Ads By Google

Pavitra Gowda Divorce: ಪವಿತ್ರ ಗೌಡ ತನ್ನ ಗಂಡನಿಗೆ ವಿಚ್ಛೇಧನ ಕೊಡಲು ಕಾರಣ ಏನು ಗೊತ್ತಾ…? ಅಸಲಿ ಕಾರಣ ಇಲ್ಲಿದೆ

Ads By Google

Pavitra Gowda Divorce Story: ಸದ್ಯ ರಾಜ್ಯದೆಲ್ಲೆಡೆ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಬಾರಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ರೇಣುಕಾಸ್ವಾಮಿ ಕೊಲೆಯಲ್ಲಿ ಸ್ಯಾಂಡಲ್ ವುಡ್ ನ ಸ್ಟಾರ್ ನಟನ ಪಾತ್ರ ಇರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆಗೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ನಟ ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನು ದರ್ಶನ್ ಪವಿತ್ರ ಗೌಡ ಸಲುವಾಗಿ ಜೈಲು ಪಾಲಾದ ಬಳಿಕ ನಟಿ ಪವಿತ್ರ ಗೌಡ ಅವರ ಬಗ್ಗೆ ಚರ್ಚೆ ಶುರುವಾಗಿದೆ. ದರ್ಶನ್ ಜೊತೆ ಸಂಬಂಧದಲ್ಲಿರುವ ಮೊದಲು ಪವಿತ್ರ ಗೌಡ ವೈವಾಹಿಕ ಜೀವನದ ಬಗ್ಗೆ ಸಾಕಷ್ಟು ಪ್ರಶ್ನೆ ಹುಟ್ಟಿದೆ. ಸದ್ಯ ನಾವೀಗ ಈ ಲೇಖನದಲ್ಲಿ ಪವಿತ್ರ ಗೌಡ ಹಾಗೂ ಸಂಜಯ್ ವಿಚ್ಛೇದನದ ಹಿಂದಿನ ಅಸಲಿ ಕಥೆಯ ಬಗ್ಗೆ ಮಾಹಿತಿ ನೀಡಲಿದ್ದೇವೆ.

Image Credit: Oneindia

ಪವಿತ್ರ ಗೌಡ ಹಾಗೂ ಸಂಜಯ್ ವಿಚ್ಛೇದನದ ಹಿಂದಿನ ಅಸಲಿ ಕಥೆ ಏನು…?
ಇನ್ನು 2007 ರಲ್ಲಿ ಪವಿತ್ರ ಗೌಡ ಉತ್ತರ ಪ್ರದೇಶದ ಸಂಜಯ್ ಸಿಂಗ್ ಅವರನ್ನು ವಿವಾಹವಾದರು. ಪವಿತ್ರಾ ಗೌಡ ಸಂಜಯ್ ಸಿಂಗ್ ನನ್ನು ಪ್ರೀತಿಸಿ ಮದುವೆಯಾದರು. 2009 ರಲ್ಲಿ ಸಂಜಯ್ ಸಿಂಗ್ ಮತ್ತು ಪವಿತ್ರಾ ಗೌಡ ಅವರಿಗೆ ಮಗಳು ಹುಟ್ಟಿದ್ದಳು. 2013 ರಲ್ಲಿ ಅವರು ವಿಚ್ಛೇದನ ಪಡೆದರು. ಹಾಗಾದರೆ ಇವರಿಬ್ಬರ ವಿಚ್ಛೇದನಕ್ಕೆ ಕಾರಣವೇನು…? ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ರಿಯಾಲಿಟಿ ಶೋಗೆ ಪವಿತ್ರ ಎಂಟ್ರಿ ಕೊಟ್ಟಿದ್ದರು. ಕೋಳಿ ರಮ್ಯಾ ಪವಿತ್ರಾ ಗೌಡಗೆ ಸ್ನೇಹಿತರಾದರು. ತದನಂತರ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದರು. ಎಲ್ಲ ಬಿಟ್ಟು ಮನೆಯಲ್ಲಿ ಇರು, ನಿನ್ನನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದೆ. ಆಗ ನೀನು ಇದನ್ನೆಲ್ಲಾ ಬಿಟ್ಟು ಮನೆಯಲ್ಲಿ ಇರು, ನಾನು ನೋಡಿಕೊಳ್ಳುತ್ತೇನೆ ಎಂದಳು. ಅದು ಹೇಗೆ ಸಾಧ್ಯ…? ಎಂದು ಹೇಳುವ ಮೂಲಕ ನಮ್ಮ ಮುಂದಿನ ಬದುಕನ್ನು ನಿರ್ಧರಿಸಿದ್ದೇವೆ ಎಂದು ಸಂಜಯ್ ಹೇಳಿದರು.

