Ads By Google

New Rule: ಸರ್ಕಾರೀ ನೌಕರರಿಗೆ ಮೋದಿ ಸರ್ಕಾರದಿಂದ ಎಚ್ಚರಿಕೆ, ಸಂಕಷ್ಟಕ್ಕೆ ಸಿಲುಕಿದ ಸರ್ಕಾರೀ ನೌಕರರು.

Ads By Google

New Rule To Govt Employees: ಸದ್ಯ ದೇಶದಲ್ಲಿ NDA ನೇತೃತ್ವದಲ್ಲಿ BJP ಸರ್ಕಾರ ರಚನೆಗೊಂಡಿದೆ. ಸರ್ಕಾರ ರಚನೆಯಾಗುತ್ತಿದ್ದಂತೆ ದೇಶದಲ್ಲಿ ಹೊಸ ಹೊಸ ನಿಯಮಗಳು ಜಾರಿಗೆ ಬರುತ್ತಿದೆ. ದೇಶದ ಅಭಿವೃದ್ಧಿ ಕಾರ್ಯದಲ್ಲಿ ಸರ್ಕಾರ ಈಗಾಗಲೇ ಮುಂದಾಗಿದೆ.

ಇನ್ನು ಸರ್ಕಾರೀ ನೌಕರರ ಬೇಡಿಕೆಯನ್ನು ಈಡೇರಿಸಲು ಮುಂದಾಗುತ್ತಿರುವ ಸರ್ಕಾರ ಸರ್ಕಾರೀ ನೌಕರರಿಗೆ ಹೊಸ ನಿಯಮಗಳ ಬಗ್ಗೆ ಕೂಡ ಮಾಹಿತಿಯನ್ನು ನೀಡುತ್ತಿದೆ. ಸದ್ಯ ಕೇಂದ್ರ ಸರ್ಕಾರ ಸರ್ಕಾರೀ ನೌಕರರಿಗೆ ಹೊಸ ನಿಯಮವನ್ನು ಪರಿಚಯಿಸಿದೆ. ನಿಯಮವನ್ನು ಪರಿಚಯಿಸುವುದರ ಜೊತೆಗೆ ನೌಕರರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದೆ.

Image Credit: Trak

ಸರ್ಕಾರೀ ನೌಕರರಿಗೆ ಮೋದಿ ಸರ್ಕಾರದಿಂದ ಎಚ್ಚರಿಕೆ
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಎನ್ ಡಿಎ ಸರ್ಕಾರ ಸರ್ಕಾರಿ ನೌಕರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ತಡವಾಗಿ ಬರುವ ಹಾಗೂ ಬೇಗ ಹೊರಡುವ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಅನೇಕ ಅಧಿಕಾರಿಗಳು/ಸಿಬ್ಬಂದಿಗಳು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ (AEBAS) ಮೂಲಕ ಹಾಜರಾತಿಯನ್ನು ನೋಂದಾಯಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ, ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಅನೇಕ ಉದ್ಯೋಗಿಗಳು ನಿಯಮಿತವಾಗಿ ತಡವಾಗಿ ಬರುವುದನ್ನು ಗಮನಿಸಲಾಗಿದೆ. ಅಧಿಕಾರಿಗಳು/ಸಿಬ್ಬಂದಿಗಳು ತಡವಾಗಿ ಬರುತ್ತಿದ್ದು, ಪ್ರತಿದಿನ ಬೇಗ ಕಚೇರಿ ಬಿಡುತ್ತಿರುವುದನ್ನು ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿದ್ದಾರೆ. ಹಾಗಾಗಿ ನೌಕರರು ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

