Ads By Google

Pavithra Gowda: ದರ್ಶನ್ ವಿರುದ್ಧವೇ ಹೇಳಿಕೆ ನೀಡಿದ ಪವಿತ್ರ ಗೌಡ, ಪೋಲೀಸರ ಮುಂದೆ ಸತ್ಯ ಹೇಳಿದ ಪವಿತ್ರ ಗೌಡ

Ads By Google

Pavithra Gowda Latest Update: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಸದ್ಯ ಕೊನೆಯ ಹಂತದಲ್ಲಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪೊಲೀಸರು ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ಹಾಗೂ ಎ2 ಆರೋಪಿಯಾಗಿ ನಟ ದರ್ಶನ್ ಸೇರಿದಂತೆ ಒಟ್ಟು 17 ಜನ ಆರೋಪಿಗಳು ನ್ಯಾಯಾಂಗ ಬಂದನದಲ್ಲಿದಾರೆ.

ಇನ್ನು ನ್ಯಾಯಾಲಯವು ಜುಲೈ 4 ರ ವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿದೆ. ಸದ್ಯ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಕಲೆ ಹಾಕುತ್ತಿದ್ದಾರೆ. ಎಲ್ಲ ಆರೋಪಿಗಳನ್ನು ವಿಚಾರಣೆ ಮಾಡುತ್ತಿದ್ದಾರೆ. ಸದ್ಯ ವಿಚಾರಣೆಯ ವೇಳೆ ದರ್ಶನ್ ಗೆಳತೀ ಪವಿತ್ರ ಗೌಡ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ. ಅದೇನು ಎನ್ನುವ ಬಗ್ಗೆ ಈ ಲೇಖನದಲ್ಲಿ ಮಾಹಿತಿ ತಿಳಿಯೋಣ.

Image Credit: Dailythanthi

ದರ್ಶನ್ ವಿರುದ್ಧ ಹೇಳಿಕೆ ನೀಡಿದ ಪವಿತ್ರ ಗೌಡ….!
ಪ್ರಕರಣದ ವಿಚಾರಣೆ ವೇಳೆ ದರ್ಶನ್ ಅವರ ಆಪ್ತ ಸ್ನೇಹಿತೆ ಪವಿತ್ರಾ ಗೌಡ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಸದ್ಯ ಪವಿತ್ರ ಗೌಡ ಅವರ ಈ ಹೇಳಿಕೆ ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡುವಂತಿದೆ. ರೇಣುಕಾಸ್ವಾಮಿಯನ್ನು ಪಟ್ಟಗೆರೆ ಶೆಡ್‌ ಗೆ ಕರೆತಂದಾಗ ನಾನು ಎರಡು ಬಾರಿ ಚಪ್ಪಲಿಯಿಂದ ಹೊಡೆದಿದ್ದೆ. ಆದರೆ, ದರ್ಶನ್ ಮಾತ್ರ ಸುಮ್ಮನಿರಲಿಲ್ಲ. ರೇಣುಕಾಸ್ವಾಮಿಗೆ ಮನಬಂದಂತೆ ಥಳಿಸಲಾಗಿದೆ ಎಂದು ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ.

ದರ್ಶನ್ ರೇಣುಕೆಸ್ವಾಮಿಗೆ ಮನಬಂದಂತೆ ಥಳಿಸಿದ್ರು ಎಂದ ಪವಿತ್ರ ಗೌಡ
ನಾನು ಶೆಡ್‌ ಗೆ ಬರುವ ಮೊದಲೇ ದರ್ಶನ್ ಆಗಲೇ ಬಂದಿರುವುದಾಗಿ, ಹಾಗೆಯೆ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪವಿತ್ರ ಗೌಡ ಹೇಳಿದ್ದಾರೆ. ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ನಾನೇ ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಎರಡೇಟು ಹೊಡೆದೆ. ಅಷ್ಟರಲ್ಲಾಗಲೇ ದರ್ಶನ್ ಬಂದು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಬಂದ ಮೇಲು ಹಲ್ಲೆ ಮಾಡಿರುವುದು ನಿಜ ಎಂದು ವಿಚಾರಣೆ ವೇಳೆ ಪವಿತ್ರಾ ಗೌಡ ಹೇಳಿಕೊಂಡಿದ್ದಾರೆ. ಸದ್ಯ ಜುಲೈ 4 ರಂದು ಕೋರ್ಟ್ ಗೆ ಆರೋಪಿಗಳನ್ನು ಹಾಜರುಪಡಿಸಲಾಗುತ್ತದೆ. ಇನ್ನು ಪ್ರಕರಣ ಯಾವ ಹಂತಕ್ಕೆ ಹೋಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