Image Credit: Filmibeat

ವಿಚ್ಛೇದನದ ಬಗ್ಗೆ ಸಂಜಯ್ ಹೇಳಿದ್ದೇನು ನೋಡಿ…!
ನಾವು ಆಗಸ್ಟ್ 2013 ರಲ್ಲಿ ವಿಚ್ಛೇದನ ಪಡೆದಿದ್ದೇವೆ ಮತ್ತು 2012 ರಿಂದಲೇ ಬೇರ್ಪಟ್ಟಿದ್ದೇವೆ. ಈಗ ಬೇರೆಯಾಗುತ್ತೇವೆ ಎಂದಾಗ ಕುಟುಂಬದವರು ಹೇಗೆ ಎಂದು ಕೇಳಿದರು. ನಮ್ಮೊಂದಿಗೆ ಮಾತುಕತೆಗೂ ಯತ್ನಿಸಿದರು. ಆದರೆ, ನಾವ್ಯಾರೂ ಇದಕ್ಕೆ ಒಪ್ಪಲಿಲ್ಲ,’’ ಎಂದು ಹೇಳಿದರು. ಒಬ್ಬನೇ ಕೋರ್ಟ್‌ನಲ್ಲಿ ಅಳುತ್ತಾ ನಿಂತಿದ್ದೆ. ಒಳ್ಳೆ ಅಂಕ ಗಳಿಸಿದ ವಿದ್ಯಾರ್ಥಿನಿಯಾದರೂ 10ನೇ ತರಗತಿಯಲ್ಲಿ ಫೇಲ್ ಆಗುವುದು ಹೇಗೆ ಅನಿಸುತ್ತದೆ’’ ಎಂದು ಉದಾಹರಣೆ ನೀಡುವ ಮೂಲಕ ಪವಿತ್ರಾ ಗೌಡ ಪತಿ ಅಸಮಾಧಾನ ಹೊರಹಾಕಿದರು. ವಿಚ್ಛೇದನದ ನಂತರ ಪವಿತ್ರಾ ಗೌಡ ಮಾತನಾಡಿಲ್ಲ. ನಾನು ಅವಳಿಗೆ ತೊಂದರೆ ಕೊಡಲು ಬಯಸಲಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಸುಮ್ಮನಾದೆ.

ಕಳೆದ 11 ವರ್ಷಗಳಲ್ಲಿ ನಾನು ನನ್ನ ಮಗಳನ್ನು ಕೇವಲ 2-3 ಬಾರಿ ಭೇಟಿಯಾಗಿದ್ದೇನೆ. ಹಾಗೆಯೇ ದರ್ಶನ್ ಅವರ ಸಿನಿಮಾದ ಶೂಟಿಂಗ್ ಸ್ಪಾಟ್ ಗೆ ಒಮ್ಮೆ ಆಟೋಗ್ರಾಫ್ ತೆಗೆದುಕೊಳ್ಳಲು ಹೋಗಿದ್ದೆ. ಆದರೆ ಅದು ಆಗಲಿಲ್ಲ. ನಮ್ಮ ವಿಚ್ಛೇದನದ 3-4 ತಿಂಗಳ ನಂತರ ದರ್ಶನ್ ಮತ್ತು ಪವಿತ್ರಾ ಗೌಡ ನಡುವೆ ಸಂಬಂಧವಿದೆ ಎಂದು ನನಗೆ ಗೊತ್ತಾಯಿತು. ಆದರೆ, ಆ ಸಮಯದಲ್ಲಿ ನನ್ನ ಮನಸ್ಸು ಸರಿಯಿಲ್ಲದ ಕಾರಣ ನಾನು ತಲೆಕೆಡಿಸಿಕೊಳ್ಳಲಿಲ್ಲ. ಪವಿತ್ರಾ ಗೌಡ ನೆನಪಾಗದ ದಿನವೇ ಇಲ್ಲ. ಅವಳು ನನ್ನ ಮೊದಲ ಮತ್ತು ಕೊನೆಯವಳು. ನಾನಿನ್ನೂ ಸಿಂಗಲ್. ಆದರೆ ಪವಿತ್ರಾಗೆ ಕಷ್ಟ ಬಂದರೆ ಸದಾ ಜೊತೆಯಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ.

