Ads By Google

Ration Rice: ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್, ದೇಶದಲ್ಲಿ ಜಾರಿಗೆ ಬರಲಿದೆ ದೊಡ್ಡ ಯೋಜನೆ.

Ads By Google

Ration Card Food Supply: ಕೇಂದ್ರ ಸರ್ಕಾರವು (Central Government) ದೇಶದೆಲ್ಲೆಡೆ ಜನಸಾಮಾನ್ಯರಿಗಾಗಿ ಉಚಿತ ಪಡಿತರ ವಿತರಣೆ ನೀಡುತ್ತಿದೆ. ದೇಶದ ಅದೆಷ್ಟೋ ಬಡ ಜನರು ಈ ಉಚಿತ ಪಡಿತರ ವಿತರಣೆಯಿಂದ ಲಾಭವನ್ನು ಪಡೆಯುತ್ತಿದ್ದಾರೆ.

ಇನ್ನು ಪಡಿತರ ವಿತರಣೆಯ ವೇಳೆ ಜನಸಾಮಾನ್ಯರಿಗಾಗಿ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗುತ್ತದೆ. ಇದೀಗ ಉಚಿತ ಪಡಿತರ ವಿತರಣೆಯ ವೇಳೆ ಹೊಸ ನಿಯಮವನ್ನು ಸರ್ಕಾರ ಜಾರಿಗೆ ತಂದಿದೆ. ನೀವು ಪಡಿತರ ಚೀಟಿದಾರರಾಗಿದ್ದರೆ ಈ ಹೊಸ ನಿಯಮದ ಬಗ್ಗೆ ಮಾಹಿತಿ ತಿಳಿಕೊಳ್ಳಿ.

Image Source: Zee News

ಪಡಿತರ ವಿತರಣೆಯಲ್ಲಿ ಹೊಸ ನಿಯಮ
ಉಚಿತ ಪಡಿತರ ವಿತರಣಾ ಯೋಜನೆಯ ಅಡಿಯಲ್ಲಿ ಸಾಕಷ್ಟು ಜನರು ಲಾಭವನ್ನು ಪಡೆಯುತ್ತಿದ್ದಾರೆ. ಇನ್ನು ಪಡಿತರ ವಿತರ ವ್ಯವಸ್ಥೆಯಲ್ಲಿ ಹೊಸ ನಿಯಮವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹೊಸ ನಿಯಮವು ಏಪ್ರಿಲ್ 20 ರಿಂದ ಜಾರಿಗೆ ಬಂದಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಉತ್ತಮ ಪಡಿತರನ್ನು ನೀಡುವುದು ಸರ್ಕಾರದ ಗುರಿಯಾಗಿದೆ.

Image Source: Zee News

ಸಾರವರ್ದಿತ ಅಕ್ಕಿ ವಿತರಣೆ
ಸಾರವರ್ದಿತ ಅಕ್ಕಿಯನ್ನು ದೇಶದಾದ್ಯಂತ ಜಾರಿಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಹೊಸ ನಿಯಮವು 269 ಜಿಲ್ಲೆಗಳಲ್ಲಿ ಜಾರಿಗೆ ಬರಲಿದೆ. ಇನ್ನು ಮಾರ್ಚ್ 2024 ರೊಳಗೆ ಇಡೀ ದೇಶದಾದ್ಯಂತ ಸಾರವರ್ದಿತ ಅಕ್ಕಿ ವಿತರಣಾ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಇನ್ನು ರಾಜಸ್ಥಾನದ (Rajasthan) ಹಲವು ಜಿಲ್ಲೆಗಳಲ್ಲಿ ಈ ಸಾರವರ್ದಿತ ಅಕ್ಕಿ ವಿತರಣಾ ವ್ಯವಸ್ಥೆ ಜಾರಿಗೆ ಬಂದಿದೆ. ಮಹಿಳೆಯರಲ್ಲಿ ಹಾಗೂ ಮಕ್ಕಳಲ್ಲಿ ರಕ್ತಹೀನತೆಯ ಸಮಸ್ಯೆಯನ್ನು ನೀಗಿಸಲು ಸರ್ಕಾರ ಈ ಯೋಜನೆಯನ್ನು ರೂಪಿಸಿದೆ.

ಮೈಕ್ರೋನ್ಯೂಟ್ರಿಯಂಟ್‌ಗಳನ್ನು ಹೊಂದಿರುವ ಸಾರವರ್ದಿತಾ ಅಕ್ಕಿಯಿಂದಾಗಿ ರಕ್ತ ಹೀನತೆಯ ಸಮಸ್ಯೆ ದೂರವಾಗುತ್ತದೆ. ದೇಶದಲ್ಲಿ ಸುಮಾರು 735 ಕ್ಕೂ ಹೆಚ್ಚು ಜಿಲ್ಲೆಗಳಿವೆ. ಸಾರವರ್ದಿತ ಅಕ್ಕಿ ವಿತರಣೆಯು 269 ಜಿಲ್ಲೆಗಳಲ್ಲಿ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಎಲ್ಲಾರಾಜ್ಯ  ಜಿಲ್ಲೆಗಳಿಗೂ ಈ ಸಾರವರ್ದಿತ ಅಕ್ಕಿ ವಿತರಣಾ ವ್ಯವಸ್ಥೆ ಜಾರಿಗೆ ಬರಲಿದೆ.

Image Source: Zee News
Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: apl ration cards bpl ration cards Fortified rice rice Ration Card Latest Update ration card update ration cards Ration shop ration shop india

Recent Stories

  • Entertainment
  • Headline
  • Information
  • Main News
  • Social media

Sumalatha Ambareesh: ದರ್ಶನ್ ಬಗ್ಗೆ ಕೊನೆಗೂ ಮೌನಮುರಿದ ಸುಮಲತಾ, ದೊಡ್ಡಮಗನ ಬಗ್ಗೆ ಸುಮಲತಾ ಹೇಳಿದ್ದೇನು ನೋಡಿ.

Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2024-07-05
  • Blog
  • Business
  • Information
  • Main News
  • money
  • Technology

Fujiyama EV: ಇದೆ ನೋಡಿ ಅತೀ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್, ಭರ್ಜರಿ 110 Km ಮೈಲೇಜ್.

Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…

2024-07-05
  • Business
  • Headline
  • Information
  • Main News
  • money

Tax Notice: ಈ 5 ಸ್ಥಳದಲ್ಲಿ ಹಣ ಇಟ್ಟರೆ ನಿಮ್ಮ ಮನೆಗೆ ಬರಲಿದೆ ತೆರಿಗೆ ನೋಟೀಸ್, ಹೊಸ ತೆರಿಗೆ ನಿಯಮ.

Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…

2024-07-05
  • Entertainment
  • Information
  • Main News
  • Social media

Vinay Rajkumar Marriage: ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್, ವೈರಲ್ ಆಗಿದೆ ಫೋಟೋಸ್.

Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…

2024-07-05
  • Information
  • Main News
  • Technology

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…

2024-07-05
  • Business
  • Headline
  • Information
  • Main News
  • money
  • Press

Gruha Lakshmi: ಗೃಹಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗಿಲ್ಲವಾ…? ಈ ರೀತಿ ಖಾತೆ ಚೆಕ್ ಮಾಡಿಕೊಳ್ಳಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-05