Ads By Google

Price Hike: ನೀರು, ಹಾಲು ಮತ್ತು ಟಿಕೆಟ್ ದರದಲ್ಲಿ ಮತ್ತೆ ಇಷ್ಟು ಏರಿಕೆ, ಸರ್ಕಾರ ತಗೆದುಕೊಳ್ಳುತ್ತಾ ಕೆಟ್ಟ ನಿರ್ಧಾರ…?

Ads By Google

Price Hike In Karnataka: ಸದ್ಯ ದೇಶದಲ್ಲಿ ವಸ್ತುಗಳ ಬೆಲೆ ಒಂದೊಂದಾಗಿಯೇ ಹೆಚ್ಚಾಗುತ್ತಿದೆ. ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ ಸರ್ಕಾರ ಬೆಲೆ ಏರಿಕೆ ಮಾಡಲು ಮುಂದಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಜನಸಾಮಾನ್ಯರ ಹೆಗಲಿಗೆ ಹೊರೆ ಬೀಳಲಿದೆ. ಈಗಾಗಲೇ ಹಾಗೂ ಹಾಗೂ ಇಂಧನ ಬೆಲೆ ಏರಿಕೆ ಮಾಡಿದ ಸರ್ಕಾರ, ಇನ್ನು ಮುಂದಿನ ದಿನಗಳಲ್ಲಿ ಮೆಡಿಕಲ್ ಸೀಟ್ ಶುಲ್ಕ, ಬಸ್ ಟಿಕೆಟ್ ದರ, ನೀರಿನ ದರ ಏರಿಕೆ ಮಾಡುದಾಗಿ ಮಾಹಿತಿ ತಿಳಿದುಬಂದಿದೆ.

Image Credit: Thefederal

*ಹಾಲಿನ ದರ ಹೆಚ್ಚಳ
ಹಾಲು ದಿನನಿತ್ಯ ಬಳಕೆಯ ಪದಾರ್ಥ ಆಗಿದ್ದು, ಪ್ರತಿಯೊಬ್ಬರ ಮನೆಯಲ್ಲೂ ಹೆಚ್ಚಾಗಿ ಹಾಲು ಬಳಕೆ ಮಾಡುತ್ತಾರೆ. ಸದ್ಯ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ 2.10 ರೂ. ಗೆ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದಿನಿಂದ ಜಾರಿಗೆ ಬರಲಿದೆ.

*ಬಸ್ ಟಿಕೆಟ್ ದರ ಹೆಚ್ಚಳ
ಸದ್ಯ ಟಿಕೆಟ್‌ ದರ ಹೆಚ್ಚಳ ಬಗ್ಗೆ ರಾಜ್ಯ ಸರ್ಕಾರಕ್ಕೆ 4 ಸಾರಿಗೆ ಬಸ್‌ ನಿಗಮಗಳು ಮನವಿ ಮಾಡಿಕೊಂಡಿವೆ. BMTC, KSRTC, Northwest Transport ಹಾಗೂ Kalyan Karnataka Transport ಸಂಸ್ಥೆಗಳು ಕಳೆದ 4-5 ವರ್ಷಗಳಿಂದ ಟಿಕೆಟ್‌ ದರ ಹೆಚ್ಚಳ ಮಾಡಿಲ್ಲ. ಮುಂದಿನ‌ ದಿನಗಳಲ್ಲಿ ಬಸ್ ಟಿಕೆಟ್ ದರ ಹೆಚ್ಚುವ ಸಾಧ್ಯತೆ ಇದೆ.

Image Credit: Vistaranews

*ಮೆಡಿಕಲ್ ಸೀಟ್ ಶುಲ್ಕ ದುಬಾರಿ
ಸದ್ಯ ಮೆಡಿಕಲ್ ವಿದ್ಯಾರ್ಥಿಗಳಿಗೂ ಸರ್ಕಾರ ಶಾಕ್ ಕೊಡಲು ಮುಂದಾಗಿದೆ. ಹೌದು ಈಗಾಗಲೇ ಮೆಡಿಕಲ್ ಸೀಟ್ ಶುಲ್ಕ ಹೆಚ್ಚಳದ ಬಗ್ಗೆ ಮೀಟಿಂಗ್ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಶೇ.10 ರಷ್ಟು ಶುಲ್ಕ ಹೆಚ್ಚಾಗುವ ಸಾಧ್ಯತೆ ಇದೆ.

