Ads By Google

Rain Alert: ಸಾರ್ವಜನಿಕರೇ ಎಚ್ಚರ, ಮುಂದಿನ 48 ಘಂಟೆ ಈ ಭಾಗಗಳಲ್ಲಿ ಭರ್ಜರಿ ಮಳೆ.

Ads By Google

Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ. ಜನರು ಸ್ಥಿತಿ ಅಸ್ತವಸ್ತವಾಗಿದೆ ಎನ್ನಬಹುದು. ರಾಜ್ಯದಲ್ಲೇ ಅನೇಕ ಪ್ರದೇಶದಲ್ಲಿ ವರ್ಷಧಾರೆ ಜೋರಾಗಿದೆ.

ಮಳೆ ಬಿಡುವಿಲ್ಲದೆ ಸುರಿಯುತ್ತಿರುವುದರಿಂದ ಅನೇಕ ರೀತಿಯಲ್ಲಿ ಹನಿ ಕೂಡ ಉಂಟಾಗಿದೆ ಎನ್ನಬಹುದು. ಇನ್ನು ವಿಪರೀತ ಮಳೆಯ ಬಗ್ಗೆ ಈಗಾಗಲೇ ಹವಾಮಾನ ಇಲಾಖೆ ಸಾಕಷ್ಟು ಬಾರಿ ಎಚ್ಚರಿಕೆಯನ್ನು ನೀಡಿತ್ತು. ಸದ್ಯ ಹವಾಮಾನ ಇಲಾಖೆ ಮುಂದಿನ 48 ಗಂಟೆಗಲ್ಲಿ ಎದುರಾಗುವಂತಹ ಮಳೆಯ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

Image Credit: Original Source

ಸಾರ್ವಜನಿಕರೇ ಎಚ್ಚರ
ರಾಜ್ಯದೆಲ್ಲೆಡೆ ಜೂನ್ ನಿಂದ ಬಾರಿ ಮಳೆಯಾಗುತ್ತಿದೆ. ಕೆಲ ಪ್ರದೇಶದಲ್ಲಂತೂ ಪ್ರತಿನಿತ್ಯ ಮಳೆಯ ಆರ್ಭಟ ಜೋರಾಗಿದೆ. ಹೆಚ್ಚಿನ ಮಳೆಯಿಂದಾಗಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದೆ. ವಿಪರೀತ ಮಳೆ ಕಾರಣ ಅಲ್ಲಲ್ಲಿ ಭೂಕುಸಿತ ಆಗಿರುವ ಘಟನೆ ಕೂಡ ಇದೆ. ಸದ್ಯ ಹವಾಮಾನ ಇಲಾಖೆ ಮುಂದಿನ 48 ಘಂಟೆ ಬರಲಿರುವ ಮಳೆಯ ಬಗ್ಗೆ ಜನಸಾಮಾನ್ಯರನ್ನು ಅಲರ್ಟ್ ಮಾಡಿದೆ.

ಮುಂದಿನ 48 ಘಂಟೆ ಈ ಭಾಗಗಳಲ್ಲಿ ಭರ್ಜರಿ ಮಳೆ
ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ ಹಾಗೂ ಮಧ್ಯ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು IMD ಪ್ರಕಾರ, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇದೆ ಎಂದು ತಿಳಿಸಿದೆ. ಜನಸಾಮಾನ್ಯರು ಮಳೆಯಿಂದ ಎಚ್ಚರಿಕೆ ವಹಿಸಬೇಕು ಎಂದು IMD ಸೂಚಿಸಿದೆ.

