Image Credit: livemint
Government Digital Seva Scheme: ಕೇಂದ್ರ ಸರ್ಕಾರ ಹೊಸ ಹೊಸ ಯೋಜನೆಯನ್ನು ಜಾರಿಗೊಳಿಸುತ್ತಿದೆ. ವಿವಿದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡುತ್ತಿದೆ. ದೇಶದ ಬಡ ನಾಗರಿಕರು ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರ (State Government) ಕೂಡ ಸಾಕಷ್ಟು ಯೋಜನೆಗಳನ್ನು ಬಿಡುಗಡೆ ಮಾಡಿದೆ.
ಇನ್ನು ರಾಜ್ಯ ಸರ್ಕಾರ ದೇಶದ ಮಹಿಳೆಯರಿಗೆ ಹೊಸ ಹೊಸ ಯೋಜನೆಗಳನ್ನು ಹಾಗೂ ಸೌಲಭ್ಯಗಳನ್ನು ನೀಡುತ್ತಲೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕ ನೆರವು ನೀಡಬೇಕೆನ್ನುವುದು ಸರ್ಕಾರದ ಉದ್ದೇಶವಾಗಿದೆ. ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಲು ಸರ್ಕಾರದ ಅದೆಷ್ಟೋ ಯೋಜನೆಗಳು ಸಹಾಯವಾಗಲಿದೆ.
ಇದೀಗ ಈ ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಹೊಸ ಯೋಜನೆಯನ್ನು ಬಿಡುಗಡೆ ಮಾಡಿದೆ. ಆದರೆ ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆಯಲು ಕೆಲವು ನಿಯಮಗಳಿಗೆ. ಇಂತವರು ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
ರಾಜಸ್ಥಾನ ಸರ್ಕಾರದಿಂದ (Rajasthan Government) ಮಹಿಳೆಯರಿಗೆ ಗುಡ್ ನ್ಯೂಸ್
ರಾಜಸ್ಥಾನದ ಮಹಿಳೆಯರಿಗೆ ಮುಖ್ಯಮಂತ್ರಿ ಅಶೋಕ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ 40 ಲಕ್ಷ ಮಹಿಳೆಯರಿಗೆ ಮೂರು ವರ್ಷಗಳ ಇಂಟರ್ನೆಟ್ ಪ್ಯಾಕ್ ನೊಂದಿಗೆ ಉಚಿತ ಸ್ಮಾರ್ಟ್ ಫೋನ್ ಗಳನ್ನೂ ನೀಡುವುದಾಗಿ ಘೋಷಿಸಿದ್ದಾರೆ. ಮಹಿಳೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಸರ್ಕಾರ ನಿಯಮದಡಿ ನಡೆಯುತ್ತದೆ. ಈ ಯೋಜನೆಗಾಗಿ ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಸರ್ಕಾರದಿಂದ ಶಿಬಿರಗಳನ್ನು ಆಯೋಜಿಸಿದ್ದು 2023 ರ ಆಗಸ್ಟ್ 10 ರಿಂದ ಪ್ರಕ್ರಿಯೆ ಆರಂಭಿಸಲಿದೆ.
ಡಿಜಿಟಲ್ ಸೇವಾ ಯೋಜನೆ
ಚಿರಂಜೀವಿ ಈ ಯೋಜನೆಯಡಿಯಲ್ಲಿ ಚಿರಂಜೀವಿ ಕುಟುಂಬದ 1.35 ಕೋಟಿ ಮಹಿಳಾ ಮುಖ್ಯಸ್ಥರಿಗೆ ಈ ಯೋಜನೆಯಡಿ ಉಚಿತ ಸ್ಮಾರ್ಟ್ ಫೋನ್ ನೀಡಲಾಗುತ್ತದೆ. ರಾಜಸ್ತಾನದ ಮುಖ್ಯ ಮಂತ್ರಿ ಅವರ 2022 ರ ಬಜೆಟ್ ಮಂಡನೆಯ ಭಾಷಣದಲ್ಲಿ ಮುಖ್ಯಮಂತ್ರಿ ಡಿಜಿಟಲ್ ಸೇವಾ ಯೋಜನೆ ಪ್ರಾರಂಭಿಸುವ ಬಗ್ಗೆ ಮಾಹಿತಿ ನೀಡಲಾಗಿದೆ.
ದೇಶದಲ್ಲಿ 40 ಲಕ್ಷ ಜನರಿಗೆ ಸರ್ಕಾರದಿಂದ ಉಚಿತ ಮೊಬೈಲ್ ಘೋಷಣೆ
ಇನ್ನು 1.35 ಕೋಟಿ ಮಹಿಳೆಯರಿಗೆ ಮೂರು ವರ್ಷಗಳ ಇಂಟರ್ನೆಟ್ ಪ್ಯಾಕ್ ನೊಂದಿಗೆ ಉಚಿತ ಸ್ಮಾರ್ಟ್ ಫೋನ್ ಗಳನ್ನೂ ನೀಡುವುದಾಗಿ ಘೋಷಿಸಿದ್ದಾರೆ.ಕಳೆದ ವರ್ಷವೇ ಸ್ಮಾರ್ಟ್ ಫೋನ್ ಗಳನ್ನೂ ಮಹಿಳೆಯರಿಗೆ ವಿತರಿಸಬೇಕಿತ್ತು. ಆದರೆ ಸ್ಮಾರ್ಟ್ ಫೋನ್ ಗಳನ್ನು ಸರಿಯಾದ ಸಮಯಕ್ಕೆ ಖರೀದಿಸಲು ಸಾಧ್ಯವಾಗದ ಕಾರಣ ಈ ಯೋಜನೆಯನ್ನು ಜಾರಿಗೆ ತರಲು ಆಗಲಿಲ್ಲ. ಆದರೆ ಸದ್ಯದಲ್ಲೇ ಈ ಯೋಜನೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಅವರು ಹೇಳಿಕೆ ನೀಡಿದ್ದಾರೆ. ಈ ಯೋಜನೆಯ ಮೊದಲ ಹಂತದಲ್ಲಿ 40 ಲಕ್ಷ ಫೋನ್ ಗಳನ್ನೂ ವಿತರಿಸುವ ಸಾಧ್ಯತೆ ಇದೆ.
Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…
BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…
KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…
Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…
New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…
Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…