Ads By Google

Narendra Modi: ಕರ್ನಾಟಕಕ್ಕೆ 16,000 ಕೋಟಿ ಗಿಫ್ಟ್ ಕೊಟ್ಟ ಮೋದಿ, ಯಾವ ಯಾವ ಯೋಜನೆ ಬಿಡುಗಡೆ.

Ads By Google

Narendra Modi: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರ್ನಾಟಕ ಜನತೆಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಜನಸಾಮನ್ಯರ ಅನುಕೂಲಕ್ಕಾಗಿ ನರೇಂದ್ರ ಮೋದಿ ಅವರು ಸಾಕಷ್ಟು ಯೋಜನೆಗಳನ್ನು ಬಿಡಿಗಡೆ ಮಾಡಿದ್ದಾರೆ.

ಮಹಿಳೆಯರಿಗೂ ಕೂಡ ಮೋದಿ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಲ್ಲಿವೆ. ಇದೀಗ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ.

Image Credit: currentaffairs

ಕರ್ನಾಟಕಕ್ಕೆ 16 ಸಾವಿರ ಕೋಟಿ ಗಿಫ್ಟ್ ನೀಡಲಿರುವ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಂದು ಕರ್ನಾಟಕದಲ್ಲಿ ಸುಮಾರು 16 ಸಾವಿರ ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಮಂಡ್ಯದಲ್ಲಿ ಪ್ರಮುಖ ರಸ್ತೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಇದಾದ ಬಳಿಕ ಹುಬ್ಬಳ್ಳಿ ದಾರವಾಡದಲ್ಲಿ ವಿವಿಧ ಯೋಜನೆಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕದ ಚುನಾವಣೆಯ ಮೇಲೆ ವಿಶೇಷ ಗಮನ ಹರಿಸುತ್ತಿದ್ದಾರೆ.

Image Credit: theprint

ಮೈಸೂರಿನಲ್ಲಿ ಇತ್ತೀಚೆಗಷ್ಟೇ ಹುಲಿ ಗಣತಿ ಡೇಟಾವನ್ನ ಬಿಡುಗಡೆ ಮಾಡಿದ್ದಾರೆ. ಹಾಗೆಯೆ ಅಮೃತ್ ಕಾಲ ಸಮಯದಲ್ಲಿ ಹುಲಿ ಸಂರಕ್ಷಣೆಗಾಗಿ ಸರ್ಕಾರದ ದ್ರಷ್ಟಿಕೋನವನ್ನು ಬಿಡುಗಡೆ ಮಾಡಿದ್ದಾರೆ ಹಾಗೆಯೆ IBCA (ಇಂಟರ್ನ್ಯಾಷನಲ್ ಬಿಗ್ ಕ್ಯಾಟ್ಸ್ ಅಲೈಯನ್ಸ್) ಅನ್ನು ಕೂಡ ಪ್ರಾರಂಭಿಸಿದ್ದಾರೆ.

ಹುಲಿ ಸಂರಕ್ಷಿತ ಪ್ರದೇಶಗಳಿಗೆ ಮೋದಿ ಭೇಟಿ
ಮುದುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೋದಿ ಭೇಟಿ ನೀಡಿದ್ದು, ಭೇಟಿಯನ್ನು ಮುಕ್ತಾಯಗೊಳಿಸಿದ ಹಿನ್ನಲೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಎಲ್ಲಾ ಅರಣ್ಯ ಅಧಿಕಾರಿಗಳು, ಕಾವಲುಗಾರರು ಹಾಗೂ ಹುಲಿ ಸಂರಕ್ಷಣೆಯಲ್ಲಿ ಶ್ರಮಿಸುತ್ತಿರುವ ಎಲ್ಲರಿಗು ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: bjp narendra modi Narendra Modi narendra modi family Narendra Modi Gift to Karnataka narendra modi in karnataka narendra modi instagram narendra modi interview Narendra Modi Latest news narendra modi schemes narendra modi wikipedia pm narendra modi vage

Recent Stories

  • Information
  • Main News
  • Social media
  • Sport

Rohith Sharma: ಶರ್ಮ ಪಿಚ್ ಮೇಲಿನ ಮಣ್ಣು ತಿಂದಿದ್ದು ಯಾಕೆ ಗೊತ್ತಾ…? ಅಸಲಿ ಕಾರಣ ತಿಳಿಸಿದ ಶರ್ಮ.

Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…

2024-07-03
  • Blog
  • Business
  • Headline
  • Information
  • Main News
  • money

BSNL Annual Plan: ಒಮ್ಮೆ ರಿಚಾರ್ಜ್ ಮಾಡಿದರೆ 1 ವರ್ಷ ಕಿರಿಕಿರಿ ಇಲ್ಲ, BSNL ಗ್ರಾಹಕರಿಗೆ ಬಂಪರ್ ಪ್ಲ್ಯಾನ್ ಘೋಷಣೆ.

BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…

2024-07-03
  • Education
  • Headline
  • Information
  • Main News
  • Press

KSRTC Bus Driver Job: KSRTC ಯಿಂದ 13000 ಹುದ್ದೆಗಳ ನೇಮಕಾತಿ, ಇಂದೇ ಈ ರೀತಿಯಲ್ಲಿ ಅರ್ಜಿ ಸಲ್ಲಿಸಿ.

KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…

2024-07-03
  • Business
  • Information
  • Main News
  • money
  • Money Investment

Account Minimum Balance: ಕೆನರಾ ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ ಹೊಸ ರೂಲ್ಸ್, ಇನ್ಮುಂದೆ ಖಾತೆಯಲ್ಲಿ ಇಷ್ಟು ಹಣ ಇರಲೇಬೇಕು

Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…

2024-07-03
  • Information
  • Main News
  • Press
  • Regional

Ration Card Application: ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್, ಸರ್ಕಾರದ ಇನ್ನೊಂದು ಘೋಷಣೆ

New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…

2024-07-03
  • Information
  • Main News
  • Sport
  • World

World Cup Trophy: ICC ವಿಶ್ವಕಪ್ ತಯಾರಿಸುವುದು ಯಾರು..? ಒಂದು ವಿಶ್ವಕಪ್ ಬೆಲೆ ಮತ್ತು ತೂಕ ಎಷ್ಟಿರುತ್ತೆ ನೋಡಿ.

Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…

2024-07-03