Image Source: India Today
Conditions For New Ration Card: ರಾಜ್ಯ ಸರ್ಕಾರ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಅನೇಕ ಹೊಸ ಹೊಸ ನಿಯಮಗಳನ್ನು ಜಾರಿ ಮಾಡುತ್ತಿದೆ. ಇನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಲಾಭ ಪಡೆಯಲು ರೇಷನ್ ಕಾರ್ಡ್ ಅಗತ್ಯವಾಗಿರುವುದರಿಂದ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡುತ್ತಿದೆ.
ಈಗಾಗಲೇ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೆ ಆದಷ್ಟು ಬೇಗ ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ಮಾಹಿತಿ ನೀಡಿದೆ. ಸದ್ಯ ಇದೀಗ ರಾಜ್ಯ ಸರ್ಕಾರದಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಹೊಸ ಕಂಡೀಷನ್ ಜಾರಿಯಾಗಿದೆ.
ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಹೊಸ ಕಂಡೀಷನ್
ಹೊಸ ಪಡಿತರ ಚೀಟಿಗಾಗಿ ಬಂದಿರುವ 2,95,986 ಅರ್ಜಿಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಮಾರ್ಚ್ 31 ರೊಳಗೆ ವಿಲೇವಾರಿ ಮಾಡಲಿದ್ದು, ಏಪ್ರಿಲ್ 1 ರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಆಹಾರ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
ಇನ್ನು ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ನೀಡುವ ಅಗತ್ಯವಿದೆ. ದಾಖಲೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ. ಈ ದಾಖಲೆಗಳನ್ನು ನೀಡದೆ ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ನಿಮ್ಮ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ರದ್ದಾಗುತ್ತದೆ ಎನ್ನುವುದು ನಿಮಗೆ ತಿಳಿದಿರಲಿ. ಹೊಸ ಪಡಿತರ ಚೀಟಿಯ ನಿರೀಕ್ಷೆಯಲ್ಲಿರುವವರು https://ahara.kar.nic.in ನ ಅಧಿಕೃತ Website ಗೆ ಭೇಟಿ ನೀಡಿ, ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.
ಈ ದಾಖಲೆ ಇಲ್ಲದಿದ್ದರೆ ರೇಷನ್ ಕಾರ್ಡ್ ಅಜಿ ಸಲ್ಲಿಕೆ ಸಾಧ್ಯವಿಲ್ಲ
*ಮತದಾರರ ಗುರುತಿನ ಚೀಟಿ
*ಆಧಾರ್ ಕಾರ್ಡ್
*ವಯಸ್ಸಿನ ಪ್ರಮಾಣಪತ್ರ
*ಚಾಲನಾ ಪರವಾನಿಗೆ
*ಸ್ವಯಂ ಘೋಷಿತ ಪ್ರಮಾಣಪತ್ರ
*ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
*ಮೊಬೈಲ್ ನಂ.
*ಮನೆಯ ಸದಸ್ಯರ ಬಗ್ಗೆ ಮಾಹಿತಿ.
Ola Electric Scooter Sales In 2024: ಭಾರತೀಯ ಆಟೋ ವಲಯದಲ್ಲಿ ಟಿವಿಎಸ್, ಹೀರೋ, ಎಥರ್ ಕಂಪನಿಗಳು ಹೊಸ ಮಾದರಿಯ…
Gruha Lakshmi New Rule: ರಾಜ್ಯ ಸರ್ಕಾರ ರಾಜ್ಯದ ಎಲ್ಲ ಅರ್ಹರ ಫಲಾನುಭವಿಗಳಿಗೆ ಮಾಸಿಕವಾಗಿ 2000 ಹಣವನ್ನು ಬಿಡುಗಡೆ ಮಾಡುತ್ತಿದೆ.…
Mahindra XUV700 Price And Feature: Maruti Suzuki, Hyundai, Tata, Renault, Kia ಸೇರಿದಂತೆ ದೇಶದ ಇನ್ನಿತರ ಜನಪ್ರಿಯ…
Post Office Job Recruitment From July 15th: Indian Post Office ಆಗಾಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ…
School-College Bandh Tomorrow: ಸದ್ಯ 2024 ರ ಮೇ ನಲ್ಲಿ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ…
PM Surya Ghar Muft Bijli Yojana Apply: ದೇಶದಲ್ಲಿ ಪ್ರಧಾನಿ ಮೋದಿ ಅವರು ಹಲವು ಮಹತ್ತರ ಯೋಜನೆಯನ್ನು ಜಾರಿಗೊಳಿಸಿದ್ದಾರೆ.…