Image Credit: Filmibeat
Ads By Google
Ramya M

Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.

Share
Published by
Tags: darshan Darshan Arrest pavithra gowda pavithra gowda news Pavitra Gowda Divorce Pavitra Gowda Divorce Story pavitra sanjay renuka swamy renuka swamy and pavithra gowda

Recent Stories

  • Headline
  • Information
  • Main News
  • money
  • Press
  • Regional

Crop Compensation: ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್, ಈ ರೈತರ ಖಾತೆಗೆ ಬರ ಪರಿಹಾರದ ಇನ್ನೊಂದು ಕಂತು ಬಿಡುಗಡೆ

Crop Compensation Installments: ಕಳೆದ ವರ್ಷ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ನೀಡುತ್ತಿದೆ .…

2024-07-01
  • Headline
  • Information
  • Main News
  • Press
  • Regional

Shawarma Ban: ಕಬಾಬ್, ಕಾಟನ್ ಕಂಡಿ, ಗೋಭಿ ಬೆನ್ನಲ್ಲೇ ಇನ್ನೊಂದು ಆಹಾರ ಬ್ಯಾನ್, ಸರ್ಕಾರದ ಆದೇಶ

Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ…

2024-07-01
  • Blog
  • Business
  • Information
  • Main News
  • money

Debit Card Insurance: ATM ಕಾರ್ಡ್ ಬಳಸುವವರಿಗೆ ಗುಡ್ ನ್ಯೂಸ್, ಬ್ಯಾಂಕಿನಿಂದ ಎಲ್ಲರಿಗೂ ಸಿಗಲಿದೆ 10 ಲಕ್ಷ

ATM Card Insurance Details: ಏಟಿಎಂ ಕಾರ್ಡ್ (ATM Card) ಸಾಮಾನ್ಯವಾಗಿ ಎಲ್ಲರೂ ಕೂಡ ಬಳಕೆ ಮಾಡುತ್ತಾರೆ. ಬ್ಯಾಂಕ್ ಖಾತೆ…

2024-07-01
  • Headline
  • Information
  • Main News
  • Sport
  • World

Rohith Sharma: ಟ್ರೋಫಿ ಪಡೆಯುವಾಗ ಶರ್ಮ ಆ ರೀತಿ ನಡೆದುಬಂದಿದ್ದು ಯಾಕೆ…? ಇಲ್ಲಿದೆ ಅಸಲಿ ಕಾರಣ

Rohith Sharma Latest Update: ಸದ್ಯ T20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಗೆದ್ದಿರುವ ಕಾರಣ ಭಾರತೀಯರು ಸಂತಸದಲ್ಲಿದ್ದರೆ. ದಕ್ಷಿಣ…

2024-07-01
  • Headline
  • Information
  • Main News
  • Press
  • Regional

Grama Panchayat: ಇನ್ನಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ಈ ಎಲ್ಲಾ ದಾಖಲೆಗಳು, ಹೊಸ ಯೋಜನೆ

Birth And Death Certificate Available In Grama Panchayath: ಭಾರತೀಯ ಪ್ರಜೆಯಾದವರು ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್…

2024-07-01
  • Headline
  • Information
  • Main News
  • Press

New Criminal Law: ಇಂದಿನಿಂದ ಜಾರಿಗೆ ಬರಲಿದೆ ಈ ಹೊಸ ಕ್ರಿಮಿನಲ್ ಕಾನೂನು, ಎಲ್ಲರಿಗೂ ಒಂದೇ ಕಾನೂನು.

New Criminal Laws Effective From July 1st: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ Criminal Law…

2024-07-01