Ads By Google

Pavithra Gowda: ದರ್ಶನ್ ವಿರುದ್ಧವೇ ಹೇಳಿಕೆ ನೀಡಿದ ಪವಿತ್ರ ಗೌಡ, ಪೋಲೀಸರ ಮುಂದೆ ಸತ್ಯ ಹೇಳಿದ ಪವಿತ್ರ ಗೌಡ

Ads By Google

Pavithra Gowda Latest Update: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಸದ್ಯ ಕೊನೆಯ ಹಂತದಲ್ಲಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪೊಲೀಸರು ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ಹಾಗೂ ಎ2 ಆರೋಪಿಯಾಗಿ ನಟ ದರ್ಶನ್ ಸೇರಿದಂತೆ ಒಟ್ಟು 17 ಜನ ಆರೋಪಿಗಳು ನ್ಯಾಯಾಂಗ ಬಂದನದಲ್ಲಿದಾರೆ.

ಇನ್ನು ನ್ಯಾಯಾಲಯವು ಜುಲೈ 4 ರ ವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿದೆ. ಸದ್ಯ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಕಲೆ ಹಾಕುತ್ತಿದ್ದಾರೆ. ಎಲ್ಲ ಆರೋಪಿಗಳನ್ನು ವಿಚಾರಣೆ ಮಾಡುತ್ತಿದ್ದಾರೆ. ಸದ್ಯ ವಿಚಾರಣೆಯ ವೇಳೆ ದರ್ಶನ್ ಗೆಳತೀ ಪವಿತ್ರ ಗೌಡ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ. ಅದೇನು ಎನ್ನುವ ಬಗ್ಗೆ ಈ ಲೇಖನದಲ್ಲಿ ಮಾಹಿತಿ ತಿಳಿಯೋಣ.

Image Credit: Dailythanthi

ದರ್ಶನ್ ವಿರುದ್ಧ ಹೇಳಿಕೆ ನೀಡಿದ ಪವಿತ್ರ ಗೌಡ….!
ಪ್ರಕರಣದ ವಿಚಾರಣೆ ವೇಳೆ ದರ್ಶನ್ ಅವರ ಆಪ್ತ ಸ್ನೇಹಿತೆ ಪವಿತ್ರಾ ಗೌಡ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಸದ್ಯ ಪವಿತ್ರ ಗೌಡ ಅವರ ಈ ಹೇಳಿಕೆ ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡುವಂತಿದೆ. ರೇಣುಕಾಸ್ವಾಮಿಯನ್ನು ಪಟ್ಟಗೆರೆ ಶೆಡ್‌ ಗೆ ಕರೆತಂದಾಗ ನಾನು ಎರಡು ಬಾರಿ ಚಪ್ಪಲಿಯಿಂದ ಹೊಡೆದಿದ್ದೆ. ಆದರೆ, ದರ್ಶನ್ ಮಾತ್ರ ಸುಮ್ಮನಿರಲಿಲ್ಲ. ರೇಣುಕಾಸ್ವಾಮಿಗೆ ಮನಬಂದಂತೆ ಥಳಿಸಲಾಗಿದೆ ಎಂದು ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ.

ದರ್ಶನ್ ರೇಣುಕೆಸ್ವಾಮಿಗೆ ಮನಬಂದಂತೆ ಥಳಿಸಿದ್ರು ಎಂದ ಪವಿತ್ರ ಗೌಡ
ನಾನು ಶೆಡ್‌ ಗೆ ಬರುವ ಮೊದಲೇ ದರ್ಶನ್ ಆಗಲೇ ಬಂದಿರುವುದಾಗಿ, ಹಾಗೆಯೆ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪವಿತ್ರ ಗೌಡ ಹೇಳಿದ್ದಾರೆ. ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ನಾನೇ ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಎರಡೇಟು ಹೊಡೆದೆ. ಅಷ್ಟರಲ್ಲಾಗಲೇ ದರ್ಶನ್ ಬಂದು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಬಂದ ಮೇಲು ಹಲ್ಲೆ ಮಾಡಿರುವುದು ನಿಜ ಎಂದು ವಿಚಾರಣೆ ವೇಳೆ ಪವಿತ್ರಾ ಗೌಡ ಹೇಳಿಕೊಂಡಿದ್ದಾರೆ. ಸದ್ಯ ಜುಲೈ 4 ರಂದು ಕೋರ್ಟ್ ಗೆ ಆರೋಪಿಗಳನ್ನು ಹಾಜರುಪಡಿಸಲಾಗುತ್ತದೆ. ಇನ್ನು ಪ್ರಕರಣ ಯಾವ ಹಂತಕ್ಕೆ ಹೋಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

Image Credit: Time Now News
Ads By Google
Sujatha Poojari

Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: pavithra gowda pavithra gowda and darshan arrest pavithra gowda arrest pavithra gowda kannada news pavithra gowda latest news pavithra gowda on darshan pavitra gowda Pavitra Gowda Latest Update renuka swamu case renuka swamy vabout darshan

Recent Stories

  • Entertainment
  • Headline
  • Information
  • Main News
  • Social media

Sumalatha Ambareesh: ದರ್ಶನ್ ಬಗ್ಗೆ ಕೊನೆಗೂ ಮೌನಮುರಿದ ಸುಮಲತಾ, ದೊಡ್ಡಮಗನ ಬಗ್ಗೆ ಸುಮಲತಾ ಹೇಳಿದ್ದೇನು ನೋಡಿ.

Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2024-07-05
  • Blog
  • Business
  • Information
  • Main News
  • money
  • Technology

Fujiyama EV: ಇದೆ ನೋಡಿ ಅತೀ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್, ಭರ್ಜರಿ 110 Km ಮೈಲೇಜ್.

Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…

2024-07-05
  • Business
  • Headline
  • Information
  • Main News
  • money

Tax Notice: ಈ 5 ಸ್ಥಳದಲ್ಲಿ ಹಣ ಇಟ್ಟರೆ ನಿಮ್ಮ ಮನೆಗೆ ಬರಲಿದೆ ತೆರಿಗೆ ನೋಟೀಸ್, ಹೊಸ ತೆರಿಗೆ ನಿಯಮ.

Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…

2024-07-05
  • Entertainment
  • Information
  • Main News
  • Social media

Vinay Rajkumar Marriage: ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್, ವೈರಲ್ ಆಗಿದೆ ಫೋಟೋಸ್.

Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…

2024-07-05
  • Information
  • Main News
  • Technology

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…

2024-07-05
  • Business
  • Headline
  • Information
  • Main News
  • money
  • Press

Gruha Lakshmi: ಗೃಹಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗಿಲ್ಲವಾ…? ಈ ರೀತಿ ಖಾತೆ ಚೆಕ್ ಮಾಡಿಕೊಳ್ಳಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-05