Image Source: Zee News
Ration Card Food Supply: ಕೇಂದ್ರ ಸರ್ಕಾರವು (Central Government) ದೇಶದೆಲ್ಲೆಡೆ ಜನಸಾಮಾನ್ಯರಿಗಾಗಿ ಉಚಿತ ಪಡಿತರ ವಿತರಣೆ ನೀಡುತ್ತಿದೆ. ದೇಶದ ಅದೆಷ್ಟೋ ಬಡ ಜನರು ಈ ಉಚಿತ ಪಡಿತರ ವಿತರಣೆಯಿಂದ ಲಾಭವನ್ನು ಪಡೆಯುತ್ತಿದ್ದಾರೆ.
ಇನ್ನು ಪಡಿತರ ವಿತರಣೆಯ ವೇಳೆ ಜನಸಾಮಾನ್ಯರಿಗಾಗಿ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗುತ್ತದೆ. ಇದೀಗ ಉಚಿತ ಪಡಿತರ ವಿತರಣೆಯ ವೇಳೆ ಹೊಸ ನಿಯಮವನ್ನು ಸರ್ಕಾರ ಜಾರಿಗೆ ತಂದಿದೆ. ನೀವು ಪಡಿತರ ಚೀಟಿದಾರರಾಗಿದ್ದರೆ ಈ ಹೊಸ ನಿಯಮದ ಬಗ್ಗೆ ಮಾಹಿತಿ ತಿಳಿಕೊಳ್ಳಿ.
ಪಡಿತರ ವಿತರಣೆಯಲ್ಲಿ ಹೊಸ ನಿಯಮ
ಉಚಿತ ಪಡಿತರ ವಿತರಣಾ ಯೋಜನೆಯ ಅಡಿಯಲ್ಲಿ ಸಾಕಷ್ಟು ಜನರು ಲಾಭವನ್ನು ಪಡೆಯುತ್ತಿದ್ದಾರೆ. ಇನ್ನು ಪಡಿತರ ವಿತರ ವ್ಯವಸ್ಥೆಯಲ್ಲಿ ಹೊಸ ನಿಯಮವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹೊಸ ನಿಯಮವು ಏಪ್ರಿಲ್ 20 ರಿಂದ ಜಾರಿಗೆ ಬಂದಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಉತ್ತಮ ಪಡಿತರನ್ನು ನೀಡುವುದು ಸರ್ಕಾರದ ಗುರಿಯಾಗಿದೆ.
ಸಾರವರ್ದಿತ ಅಕ್ಕಿ ವಿತರಣೆ
ಸಾರವರ್ದಿತ ಅಕ್ಕಿಯನ್ನು ದೇಶದಾದ್ಯಂತ ಜಾರಿಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಹೊಸ ನಿಯಮವು 269 ಜಿಲ್ಲೆಗಳಲ್ಲಿ ಜಾರಿಗೆ ಬರಲಿದೆ. ಇನ್ನು ಮಾರ್ಚ್ 2024 ರೊಳಗೆ ಇಡೀ ದೇಶದಾದ್ಯಂತ ಸಾರವರ್ದಿತ ಅಕ್ಕಿ ವಿತರಣಾ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.
ಇನ್ನು ರಾಜಸ್ಥಾನದ (Rajasthan) ಹಲವು ಜಿಲ್ಲೆಗಳಲ್ಲಿ ಈ ಸಾರವರ್ದಿತ ಅಕ್ಕಿ ವಿತರಣಾ ವ್ಯವಸ್ಥೆ ಜಾರಿಗೆ ಬಂದಿದೆ. ಮಹಿಳೆಯರಲ್ಲಿ ಹಾಗೂ ಮಕ್ಕಳಲ್ಲಿ ರಕ್ತಹೀನತೆಯ ಸಮಸ್ಯೆಯನ್ನು ನೀಗಿಸಲು ಸರ್ಕಾರ ಈ ಯೋಜನೆಯನ್ನು ರೂಪಿಸಿದೆ.
ಮೈಕ್ರೋನ್ಯೂಟ್ರಿಯಂಟ್ಗಳನ್ನು ಹೊಂದಿರುವ ಸಾರವರ್ದಿತಾ ಅಕ್ಕಿಯಿಂದಾಗಿ ರಕ್ತ ಹೀನತೆಯ ಸಮಸ್ಯೆ ದೂರವಾಗುತ್ತದೆ. ದೇಶದಲ್ಲಿ ಸುಮಾರು 735 ಕ್ಕೂ ಹೆಚ್ಚು ಜಿಲ್ಲೆಗಳಿವೆ. ಸಾರವರ್ದಿತ ಅಕ್ಕಿ ವಿತರಣೆಯು 269 ಜಿಲ್ಲೆಗಳಲ್ಲಿ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಎಲ್ಲಾರಾಜ್ಯ ಜಿಲ್ಲೆಗಳಿಗೂ ಈ ಸಾರವರ್ದಿತ ಅಕ್ಕಿ ವಿತರಣಾ ವ್ಯವಸ್ಥೆ ಜಾರಿಗೆ ಬರಲಿದೆ.
Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…
Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…
Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…
Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…