Image Credit: Original Source
Ads By Google
Sujatha Poojari

Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: karnataka rain karnataka rain 2024 Karnataka Rain Alert karnataka rain update rain Rain Alert rain update karnataka

Recent Stories

  • Blog
  • Business
  • Information
  • Main News
  • money
  • Technology

Tata Car Discount: ಇದೆ ನೋಡಿ ಬಡವರ ರೇಂಜ್ ರೋವರ್ ಕಾರ್, ಕಡಿಮೆ ಬೆಲೆಗೆ ಖರೀದಿ ಮಾಡಬಹುದು

Tata Safari And Tata Harrier Discount Details: ಭಾರತೀಯ ಮಾರುಕಟ್ಟೆಯಲ್ಲಿ ಹತ್ತು ಹಲವು ಟಾಪ್ ಬೆಸ್ಟ್ ಬ್ರಾಂಡ್ ನ…

2024-07-04
  • Headline
  • Information
  • Main News
  • money
  • Press
  • Regional

Yuva Nidhi 2024: ಯುವ ನಿಧಿ ಹಣ ಬೇಕಾದರೆ ಎಲ್ಲರೂ ಈ ಕೆಲಸ ಮಾಡಬೇಕು, ಬಂತು ಹೊಸ ನಿಯಮ

Yuva Nidhi Latest Update: ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆಯ ವೇಳೆ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿರುವ ಬಗ್ಗೆ…

2024-07-04
  • Business
  • Information
  • Main News
  • money

Loan Updates: ಬ್ಯಾಂಕ್ ಸಾಲ ಮಾಡುತ್ತೀರಾ…? ಎಚ್ಚರ… ಈ ರೀತಿ ಸಾಲ ಮಾಡಿದರೆ ಮನೆ ಮಾರಿಕೊಳ್ಳಬೇಕಾಗುತ್ತದೆ.

Good Loan v/s Bad Loan: ಸಾಮಾನ್ಯವಾಗಿ ಆರ್ಥಿಕ ಸಮಸ್ಯೆ ಎದುರಾದಾಗ ಪ್ರತಿಯೊಬ್ಬರೂ ಕೂಡ ಸಾಲದ ಮೊರೆ ಹೋಗುತ್ತಾರೆ. ದೇಶದ…

2024-07-04
  • Information
  • Main News
  • money
  • Money Investment
  • Regional

Atal Pension: ಕೇವಲ 7 ರೂ. ಹೂಡಿಕೆಯಲ್ಲಿ ಸಿಗಲಿದೆ 5000 ರೂ. ಪಿಂಚಣಿ, ಇಂದೇ ಹೂಡಿಕೆ ಆರಂಭಿಸಿ.

Atal Pension Yojana Investment Details: ನಿವೃತ್ತಿಯ ನಂತರ ಜೀವನ ಆರ್ಥಿಕ ವಿಷಯವಾಗಿ ಸ್ವಲ್ಪ ಕಷ್ಟವಾಗುವುದು ಸಹಜ. ನಿವೃತ್ತಿಯ ನಂತರ…

2024-07-04
  • Blog
  • Business
  • Information
  • Main News
  • money
  • Technology

Ather Rizta EV: ಹೊಸ ಅಥೇರ್ Rizta ಎಲೆಕ್ಟ್ರಿಕ್ ಸ್ಕೂಟರ್ ನ ಬೆಲೆ ಮತ್ತು ಮೈಲೇಜ್ ಎಷ್ಟು, ಬೆಸ್ಟ್ ಫ್ಯಾಮಿಲಿ ಸ್ಕೂಟರ್.

Ather Rizta Electric Scooter Price And Feature: ಭಾರತೀಯ ಆಟೋ ವಲಯದಲ್ಲಿ Electric ವಾಹನಗಳು ಪಾರುಪತ್ಯ ಸಾಧಿಸಿವೆ. ಸದ್ಯ…

2024-07-04
  • Education
  • Information
  • Main News
  • Press

Board Exam Update: 5, 8, ಮತ್ತು 9ನೇ ತರಗತಿಯ ಮಕ್ಕಳಿಗೆ ಗುಡ್ ನ್ಯೂಸ್, ಪರೀಕ್ಷಾ ನಿಯಮದಲ್ಲಿ ದೊಡ್ಡ ಬದಲಾವಣೆ

Board Exam Cancelled For 5, 8, And 9th Students: 2024 -25 ಶೈಕ್ಷಣಿಕ ವರ್ಷದಲ್ಲಿ SSLC ಮತ್ತು…

2024-07-04