Ads By Google

Om Prakash Rao: ದರ್ಶನ್‌ ಜೊತೆ ಈ ಸ್ಟಾರ್‌ ನಟಿಗೂ ಇತ್ತಾ ಸಂಬಂಧ…? ದರ್ಶನ್ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಓಂ ಪ್ರಕಾಶ್.

Ads By Google

Om Prakash Rao About Darshan And Nikita Thukral Relationship:  ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ಜೈಲಿನಲ್ಲಿ ಕಂಬಿ ಹಿಂದಿದ್ದಾರೆ. ನಟ Darshan ಬಂಧನ ಇಡೀ ರಾಜ್ಯಕ್ಕೆ ಶಾಕ್ ನೀಡಿದೆ. ಹೆಸರಾಂತ ನಟ ಹೀಗೆ ಕೃತ್ಯ ಎಸಗಿ ಜೈಲು ಪಾಲಾಗಿರುವ ಬಗ್ಗೆ ಸಾಕಷ್ಟು ವಿರೋಧ ಹಾಗೂ ಟೀಕೆ ವ್ಯಕ್ತವಾಗುತ್ತಿದೆ. ಇನ್ನು ನಟ ದರ್ಶನ್ ಬಗ್ಗೆ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ದ್ವನಿಯೆತ್ತುತ್ತಿದ್ದರೆ. ಹಾಗೆಯೆ ದರ್ಶನ್ ಬಗ್ಗೆ ಪಾಸಿಟಿವ್ ನೆಗೆಟಿವ್ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಕನ್ನಡ ಚಿತ್ರರಂಗದ ನಿರ್ಮಾಪಕರಾದ Om Prakash Rao ಅವರ ಬಗ್ಗೆ ನಿಮಗೆ ತಿಳಿದಿರಬಹುದು.

ದರ್ಶನ್ ಮತ್ತು ಓಂಪ್ರಕಾಶ್ ರಾವ್ 2004 ರಿಂದ 2011 ರ ವರೆಗೆ ಸ್ನೇಹಿತರಾಗಿದ್ದರು. ದರ್ಶನ್ ಅಭಿನಯದ ಕಲಾಸಿಪಾಳ್ಯ, ಅಣ್ಣಾವ್ರು, ಅಯ್ಯ, ಮಂಡ್ಯ, ಯೋಧ ಮತ್ತು ರಾಜಕುಮಾರ ಮುಂತಾದ ಹಲವು ಚಿತ್ರಗಳನ್ನು ಓಂಪ್ರಕಾಶ್ ರಾವ್ ನಿರ್ದೇಶಿಸಿದ್ದಾರೆ. ಓಂಪ್ರಕಾಶ್ ರಾವ್ ನಿರ್ದೇಶನದ ಯೋಧ ಮತ್ತು ರಾಜಕುಮಾರ ಚಿತ್ರದಲ್ಲಿ ದರ್ಶನ್ ಜೊತೆಗೆ ನಟಿ Nikita Thukral ನಟಿಸಿದ್ದಾರೆ. ಸದ್ಯ ದರ್ಶನ ಜೈಲು ಸೇರಿದ ಬೆನ್ನಲ್ಲೇ ಓಂ ಪ್ರಕಾಶ್ ರಾವ್ ನಿಖಿತಾ-ದರ್ಶನ್ ಬಗ್ಗೆ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ. ಇದರ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

Image Credit: Times Now News

ದರ್ಶನ್‌ ಜೊತೆ ಈ ಸ್ಟಾರ್‌ ನಟಿಗೂ ಇತ್ತಾ ಸಂಬಂಧ…?
ದರ್ಶನ್ ಬಂಧನದ ಬಗ್ಗೆ ಮಾತನಾಡಿದ ನಿರ್ದೇಶಕ ಓಂಪ್ರಕಾಶ್ ರಾವ್, ಇಂತಹ ಕೃತ್ಯ ನಡೆಯಬಾರದಿತ್ತು. ದರ್ಶನ್ ತುಂಬಾ ಒಳ್ಳೆಯ ವ್ಯಕ್ತಿ. ಅವರೊಬ್ಬ ಜಂಟಲ್ ಮ್ಯಾನ್. ಯಾವ ವಿಚಾರವನ್ನೂ ಅಷ್ಟು ಬೇಗ ಕಿವಿಗೆ ಹಾಕಿಕೊಳ್ಳುತ್ತಿರಲಿಲ್ಲ. ನಾನು ದರ್ಶನ್ ಜೊತೆ ತುಂಬಾ ಆತ್ಮೀಯನಾಗಿದ್ದೆ. ದರ್ಶನ್ ಏಕ್ ಮಾರ್ ದೋ ತುಕುಡ ಅನ್ನೋ ಕ್ಯಾರೆಕ್ಟರ್. ದರ್ಶನ್ ಜೊತೆಗಿನ ನನ್ನ ಸ್ನೇಹ 2011ರಲ್ಲಿ ಕೊನೆಗೊಂಡಿತು. ದರ್ಶನ್ ನನ್ನ ಜೊತೆಯಲ್ಲಿದ್ದಾಗ ಹೆಚ್ಚು ಕುಡಿಯುತ್ತಿರಲಿಲ್ಲ. ದರ್ಶನ್ ಜೊತೆ ಎರಡು ಮೂರು ಬಾರಿ ಕುಡಿದಿದ್ದೇನೆ ಅಷ್ಟೇ. ದರ್ಶನ್ ಅವರನ್ನು ಸುತ್ತಮುತ್ತಲಿನವರು ತಿದ್ದಬಹುದಿತ್ತು. ನಾನಿದ್ದರೆ ಇಂದು ದರ್ಶನ್ ಗೆ ಈ ಸ್ಥಿತಿ ಬರುತ್ತಿರಲಿಲ್ಲ.