Image Credit: Time Now News
Ads By Google
Sujatha Poojari

Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: pavithra gowda pavithra gowda and darshan arrest pavithra gowda arrest pavithra gowda kannada news pavithra gowda latest news pavithra gowda on darshan pavitra gowda Pavitra Gowda Latest Update renuka swamu case renuka swamy vabout darshan

Recent Stories

  • Business
  • Information
  • Main News
  • money
  • Press
  • Regional
  • Society

NPCI Check: 11 ನೇ ಕಂತಿನ ಹಣ ಇನ್ನು ಬಂದಿಲ್ವಾ…? ಹಾಗಾದರೆ ತಕ್ಷಣ ಈ ಕೆಲಸ ಮುಗಿಸಿಕೊಳ್ಳಿ

Gruha Lakshmi New Rule:  ರಾಜ್ಯ ಸರ್ಕಾರ ರಾಜ್ಯದ ಎಲ್ಲ ಅರ್ಹರ ಫಲಾನುಭವಿಗಳಿಗೆ ಮಾಸಿಕವಾಗಿ 2000 ಹಣವನ್ನು ಬಿಡುಗಡೆ ಮಾಡುತ್ತಿದೆ.…

2024-07-03
  • Blog
  • Business
  • Information
  • Main News
  • money
  • Technology

XUV 700: ಈ ಒಂದು ಕಾರಣಕ್ಕೆ ಈ ಮಹಿಂದ್ರಾ ಕಾರನ್ನು ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ ಗ್ರಾಹಕರು.

Mahindra XUV700 Price And Feature: Maruti Suzuki, Hyundai, Tata, Renault, Kia ಸೇರಿದಂತೆ ದೇಶದ ಇನ್ನಿತರ ಜನಪ್ರಿಯ…

2024-07-03
  • Headline
  • Information
  • Main News
  • Post office schemes

Post Office Job: 10 ನೇ ತರಗತಿ ಪಾಸ್ ಆದವರಿಗೆ ಪೋಸ್ಟ್ ಆಫೀಸ್ 30000 ಹುದ್ದೆಗಳು ಖಾಲಿ, ಈಗಲೇ ಅರ್ಜಿ ಹಾಕಿ

Post Office Job Recruitment From July 15th: Indian Post Office ಆಗಾಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ…

2024-07-03
  • Education
  • Headline
  • Information
  • Main News

School-College Bandh: ನಾಳೆ ದೇಶಾದ್ಯಂತ್ಯ ಶಾಲಾ ಕಾಲೇಜು ಬಂದ್, ಈ ಕಾರಣಕ್ಕೆ ಶಾಲೆ ಮತ್ತು ಕಾಲೇಜುಗಳು ಬಂದ್

School-College Bandh Tomorrow: ಸದ್ಯ 2024 ರ ಮೇ ನಲ್ಲಿ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ…

2024-07-03
  • Business
  • Headline
  • Information
  • Main News
  • money

PM Surya Ghar: ಪಿಎಂ ಸೂರ್ಯ ಘರ್ ಯೋಜನೆಯ ಲಾಭ ಏನು…? ಇಂದೇ ಯೋಜನೆಗೆ ಅರ್ಜಿ ಸಲ್ಲಿಸಿ.

PM Surya Ghar Muft Bijli Yojana Apply: ದೇಶದಲ್ಲಿ ಪ್ರಧಾನಿ ಮೋದಿ ಅವರು ಹಲವು ಮಹತ್ತರ ಯೋಜನೆಯನ್ನು ಜಾರಿಗೊಳಿಸಿದ್ದಾರೆ.…

2024-07-03
  • Information
  • Main News
  • Sport
  • World

T20 World Cup Retirement: ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸುದ್ದಿ, ನಿವೃತ್ತಿ ಘೋಷಿಸಿದ 5 ಸ್ಟಾರ್ ಆಟಗಾರರು

T20 World Cup Retirement Update: ವಿಶ್ವಕಪ್ T20 ಪಂದ್ಯದಲ್ಲಿ ಈ ಬಾರಿ ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ ಆಗಿ…

2024-07-03