ತದೆ. ರಾಜ್ಯ ಸರ್ಕಾರ ಈಗಾಗಲೇ 7 ನೇ ವೇತನದ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದೆ.

ಶೀಘ್ರದಲ್ಲೇ 7 ನೇ ವೇತನ ಪರಿಷ್ಕರಣೆ ಆಗಲಿದೆ. ಇನ್ನು 7 ನೇ ವೇತನ ಪರಿಷ್ಕರಣೆಯ ಜೊತೆಗೆ ಹಿರಿಯ ನಾಗರೀಕೃ ಹಾಗೂ ಪಿಂಚಣಿದಾರರಿಗೆ ಸರ್ಕಾರದಿಂದ ಬಂಪರ್ ಸುದ್ದಿ ಹೊರಬಿದ್ದಿದೆ. ಸದ್ಯ ಹೈ ಕೋರ್ಟ್ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಮಹತ್ವದ ಆದೇಶವನ್ನು ಹೊರಡಿಸಿದೆ. ಹೈಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರ ಪಿಂಚಣಿಯ ನಿಯಮದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ.

Image Credit: Bizzbuzz

ಪಿಂಚಣಿದಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್
ಈ ಹಿಂದೆ 65 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ವಿಮೆ ಪಡೆಯುವುದು ಕಷ್ಟಕರವಾಗಿತ್ತು. ಇದೀಗ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ನಿಯಮಗಳನ್ನು ಬದಲಾಯಿಸಿದೆ. ಈಗ ಯಾವುದೇ ವಯಸ್ಸಿನವರು ಆರೋಗ್ಯ ವಿಮೆಯನ್ನು ಪಡೆಯಬಹುದು. ಇನ್ನುಮುಂದೆ ಇದು ಹಿರಿಯ ನಾಗರಿಕರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಮೊದಲು ಈ ವಿಮಾ ಸೌಲಭ್ಯವು 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಭ್ಯವಿರಲಿಲ್ಲ ಆದರೆ ನಿಯಮಗಳಲ್ಲಿನ ಬದಲಾವಣೆಗಳಿಂದಾಗಿ ಯಾವುದೇ ವಯಸ್ಸಿನವರು ವಿಮಾ ಯೋಜನೆಗೆ ಅರ್ಹರಾಗಿರುತ್ತಾರೆ.

ಯಾವುದೇ ಪಿಂಚಣಿ ಸಂಬಂಧಿತ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿದ್ದರೆ, ವರ್ಷಗಳ ಕಾಲ ನ್ಯಾಯಾಲಯಗಳ ಅಲೆದಾಡುವ ಅಗತ್ಯವಿಲ್ಲ. ಈ ಸಂಬಂಧ ಪಂಜಾಬ್ ಮತ್ತು ಹರಿಯಾಣ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು ನಿವೃತ್ತಿ ಮತ್ತು ಪಿಂಚಣಿಗೆ ಸಂಬಂಧಿಸಿದ ಪ್ರಕರಣಗಳನ್ನು ದೈನಂದಿನ ಪಾಳಿ ಪ್ರಕಾರ ಪರಿಹರಿಸಲಾಗುತ್ತಿದ್ದು, ಪರಿಹಾರವನ್ನು ಆದಷ್ಟು ಬೇಗ ನೀಡಲಾಗುವುದು. ಇದರಿಂದ ಪಿಂಚಣಿದಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹಾಗೆಯೆ ಅಲಹಾಬಾದ್ ಹೈಕೋರ್ಟ್ ಕೂಡ ಪಿಂಚಣಿದಾರರಿಗೆ ರಿಲೀಫ್ ನೀಡಿದೆ. ವೇತನವನ್ನು ತಪ್ಪಾಗಿ ಪಾವತಿಸಿದ ಕಾರಣ ಗ್ರಾಚ್ಯುಟಿಯನ್ನು ಕಡಿತಗೊಳಿಸಿದರೆ, ಅಂತಹ ಮೊತ್ತವನ್ನು 6% ಬಡ್ಡಿಯೊಂದಿಗೆ ಮರುಪಾವತಿಸಲಾಗುತ್ತದೆ ಎಂದು ಆದೇಶಿಸಿದೆ.

Image Credit: Zeenews
Ads By Google
Nagarathna Santhosh

Nagarathna Santhosh has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: india pension india pension 2024 indian pension rules new pension rules New Rule New Rule For Pensioners pension Pension Update

Recent Stories

  • Education
  • Headline
  • Information
  • Main News

School-College Bandh: ನಾಳೆ ದೇಶಾದ್ಯಂತ್ಯ ಶಾಲಾ ಕಾಲೇಜು ಬಂದ್, ಈ ಕಾರಣಕ್ಕೆ ಶಾಲೆ ಮತ್ತು ಕಾಲೇಜುಗಳು ಬಂದ್

School-College Bandh Tomorrow: ಸದ್ಯ 2024 ರ ಮೇ ನಲ್ಲಿ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ…

2024-07-03
  • Business
  • Headline
  • Information
  • Main News
  • money

PM Surya Ghar: ಪಿಎಂ ಸೂರ್ಯ ಘರ್ ಯೋಜನೆಯ ಲಾಭ ಏನು…? ಇಂದೇ ಯೋಜನೆಗೆ ಅರ್ಜಿ ಸಲ್ಲಿಸಿ.

PM Surya Ghar Muft Bijli Yojana Apply: ದೇಶದಲ್ಲಿ ಪ್ರಧಾನಿ ಮೋದಿ ಅವರು ಹಲವು ಮಹತ್ತರ ಯೋಜನೆಯನ್ನು ಜಾರಿಗೊಳಿಸಿದ್ದಾರೆ.…

2024-07-03
  • Information
  • Main News
  • Sport
  • World

T20 World Cup Retirement: ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸುದ್ದಿ, ನಿವೃತ್ತಿ ಘೋಷಿಸಿದ 5 ಸ್ಟಾರ್ ಆಟಗಾರರು

T20 World Cup Retirement Update: ವಿಶ್ವಕಪ್ T20 ಪಂದ್ಯದಲ್ಲಿ ಈ ಬಾರಿ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಆಗಿ…

2024-07-03
  • Headline
  • Information
  • Main News
  • Press
  • Regional

Darshan Case: ದರ್ಶನ್ ಗೆ ಮರಣದಂಡನೆ ಆಗುತ್ತಾ…? ಇನ್ನಷ್ಟು ಬಿಗಿಯಾದ ಪ್ರಕರಣ.

Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ…

2024-07-02
  • Headline
  • Information
  • Main News
  • Press
  • Regional

Rain Alert: ಸಾರ್ವಜನಿಕರೇ ಎಚ್ಚರ, ಮುಂದಿನ 48 ಘಂಟೆ ಈ ಭಾಗಗಳಲ್ಲಿ ಭರ್ಜರಿ ಮಳೆ.

Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ.…

2024-07-02
  • Entertainment
  • Headline
  • Information
  • Interview
  • Main News
  • Press
  • Social media

Sumalatha Ambareesh: ದರ್ಶನ್ ವಿಚಾರವಾಗಿ ಕೊನೆಗೂ ಮೌನಮುರಿದ ಸುಮಲತಾ, ಮಗನ ಸುಮಲತಾ ಹೇಳಿದ್ದೇನು ನೋಡಿ

Sumalatha Ambareesh Posted About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಆರೋಪದಡಿ ಜೈಲು…

2024-07-02