Ads By Google

Narendra Modi: ಶೀಘ್ರದಲೇ ಭಾರತದಲ್ಲಿ ಬರಲಿದೆ ಹೊಸ ಕಾನೂನು!

Ads By Google

PM Narendra Modi: ದೇಶದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೇಶದ ಜನತೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ದೇಶದ ಜನರು ಆರ್ಥಿಕವಾಗಿ ಸಬಲರಾಗ ಬೇಕು ಎನ್ನುವ ಕಾರಣದಿಂದ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ.

ಇನ್ನು 2024 ರಲ್ಲಿ ಕೂಡ ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗಲಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ. ಮುಂಬರುವ ಚುನಾವಣೆಗಾಗಿ ವಿವಿಧ ಪಕ್ಷಗಳು ಸಿದ್ಧತೆ ನಡೆಸುತ್ತಿದೆ. ಇದೀಗ ಮೋದಿ ಅವರು ದೇಶದಲ್ಲಿ ಏಕರೂಪದ ಕಾನೂನು ಜಾರಿಗೆ ತರುವ ಸೂಚನೆ ನೀಡಿದ್ದಾರೆ. ಈ ಕುರಿತು ಮಾಹಿತಿ ತಿಳಿಯೋಣ.

Image Credit: Economictimes

ಒಂದು ದೇಶ ಒಂದು ಕಾನೂನು
ಇದೀಗ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರೀಕ ಸಂಹಿತೆ (ಯುಸಿಸಿ) ಜಾರಿ ಬಗ್ಗೆ ಪ್ರಧಾನಿ ಮೋದಿ ಸುಳಿವು ನೀಡಿದ್ದಾರೆ. ‘ಮೇರಾ ಬೂಟ್ ಸಬ ಸೆ ಮಜಬೂತ್’ ಅಭಿಯಾನದ ಅಂಗವಾಗಿ ಮಧ್ಯಪ್ರದೇಶದ ಬೋಪಾಲ್ ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಅವರು ಭಾಷಣ ಮಾಡಿದ್ದಾರೆ. ಹಾಗೆಯೆ ವಿಪಕ್ಷಗಳು ಚುನಾವಣೆ ಗೆಲ್ಲಲು ಉಚಿತ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದಾರೆ.

ಏಕರೂಪದ ಕಾನೂನು ಜಾರಿಗೆ ತರುವ ಸೂಚನೆ ನೀಡಿದ ಮೋದಿ
ಒಂದು ಮನೆಯಲ್ಲಿ ಒಬ್ಬ ಸದಸ್ಯನಿಗೆ ಒಂದು ಕಾನೂನು, ಇನ್ನೊಬ್ಬ ಸದಸ್ಯನಿಗೆ ಇನ್ನೊಂದು ಕಾನೂನು ಇರಲು ಸಾಧ್ಯವೇ? ಇದರಿಂದ ಮನೆಯು ಕಾರ್ಯ ನಿರ್ವಹಿಸಲಾಗುತ್ತದೆಯೇ? ಇಂತಹ ದ್ವಂದ್ವ ವ್ಯವಸ್ಥೆಯಿಂದ ದೇಶ ಹೇಗೆ ಕಾರ್ಯ ನಿರ್ವಹಿಸಲು ಸಾಧ್ಯ? ಎಂದು ಮೋದಿ ಅವರು ಪ್ರಶ್ನಿಸಿದ್ದಾರೆ.

Image Credit: Thestatesman

ಸಂವಿದಾನದಲ್ಲೂ ಎಲ್ಲರಿಗು ಸಮಾನ ಹಕ್ಕು ಇದೆ. ಮದುವೆ, ವಿಚ್ಛೇದನ, ವಾರಸುದಾರರಿಗೆ , ನಿರ್ವಹಣೆ ಮತ್ತು ಎಲ್ಲ ನಾಗರಿಕರಿಗೆ ಆಸ್ತಿಯ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಏಕರೂಪ ನಾಗರೀಕ ಸಂಹಿತೆ ವಿಷಯವನ್ನು ಪ್ರತಿಪಕ್ಷಗಳು ಮುಸ್ಲಿಂ ಸಮುದಾಯವನ್ನು ತಪ್ಪುದಾರಿಗೆಳೆಯಲು ಮತ್ತು ಪ್ರಚೋದಿಸಲು ಬಳಸುತ್ತಿವೆ.

ಮುಸ್ಲಿಮರ ಹಿತಾಸಕ್ತಿ ಕಾಪಾಡಬೇಕು ಎನ್ನುವ ಭಾವನೆಯಿದ್ದರೆ ಮುಸ್ಲಿಂ ಕುಟುಂಬಗಳು ಶಿಕ್ಷಣ ಉದ್ಯೋಗದಲ್ಲಿ ಹಿಂದುಳಿಯುತ್ತಿರಲಿಲ್ಲ ಎಂದು ಪ್ರಧಾನಿ ಮೋದಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Narendra Modi pm narendra modi

Recent Stories

  • Information
  • Main News
  • Social media
  • Sport

Rohith Sharma: ಶರ್ಮ ಪಿಚ್ ಮೇಲಿನ ಮಣ್ಣು ತಿಂದಿದ್ದು ಯಾಕೆ ಗೊತ್ತಾ…? ಅಸಲಿ ಕಾರಣ ತಿಳಿಸಿದ ಶರ್ಮ.

Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…

2024-07-03
  • Blog
  • Business
  • Headline
  • Information
  • Main News
  • money

BSNL Annual Plan: ಒಮ್ಮೆ ರಿಚಾರ್ಜ್ ಮಾಡಿದರೆ 1 ವರ್ಷ ಕಿರಿಕಿರಿ ಇಲ್ಲ, BSNL ಗ್ರಾಹಕರಿಗೆ ಬಂಪರ್ ಪ್ಲ್ಯಾನ್ ಘೋಷಣೆ.

BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…

2024-07-03
  • Education
  • Headline
  • Information
  • Main News
  • Press

KSRTC Bus Driver Job: KSRTC ಯಿಂದ 13000 ಹುದ್ದೆಗಳ ನೇಮಕಾತಿ, ಇಂದೇ ಈ ರೀತಿಯಲ್ಲಿ ಅರ್ಜಿ ಸಲ್ಲಿಸಿ.

KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…

2024-07-03
  • Business
  • Information
  • Main News
  • money
  • Money Investment

Account Minimum Balance: ಕೆನರಾ ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ ಹೊಸ ರೂಲ್ಸ್, ಇನ್ಮುಂದೆ ಖಾತೆಯಲ್ಲಿ ಇಷ್ಟು ಹಣ ಇರಲೇಬೇಕು

Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…

2024-07-03
  • Information
  • Main News
  • Press
  • Regional

Ration Card Application: ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್, ಸರ್ಕಾರದ ಇನ್ನೊಂದು ಘೋಷಣೆ

New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…

2024-07-03
  • Information
  • Main News
  • Sport
  • World

World Cup Trophy: ICC ವಿಶ್ವಕಪ್ ತಯಾರಿಸುವುದು ಯಾರು..? ಒಂದು ವಿಶ್ವಕಪ್ ಬೆಲೆ ಮತ್ತು ತೂಕ ಎಷ್ಟಿರುತ್ತೆ ನೋಡಿ.

Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…

2024-07-03