Image Credit- Economic Times
Pension Scheme Update: ದೇಶದಲ್ಲಿ ಅನೇಕ ರೀತಿಯ ಯೋಜನೆಗಳು ಜಾರಿಗೆ ಬಂದಿದ್ದು ಇದೀಗ ವೃದ್ಯಾಪ್ಯ ವೇತನ, ವಿಧವಾ ವೇತನ ಇದಲ್ಲದೆ ಪಿಂಚಣಿದಾರರಿಗೆ ಮುಖ್ಯ ಮಾಹಿತಿಯನ್ನು ಒದಗಿಸುತ್ತಿದೆ. ಪಿಂಚಣಿ ದಾರರು ವಾರ್ಷಿಕ ಪರಿಶೀಲನೆ ಕಾರ್ಯದಲ್ಲಿ ಕಡ್ಡಾಯವಾಗಿ ಭಾಗಹಿಸಬೇಕು.
ಪಿಂಚಣಿದಾರರಿಗೆ ಸಿಗಲಿದೆ ಮಾಹಿತಿ
ವೃದ್ದಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಹಾಗು ಸಂಧ್ಯಾ ಸುರಕ್ಷಾ (Sandhya Suraksha) ವೇತನದಲ್ಲಿ ಮಾಸಿಕ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ತಮ್ಮ ಕಂದಾಯ ಇಲಾಖೆ ಸಿಬ್ಬಂದಿಯವರಲ್ಲಿ ಮೂಲ ಆಧಾರ್, ಬ್ಯಾಂಕ್ ಪಾಸ್ ಬುಕ್ ನೊಂದಿಗೆ ಖುದ್ದಾಗಿ ಹಾಜರಾಗಿ ತಮ್ಮ ಪಿಂಚಣಿಯ ವಾರ್ಷಿಕ ಕಾರ್ಯದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು.
ಹೊಸಪೇಟೆ ತಹಶೀಲ್ದಾರರ ಕಚೇರಿ ಕಮಲಾಪುರ ನಾಡ ಕಚೇರಿ ಮರಿಯಮ್ಮನ ಹಳ್ಳಿ ನಾಡಕಚೇರಿಗಳಿಗೆ ಖುದ್ದಾಗಿ ಹೋಗಿ ವಾರ್ಷಿಕ ಪರಿಶೀಲನೆಯನ್ನು ಮಾಡಿಸಬೇಕು. ಇದನ್ನು ತಪ್ಪಿದ್ದಲ್ಲಿ ಪಿಂಚಣಿ ಯೋಜನೆಯಲ್ಲಿ ಆಸಕ್ತಿ ಇಲ್ಲ ವೆಂದು ಪರಿಗಣಿಸಿ ಡಿಸೆಂಬರ್ 30 ರಂದು ಪಿಂಚಣಿಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದು.
ತಾತ್ಕಾಲಿಕವಾಗಿ ಸ್ಥಗಿತಗೊಂಡ ಪ್ರಕರಣದಲ್ಲಿ ಪಿಂಚಣಿದಾರರು ಆಧಾರ್ ಮತ್ತು ಬ್ಯಾಂಕ್ ಖಾತೆ (Bank Account) ವಿವರಗಳನ್ನು ಸಲ್ಲಿಸಿದ ನಂತರ ಮರು ಚಾಲನೆ ಗೊಳಿಸಬೇಕು ಎಂಬುದಾಗಿ ಹೊಸಪೇಟೆ ಗ್ರೇಡ್ 2 ತಹಸೀಲ್ದಾರರು ಹೇಳಿದ್ದಾರೆ.
ದೇಶದಲ್ಲಿ ವಿಧವಾ ವೇತನ ಮತ್ತು ವೃದ್ದಾಪ್ಯ ವೇತನ
ದೇಶದಲ್ಲಿ 60 ವರ್ಷ ದಾಟಿದ ವ್ಯಕ್ತಿಗಳಿಗೆ ವೃದ್ದಾಪ್ಯ ವೇತನಗಳು ಸಿಗುತ್ತಿದ್ದು ಇದೀಗ ಅನೇಕ ರೀತಿಯ ಸೌಲಭ್ಯಗಳು ಜಾರಿ ಆಗುತ್ತಿದೆ. ಇದಲ್ಲದೆ ದೇಶದಲ್ಲಿ ವಿಧವಾ ವೇತನವು ಸಿಗುತ್ತಿದ್ದು ಇನ್ನು ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದೆ. ಇದೀಗ ಸರ್ಕಾರ ಪಿಂಚಣಿದಾರಗೆ ಹೊಸ ಮಾಹಿತಿಯನ್ನು ನೀಡಿದೆ.
ಪಿಂಚಣಿದಾರರು ಸರ್ಕಾರದ ಮಾಹಿತಿಗೆ ಬದ್ಧರಾಗಿರಬೇಕು. ದೇಶದಲ್ಲಿ ಇನ್ನು ಮುಂದೆ ಹಲವಾರು ಯೋಜನೆಗಳು ಜಾರಿಗೆ ಬಂದರೆ ಜನ ಸಾಮಾನ್ಯರಿಗೆ ಸಹಾಯ ಆಗುತ್ತದೆ.
7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…
Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…
Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…
Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…
Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…
Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…