Ads By Google

Mukesh Ambani: ಅಯೋಧ್ಯಾ ರಾಮನಿಗೆ ಮುಕೇಶ್ ಅಂಬಾನಿ ಕೊಟ್ಟ ಚಿನ್ನ ಎಷ್ಟು ಗೊತ್ತಾ…? ಸ್ಪಷ್ಟನೆ ನೀಡಿದ ಟ್ರಸ್ಟ್

Ads By Google

Ram Mandir Donation: ಸದ್ಯ ದೇಶದಲ್ಲಿ ಹಲವು ದಿನಗಳಿಂದ ಶ್ರೀ ರಾಮನ ಹೆಸರು ಕೇಳಿ ಬರುತ್ತಿದೆ. ಜನವರಿ 22 ರಂದು  ಹಿಂದೂಗಳ ಹಲವು ವರ್ಷದ ಕನಸು ಈಡೇರಿದೆ. ದೇಶದ ಕೋಟ್ಯಾಂತರ ಭಕ್ತರು ರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಕಣ್ತುಂಬಿಕೊಂಡಿದ್ದಾರೆ. ಇನ್ನು ಶ್ರೀರಾಮನ ಮಂದಿರ ನಿರ್ಮಾಣಕ್ಕೆ ಹಲವು ಕಡೆಯಿಂದ ಉಡುಗೊರೆಗಳು ಬಂದಿದೆ.

ಸಾಕಷ್ಟು ಭಕ್ತರು, ಸಿನಿಮಾ ತಾರೆಗಳು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯ ವ್ಯಕ್ತಿಗಳು ರಾಮ ಮಂದಿರ ನಿರ್ಮಾಣಕ್ಕೆ ಬರೋಬ್ಬರಿ ಉಡುಗೊರೆಯನ್ನು ನೀಡಿದ್ದಾರೆ. ಇನ್ನು ಪ್ರಪಂಚದಲ್ಲಿಯೇ ಶ್ರೀಮಂತ ವ್ಯಕ್ತಿಯಾಗಿರುವ Mukesh Ambani ಹಾಗೂ Nita Ambani  ಅವರು ಶ್ರೀರಾಮನಿಗೆ ಕೋಟಿ ಬೆಲೆಯ ಉಡುಗೊರೆಯನ್ನು ನೀಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕೇಳಿಬಂದಿದೆ. 

Image Credit: Timesnowhindi

ಅಯೋಧ್ಯ ರಾಮನಿಗೆ 33 ಕೆಜಿ ಚಿನ್ನದ 3 ಕಿರೀಟ ನೀಡಿದ ಅಂಬಾನಿ..!
ಶ್ರೀಮಂತ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಮುಕೇಶ್ ಅಂಬಾನಿ ಅವರು ರಾಮನಿಗೆ ಭರ್ಜರಿ ಉಡುಗೊರೆಯನ್ನೇ ನೀಡಿದ್ದಾರೆ ಎನ್ನುವ ಬಗ್ಗೆ ವರದಿಯಾಗಿದೆ. ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರು ರಾಮನಿಗಾಗಿ 33 ಕೆಜಿ ತೂಕದ ವಜ್ರಾಭರಣಗಳನು ನೀಡಿದ್ದಾರೆ ಎನ್ನುವ ಬಗ್ಗೆ ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅಂಬಾನಿ ಕುಟುಂಬ ರಾಮನಿಗೆ ನೀಡಿರುವ ಉಡುಗೊರೆಯ ಬಗ್ಗೆ ಬಾರಿ ಚರ್ಚೆ ಉಂಟಾಗುತ್ತಿದೆ. ಅಂಬಾನಿ ಹಾಗೂ ನೀತಾ ಅಂಬಾನಿ ರಾಮನಿಗೆ 3 ಕಿರೀಟಗಳನ್ನು ನೀಡಿದಿದ್ದು, ಕಿರೀಟಗಳು 33 ಕೆಜಿ ಚಿನ್ನವನ್ನು ತೂಗುತ್ತದೆ ಎನ್ನುವ ಬಗ್ಗೆ ವರದಿಯಾಗಿದೆ. ಇನ್ನು ಈ ವೈರಲ್ ಸುದ್ದಿಯ ಬಗೆ ರಾಮಜನ್ಮಭೂಮಿ ಟ್ರಸ್ಟ್ ನ ಬಳಿ ಮಾಹಿತಿ ಕೇಳಿದಾಗ ಈ ವಿಚಾರದ ಬಗೆ ಸ್ಪಷ್ಟನೆ ಲಭಿಸಿದೆ.