Image Credit: Rightsofemployees

ಸಂಕಷ್ಟಕ್ಕೆ ಸಿಲುಕಿದ ಸರ್ಕಾರೀ ನೌಕರರು
ಮೊಬೈಲ್ ಅಪ್ಲಿಕೇಶನ್ ಆಧಾರಿತ ಹಾಜರಾತಿ ವ್ಯವಸ್ಥೆಯು ನೌಕರರು ಹಾಜರಾದ ಸ್ಥಳವನ್ನು ಟ್ರ್ಯಾಕ್ ಮಾಡಬಹುದು. ಹಲವಾರು ನೌಕರರು ನಿರಂತರವಾಗಿ ತಡವಾಗಿ ಬರುತ್ತಿರುವುದು ಕಂಡುಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಎಲ್ಲಾ ಸಚಿವಾಲಯಗಳು/ಇಲಾಖೆಗಳು/ಸಂಸ್ಥೆಗಳು ಬಯೋಮೆಟ್ರಿಕ್ ಹಾಜರಾತಿ (AEBAS) ವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಬೇಕು.

ಇದನ್ನು ನಿಯಮಿತವಾಗಿ ಪರಿಶೀಲಿಸಬೇಕು, ವಿಳಂಬ ಮಾಡದಂತೆ ಕಚೇರಿಗೆ ಬರಬೇಕು ಎಂದು ನೌಕರರಿಗೆ ಸೂಚಿಸಬೇಕು ಎಂದು ಹೇಳಲಾಗಿದೆ. ನಿರಂತರವಾಗಿ ಕಚೇರಿಗೆ ತಡವಾಗಿ ಬರುವ ಹಾಗೂ ಬೇಗ ಹೊರಡುವ ನೌಕರರ ಹಾಜರಾತಿ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸುತ್ತಿದ್ದಾರೆ. ಅಂತಹವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Image Credit: Rightsofemployees
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: government employees Narendra Modi New Rule New Rule To Govt Employees

Recent Stories

  • Headline
  • Information
  • Main News
  • Press
  • Regional

Darshan Case: ದರ್ಶನ್ ಗೆ ಮರಣದಂಡನೆ ಆಗುತ್ತಾ…? ಇನ್ನಷ್ಟು ಬಿಗಿಯಾದ ಪ್ರಕರಣ.

Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ…

2024-07-02
  • Headline
  • Information
  • Main News
  • Press
  • Regional

Rain Alert: ಸಾರ್ವಜನಿಕರೇ ಎಚ್ಚರ, ಮುಂದಿನ 48 ಘಂಟೆ ಈ ಭಾಗಗಳಲ್ಲಿ ಭರ್ಜರಿ ಮಳೆ.

Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ.…

2024-07-02
  • Entertainment
  • Headline
  • Information
  • Interview
  • Main News
  • Press
  • Social media

Sumalatha Ambareesh: ದರ್ಶನ್ ವಿಚಾರವಾಗಿ ಕೊನೆಗೂ ಮೌನಮುರಿದ ಸುಮಲತಾ, ಮಗನ ಸುಮಲತಾ ಹೇಳಿದ್ದೇನು ನೋಡಿ

Sumalatha Ambareesh Posted About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಆರೋಪದಡಿ ಜೈಲು…

2024-07-02
  • Entertainment
  • Headline
  • Information
  • Main News
  • Press

Pavithra Gowda Case: ಸಂಕಷ್ಟದಲ್ಲಿ ಪವಿತ್ರ ಗೌಡ, ವಕೀಲರಿಂದ ಶಾಕಿಂಗ್ ಹೇಳಿಕೆ.

Pavitra Gowda New Update: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಾಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.…

2024-07-02
  • Business
  • Information
  • Main News
  • money
  • Press
  • Regional

7th Pay Update: 7 ನೇ ವೇತನ ಯಾವಾಗ ಹೆಚ್ಚಳ ಮತ್ತು ಯಾರಿಗೆ ವೇತನ ಸಿಗಲಿದೆ…? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

Govt Employees 7th Pay Latest Update: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು…

2024-07-02
  • Headline
  • Information
  • Main News
  • Politics
  • Press

CM Change: ಕರ್ನಾಟಕದ ಮುಖ್ಯಮಂತ್ರಿ ಚೇಂಜ್, ಶೀಘ್ರದಲ್ಲೇ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ.

Karnataka CM Change: ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ…

2024-07-02