Image Credit: Original Source
Price Hike In Karnataka: ಸದ್ಯ ದೇಶದಲ್ಲಿ ವಸ್ತುಗಳ ಬೆಲೆ ಒಂದೊಂದಾಗಿಯೇ ಹೆಚ್ಚಾಗುತ್ತಿದೆ. ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ ಸರ್ಕಾರ ಬೆಲೆ ಏರಿಕೆ ಮಾಡಲು ಮುಂದಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಜನಸಾಮಾನ್ಯರ ಹೆಗಲಿಗೆ ಹೊರೆ ಬೀಳಲಿದೆ. ಈಗಾಗಲೇ ಹಾಗೂ ಹಾಗೂ ಇಂಧನ ಬೆಲೆ ಏರಿಕೆ ಮಾಡಿದ ಸರ್ಕಾರ, ಇನ್ನು ಮುಂದಿನ ದಿನಗಳಲ್ಲಿ ಮೆಡಿಕಲ್ ಸೀಟ್ ಶುಲ್ಕ, ಬಸ್ ಟಿಕೆಟ್ ದರ, ನೀರಿನ ದರ ಏರಿಕೆ ಮಾಡುದಾಗಿ ಮಾಹಿತಿ ತಿಳಿದುಬಂದಿದೆ.
*ಹಾಲಿನ ದರ ಹೆಚ್ಚಳ
ಹಾಲು ದಿನನಿತ್ಯ ಬಳಕೆಯ ಪದಾರ್ಥ ಆಗಿದ್ದು, ಪ್ರತಿಯೊಬ್ಬರ ಮನೆಯಲ್ಲೂ ಹೆಚ್ಚಾಗಿ ಹಾಲು ಬಳಕೆ ಮಾಡುತ್ತಾರೆ. ಸದ್ಯ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ 2.10 ರೂ. ಗೆ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದಿನಿಂದ ಜಾರಿಗೆ ಬರಲಿದೆ.
*ಬಸ್ ಟಿಕೆಟ್ ದರ ಹೆಚ್ಚಳ
ಸದ್ಯ ಟಿಕೆಟ್ ದರ ಹೆಚ್ಚಳ ಬಗ್ಗೆ ರಾಜ್ಯ ಸರ್ಕಾರಕ್ಕೆ 4 ಸಾರಿಗೆ ಬಸ್ ನಿಗಮಗಳು ಮನವಿ ಮಾಡಿಕೊಂಡಿವೆ. BMTC, KSRTC, Northwest Transport ಹಾಗೂ Kalyan Karnataka Transport ಸಂಸ್ಥೆಗಳು ಕಳೆದ 4-5 ವರ್ಷಗಳಿಂದ ಟಿಕೆಟ್ ದರ ಹೆಚ್ಚಳ ಮಾಡಿಲ್ಲ. ಮುಂದಿನ ದಿನಗಳಲ್ಲಿ ಬಸ್ ಟಿಕೆಟ್ ದರ ಹೆಚ್ಚುವ ಸಾಧ್ಯತೆ ಇದೆ.
*ಮೆಡಿಕಲ್ ಸೀಟ್ ಶುಲ್ಕ ದುಬಾರಿ
ಸದ್ಯ ಮೆಡಿಕಲ್ ವಿದ್ಯಾರ್ಥಿಗಳಿಗೂ ಸರ್ಕಾರ ಶಾಕ್ ಕೊಡಲು ಮುಂದಾಗಿದೆ. ಹೌದು ಈಗಾಗಲೇ ಮೆಡಿಕಲ್ ಸೀಟ್ ಶುಲ್ಕ ಹೆಚ್ಚಳದ ಬಗ್ಗೆ ಮೀಟಿಂಗ್ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಶೇ.10 ರಷ್ಟು ಶುಲ್ಕ ಹೆಚ್ಚಾಗುವ ಸಾಧ್ಯತೆ ಇದೆ.
*ಆಟೋ ದರ ಹೆಚ್ಚಳ
ಇನ್ನು ಆಟೋ ಪ್ರಯಾಣಿಕರಿಗೂ ಕೂಡ ಶಾಕ್ ಎದುರಾಗಬಹುದು. ಬೆಲೆ ಏರಿಕೆ ಬಿಸಿಯಿಂದ ಆಟೋ ಚಾಲಕರು ಆರ್ಥಿಕ ಸಂಕಷ್ಟದಲ್ಲಿದ್ದು, ಪ್ರಯಾಣ ದರ ಹೆಚ್ಚಿಸುವಂತೆ ಬೆಂಗಳೂರು ಆಟೋ ಚಾಲಕರ ಸಂಘ ಒತ್ತಾಯಿಸಿದೆ. ಮೂರು ವರ್ಷಗಳಿಂದ ಪ್ರಯಾಣ ದರ ಏರಿಕೆಯಾಗಿಲ್ಲ. ಕನಿಷ್ಠ ಆಟೋ ದರವನ್ನು 30 ರೂಪಾಯಿಯಿಂದ 40 ರೂಪಾಯಿಗೆ ಏರಿಸಬೇಕು ಎಂದು ಮನವಿ ಮಾಡಲಾಗಿದೆ.
Crop Compensation Installments: ಕಳೆದ ವರ್ಷ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ನೀಡುತ್ತಿದೆ .…
Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ…
ATM Card Insurance Details: ಏಟಿಎಂ ಕಾರ್ಡ್ (ATM Card) ಸಾಮಾನ್ಯವಾಗಿ ಎಲ್ಲರೂ ಕೂಡ ಬಳಕೆ ಮಾಡುತ್ತಾರೆ. ಬ್ಯಾಂಕ್ ಖಾತೆ…
Rohith Sharma Latest Update: ಸದ್ಯ T20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಗೆದ್ದಿರುವ ಕಾರಣ ಭಾರತೀಯರು ಸಂತಸದಲ್ಲಿದ್ದರೆ. ದಕ್ಷಿಣ…
Birth And Death Certificate Available In Grama Panchayath: ಭಾರತೀಯ ಪ್ರಜೆಯಾದವರು ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್…
New Criminal Laws Effective From July 1st: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ Criminal Law…