Image Credit: News9live

ರಾಮನಿಗಾಗಿ ಅಂಬಾನಿ ಬಹುಕೋಟಿ ಕಿರೀಟ ನೀಡಿದ್ದು ನಿಜಾನಾ..?
ರಾಮಜನ್ಮಭೂಮಿ ತೀರ್ಥ ಸೇವಾ ಟ್ರಸ್ಟ್ ಅನ್ನು ಸಂಪರ್ಕಿಸಿ, ಅಂಬಾನಿ ಕುಟುಂಬವು ರಾಮನಿಗಾಗಿ 33 ಕೆಜಿ ಚಿನ್ನದ 3 ಕಿರೀಟ ನೀಡಿರುವ ಬಗ್ಗೆ ವಿಚಾರಿಸಲಾಗಿದೆ. ಮುಕೇಶ್ ಅಂಬಾನಿ , ನೀತಾ ಅಂಬಾನಿ ಸೇರಿದಂತೆ ಅವರ ಕುಟುಂಬದ ಯಾರು ಕೂಡ ಈ ಉಡುಗೊರೆಯನ್ನು ನೀಡಿಲ್ಲ. ಉಡುಗೊರೆ ನೀಡಿರುವವರ ಲಿಸ್ಟ್ ನಲ್ಲಿ ಇವರ ಹೆಸರು ಇಲ್ಲ ಎಂದು ರಾಮಜನ್ಮಭೂಮಿ ತೀರ್ಥ ಸೇವಾ ಟ್ರಸ್ಟ್ ಸ್ಪಷ್ಟಪಡಿಸಿದೆ.

Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Mukesh Ambani ram mandir donation

Recent Stories

  • Headline
  • Information
  • Main News
  • money
  • Press
  • Regional

Crop Compensation: ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್, ಈ ರೈತರ ಖಾತೆಗೆ ಬರ ಪರಿಹಾರದ ಇನ್ನೊಂದು ಕಂತು ಬಿಡುಗಡೆ

Crop Compensation Installments: ಕಳೆದ ವರ್ಷ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ನೀಡುತ್ತಿದೆ .…

2024-07-01
  • Headline
  • Information
  • Main News
  • Press
  • Regional

Shawarma Ban: ಕಬಾಬ್, ಕಾಟನ್ ಕಂಡಿ, ಗೋಭಿ ಬೆನ್ನಲ್ಲೇ ಇನ್ನೊಂದು ಆಹಾರ ಬ್ಯಾನ್, ಸರ್ಕಾರದ ಆದೇಶ

Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ…

2024-07-01
  • Blog
  • Business
  • Information
  • Main News
  • money

Debit Card Insurance: ATM ಕಾರ್ಡ್ ಬಳಸುವವರಿಗೆ ಗುಡ್ ನ್ಯೂಸ್, ಬ್ಯಾಂಕಿನಿಂದ ಎಲ್ಲರಿಗೂ ಸಿಗಲಿದೆ 10 ಲಕ್ಷ

ATM Card Insurance Details: ಏಟಿಎಂ ಕಾರ್ಡ್ (ATM Card) ಸಾಮಾನ್ಯವಾಗಿ ಎಲ್ಲರೂ ಕೂಡ ಬಳಕೆ ಮಾಡುತ್ತಾರೆ. ಬ್ಯಾಂಕ್ ಖಾತೆ…

2024-07-01
  • Headline
  • Information
  • Main News
  • Sport
  • World

Rohith Sharma: ಟ್ರೋಫಿ ಪಡೆಯುವಾಗ ಶರ್ಮ ಆ ರೀತಿ ನಡೆದುಬಂದಿದ್ದು ಯಾಕೆ…? ಇಲ್ಲಿದೆ ಅಸಲಿ ಕಾರಣ

Rohith Sharma Latest Update: ಸದ್ಯ T20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಗೆದ್ದಿರುವ ಕಾರಣ ಭಾರತೀಯರು ಸಂತಸದಲ್ಲಿದ್ದರೆ. ದಕ್ಷಿಣ…

2024-07-01
  • Headline
  • Information
  • Main News
  • Press
  • Regional

Grama Panchayat: ಇನ್ನಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ಈ ಎಲ್ಲಾ ದಾಖಲೆಗಳು, ಹೊಸ ಯೋಜನೆ

Birth And Death Certificate Available In Grama Panchayath: ಭಾರತೀಯ ಪ್ರಜೆಯಾದವರು ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್…

2024-07-01
  • Headline
  • Information
  • Main News
  • Press

New Criminal Law: ಇಂದಿನಿಂದ ಜಾರಿಗೆ ಬರಲಿದೆ ಈ ಹೊಸ ಕ್ರಿಮಿನಲ್ ಕಾನೂನು, ಎಲ್ಲರಿಗೂ ಒಂದೇ ಕಾನೂನು.

New Criminal Laws Effective From July 1st: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ Criminal Law…

2024-07-01