*ಆಟೋ ದರ ಹೆಚ್ಚಳ
ಇನ್ನು ಆಟೋ ಪ್ರಯಾಣಿಕರಿಗೂ ಕೂಡ ಶಾಕ್ ಎದುರಾಗಬಹುದು. ಬೆಲೆ ಏರಿಕೆ ಬಿಸಿಯಿಂದ ಆಟೋ ಚಾಲಕರು ಆರ್ಥಿಕ ಸಂಕಷ್ಟದಲ್ಲಿದ್ದು, ಪ್ರಯಾಣ ದರ ಹೆಚ್ಚಿಸುವಂತೆ ಬೆಂಗಳೂರು ಆಟೋ ಚಾಲಕರ ಸಂಘ ಒತ್ತಾಯಿಸಿದೆ. ಮೂರು ವರ್ಷಗಳಿಂದ ಪ್ರಯಾಣ ದರ ಏರಿಕೆಯಾಗಿಲ್ಲ. ಕನಿಷ್ಠ ಆಟೋ ದರವನ್ನು 30 ರೂಪಾಯಿಯಿಂದ 40 ರೂಪಾಯಿಗೆ ಏರಿಸಬೇಕು ಎಂದು ಮನವಿ ಮಾಡಲಾಗಿದೆ.

Image Credit: Oneindia
Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: Milk Price Hike price hike price hike in karnataka price hike karnataka siddaramaiaha water and milk price hike water price hike

Recent Stories

  • Headline
  • Information
  • Main News
  • money
  • Press
  • Regional

Crop Compensation: ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್, ಈ ರೈತರ ಖಾತೆಗೆ ಬರ ಪರಿಹಾರದ ಇನ್ನೊಂದು ಕಂತು ಬಿಡುಗಡೆ

Crop Compensation Installments: ಕಳೆದ ವರ್ಷ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ನೀಡುತ್ತಿದೆ .…

2024-07-01
  • Headline
  • Information
  • Main News
  • Press
  • Regional

Shawarma Ban: ಕಬಾಬ್, ಕಾಟನ್ ಕಂಡಿ, ಗೋಭಿ ಬೆನ್ನಲ್ಲೇ ಇನ್ನೊಂದು ಆಹಾರ ಬ್ಯಾನ್, ಸರ್ಕಾರದ ಆದೇಶ

Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ…

2024-07-01
  • Blog
  • Business
  • Information
  • Main News
  • money

Debit Card Insurance: ATM ಕಾರ್ಡ್ ಬಳಸುವವರಿಗೆ ಗುಡ್ ನ್ಯೂಸ್, ಬ್ಯಾಂಕಿನಿಂದ ಎಲ್ಲರಿಗೂ ಸಿಗಲಿದೆ 10 ಲಕ್ಷ

ATM Card Insurance Details: ಏಟಿಎಂ ಕಾರ್ಡ್ (ATM Card) ಸಾಮಾನ್ಯವಾಗಿ ಎಲ್ಲರೂ ಕೂಡ ಬಳಕೆ ಮಾಡುತ್ತಾರೆ. ಬ್ಯಾಂಕ್ ಖಾತೆ…

2024-07-01
  • Headline
  • Information
  • Main News
  • Sport
  • World

Rohith Sharma: ಟ್ರೋಫಿ ಪಡೆಯುವಾಗ ಶರ್ಮ ಆ ರೀತಿ ನಡೆದುಬಂದಿದ್ದು ಯಾಕೆ…? ಇಲ್ಲಿದೆ ಅಸಲಿ ಕಾರಣ

Rohith Sharma Latest Update: ಸದ್ಯ T20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಗೆದ್ದಿರುವ ಕಾರಣ ಭಾರತೀಯರು ಸಂತಸದಲ್ಲಿದ್ದರೆ. ದಕ್ಷಿಣ…

2024-07-01
  • Headline
  • Information
  • Main News
  • Press
  • Regional

Grama Panchayat: ಇನ್ನಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ಈ ಎಲ್ಲಾ ದಾಖಲೆಗಳು, ಹೊಸ ಯೋಜನೆ

Birth And Death Certificate Available In Grama Panchayath: ಭಾರತೀಯ ಪ್ರಜೆಯಾದವರು ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್…

2024-07-01
  • Headline
  • Information
  • Main News
  • Press

New Criminal Law: ಇಂದಿನಿಂದ ಜಾರಿಗೆ ಬರಲಿದೆ ಈ ಹೊಸ ಕ್ರಿಮಿನಲ್ ಕಾನೂನು, ಎಲ್ಲರಿಗೂ ಒಂದೇ ಕಾನೂನು.

New Criminal Laws Effective From July 1st: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ Criminal Law…

2024-07-01