ನಿರ್ದೇಶಕ ಓಂ ಪ್ರಕಾಶ್‌ ರಾವ್‌ ಬಿಚ್ಚಿಟ್ರು ಆ ಗುಟ್ಟು !
ದರ್ಶನ್ ಮತ್ತು ನಾನು ಆತ್ಮೀಯರಾಗಿದ್ದೆವು. ನಟಿ ನಿಖಿತಾ ದರ್ಶನ್ ಜೊತೆ ಉತ್ತಮ ಸ್ನೇಹ ಹೊಂದಿದ್ದರು. ನಾನು ಇದನ್ನು ಹಲವು ಬಾರಿ ವಿರೋಧಿಸಿದ್ದೇನೆ. ಈ ವಿಚಾರದಲ್ಲಿ ಬುದ್ದಿ ಹೇಳಿದ್ದೇನೆ. ಆದರೆ ಅವರು ದರ್ಶನ್ ಬಳಿ ಹೋಗಿ ನನ್ನ ಮೇಲೆ ದೂರು ನೀಡಿದ್ದಾರೆ. ಆ ನಂತರ ನನ್ನ ದರ್ಶನ್ ನಡುವೆ ಸ್ನೇಹ ಹಾಳಾಯಿತು. ಈ ವಿಚಾರದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆಗ ಇಡೀ ಚಿತ್ರರಂಗವೇ ನಿಖಿತಾ-ದರ್ಶನ್ ಬಗ್ಗೆ ಮಾತನಾಡುತ್ತಿತ್ತು ಎಂದಿದ್ದಾರೆ ನಿರ್ಮಾಪಕ ಓಂ ಪ್ರಕಾಶ್ ರಾವ್.

Image Credit: Zee News
Ads By Google
Nagarathna Santhosh

Nagarathna Santhosh has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: om prakash rao om prakash rao about darshan Om Prakash Rao About Darshan And Nikita Thukral Relationship om prakash rao new

Recent Stories

  • Headline
  • Information
  • Main News
  • Sport

Team India: ಚಂಡಮಾರುತದಲ್ಲಿ ಸಿಲುಕಿಕೊಂಡ ಟೀಮ್ ಇಂಡಿಯಾ…? ಇನ್ನಷ್ಟು ದಿನ ಅಲ್ಲೇ ಇರಬೇಕು

Team India Stuck In The Storm: ಸದ್ಯ T20 World Cup 2024 ರಲ್ಲಿ ಭಾರತ ತಂಡ ದಕ್ಷಿಣ…

2024-07-02
  • Information
  • Main News

Free Gas Cylinder: ಮನೆಯಲ್ಲಿ ಗ್ಯಾಸ್ ಇಲ್ಲದವರಿಗೆ ಮೋದಿ ಕಡೆಯಿಂದ ಗುಡ್ ನ್ಯೂಸ್, ಉಚಿತ ಗ್ಯಾಸಿಗೆ ಅರ್ಜಿ ಆಹ್ವಾನ

Free Gas Cylinder Apply Latest Update: ದೇಶದಲ್ಲಿ ಹೆಚ್ಚುತ್ತಿರುವ ಗ್ಯಾಸ್ ಸಿಲಿಂಡರ್ ಗಳ ಬೆಲೆಗೆ ಬ್ರೇಕ್ ಹಾಕಲು ಕೇಂದ್ರ…

2024-07-02
  • Headline
  • Information
  • Main News
  • money
  • Press

Gruha Lakshmi: ದಿಡೀರ್ ಗೃಹಲಕ್ಷ್ಮಿ ಯೋಜನೆಯ ಹೊಸ ರೂಲ್ಸ್, ಇನ್ಮುಂದೆ ಈ ಮಹಿಳೆಯರಿಗೆ ಹಣ ಸಿಗೋದೇ ಇಲ್ಲ.

Gruha Lakshmi New Rule: ರಾಜ್ಯದ ಜನತೆ ಸದ್ಯ ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2000 ಹಣವನ್ನು ಪಡೆಯುತ್ತಿದ್ದಾರೆ. ರಾಜ್ಯ…

2024-07-02
  • Headline
  • Information
  • Main News
  • money
  • Press
  • Regional

7th Pay Salary: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, 7 ನೇ ವೇತನಕ್ಕೆ ಗ್ರೀನ್ ಸಿಗ್ನಲ್

7th Pay Latest News: ರಾಜ್ಯ ಸರ್ಕಾರೀ ನೌಕರರು ಹಲವು ಸಮಯದಿಂದ 7 ನೇ ವೇತನ ಪರಿಷ್ಕರಣೆಗಾಗಿ ಕಾಯುತ್ತಿದ್ದಾರೆ. ಸರ್ಕಾರ…

2024-07-02
  • Headline
  • Information
  • Main News
  • money
  • Press
  • Regional

Crop Compensation: ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್, ಈ ರೈತರ ಖಾತೆಗೆ ಬರ ಪರಿಹಾರದ ಇನ್ನೊಂದು ಕಂತು ಬಿಡುಗಡೆ

Crop Compensation Installments: ಕಳೆದ ವರ್ಷ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ನೀಡುತ್ತಿದೆ .…

2024-07-01
  • Headline
  • Information
  • Main News
  • Press
  • Regional

Shawarma Ban: ಕಬಾಬ್, ಕಾಟನ್ ಕಂಡಿ, ಗೋಭಿ ಬೆನ್ನಲ್ಲೇ ಇನ್ನೊಂದು ಆಹಾರ ಬ್ಯಾನ್, ಸರ್ಕಾರದ ಆದೇಶ

Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ…

2024-07-01