Ads By Google

Ayushman Bharat Card: ರೇಷನ್ ಕಾರ್ಡ್ ಇರುವವರಿಗೆ ಬಂಪರ್ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ, ಇನ್ನುಮುಂದೆ ಎಲ್ಲವೂ ಉಚಿತ.

Ads By Google

ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಹೌದು ಬಡಜನರ ಅನುಕೂಲದ ಉದ್ದೇಶದಿಂದ ಕೇಂದ್ರ ಸರ್ಕಾರ ಕಳೆದ ಎರಡು ಮೂರೂ ವರ್ಷಗಳಿಂದ ರೇಷನ್ ಕಾರ್ಡ್ ಇರುವವರಿಗೆ ಹಲವು ಯೋಜನೆಯನ್ನ ಜಾರಿಗೆ ತಂದಿದೆ. ಕರೋನ ಮಹಾಮಾರಿ ಕಾಣಿಸಿಕೊಂಡ ನಂತರ ದೇಶದಲ್ಲಿ ಹಲವು ಯೋಜನೆಗಳ ನಿರ್ಧಾರವನ್ನ ಅಲ್ಲಿಗೆ ತಡೆ ಹಿಡಿಯಲಾಗಿದ್ದು ಈಗ ಮತ್ತೆ ಆ ಯೋಜನೆಗಳನ್ನ ಜಾರಿಗೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರ ತೀರ್ಮಾನವನ್ನ ಮಾಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈಗಾಗಲೇ BPL Ration Card ಹೊಂದಿರುವ ಜನರಿಗೆ ಹಲವು ಯೋಜನೆಯನ್ನ ಜಾರಿಗೆ ತರಲಾಗಿದ್ದು ಈಗ ಎಲ್ಲಾ ರೇಷನ್ ಕಾರ್ಡ್ ಹೊಂದಿರುವ ಜನರಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ ಸರ್ಕಾರ.

ಸದ್ಯ ದೇಶದಲ್ಲಿ Ration Card ಹೊಂದಿರುವ ಜನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗ ಬಂಪರ್ ಗುಡ್ ನ್ಯೂಸ್ ನೀಡಿದೆ. ರೇಷನ್ ಕಾರ್ಡ್ ಹೊಂದಿರುವ ಜನರಿಗೆ ಬಂಪರ್ ಯೋಜನೆಯನ್ನ ಜಾರಿಗೆ ತರಲು ಸರ್ಕಾರ ಈಗ ಮುಂದಾಗಿದ್ದು ಈ ಯೋಜನೆ ಈ ಅದೆಷ್ಟೋ ಬಡಜನರಿಗೆ ಬಹಳ ಸಹಾಯವನ್ನ ಮಾಡಲಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಈ ಯೋಜನೆ ಯಾವುದು ಮತ್ತು ಈ ಯೋಜನೆಗಳ ಲಾಭ ಯಾವ ಯಾವ ಜನರಿಗೆ ಸಿಗಲಿದೆ ಅನ್ನುವುದರ ಬಗ್ಗೆ ತಿಳಿಯೋಣ ಬನ್ನಿ.

Image Credit: www.dnaindia.com

ಹೌದು ಕೇಂದ್ರ ಸರ್ಕಾರ Ration Card ಹೊಂದಿರುವ ಜನರಿಗೆ ಉಚಿತ ಪಡಿತರ ಜೊತೆಗೆ ಉಚಿತ ಆರೋಗ್ಯ ಸೇವೆಯನ್ನ ಒದಗಿಸುವ ನಿರ್ಧಾರವನ್ನ ಮಾಡಿದೆ. ದೇಶದಲ್ಲಿ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಜನರಿಗೆ ಉಚಿತ ಚಿಕಿತ್ಸೆಗಾಗಿ ಆಯುಷ್ಮನ್ ನೀಡಲು ಈಗ ಕೇಂದ್ರ ಸರ್ಕಾರ ಮುಂದಾಗಿದೆ. ಇನ್ನು ಇದರ ಕುರಿತಾಗಿ ಸರ್ಕಾರ ಹಲವು ಕೇಂದ್ರಗಳಲ್ಲಿ ಈ ಸೌಲಭ್ಯಗಳನ್ನ ಜಾರಿಗೆ ತರಲು ಮುಂದಾಗಿದ್ದು ಜನರು ತಮ್ಮ ರೇಷನ್ ಕಾರ್ಡ್ ತೋರಿಸಿ ಜನ್ ಸುವಿಧಾ ಕೇಂದ್ರದಲ್ಲಿ ayushman Card ಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

Jan Suvidha ಅಧಿಕಾರಿಗಳು ಜನರ ಪಡಿತರ ಚೀಟಿಯ ಪಟ್ಟಿಯನ್ನ ನೋಡಿ Ayushman Bharat Card ಮಾಡುತ್ತದೆ. ದೇಶದ ಎಲ್ಲಾ ಜನರಿಗೆ ಆಯುಷ್ಮನ್ ಕಾರ್ಡ್ ಒದಗಿಸಲು ಕೇಂದ್ರ ಸರ್ಕಾರ ಈಗ ಮುಂದಾಗಿದ್ದು ಜನರು ತಮ್ಮ ಪಡಿತರ ಚೀಟಿಯ ಮೂಲಕ ಆಯುಷ್ಮನ್ ಕಾರ್ಡ್ ಮಾಡಿಸಿಕೊಳ್ಳಬಹುದಾಗಿದೆ. ಸದ್ಯ ದೇಶದಲ್ಲಿ ಹಲವು ಕೇಂದ್ರಗಳಲ್ಲಿ ಈ ಕಾರ್ಡ್ ಮಾಡಲು ಕೇಂದ್ರ ಸರ್ಕಾರ ಅನುಮತಿಯನ್ನ ಸೂಚಿಸಿದ್ದು ಜನರು ಈ ಆಯುಷ್ಮನ್ ಕಾರ್ಡ್ ಮೂಲಕ ಉಚಿತವಾಗಿ ಆರೋಗ್ಯ ಸೇವೆಯನ್ನ ಒದಗಿಸಿಕೊಳ್ಳಬಹುದಾಗಿದೆ. ರೇಷನ್ ಕಾರ್ಡ್ ಹೊಂದಿರುವ ಜನರ ಆರೋಗ್ಯ ಮತ್ತು ಅವರ ಭವಿಷ್ಯದ ಉದ್ದೇಶದಿಂದ ಕೇಂದ್ರ ಸರ್ಕಾರ ಇಂತಹ ಒಂದು ದೊಡ್ಡ ಯೋಜನೆಯನ್ನ ದೇಶದಲ್ಲಿ ಜಾರಿಗೆ ತರಲು ತೀರ್ಮಾನವನ್ನ ಮಾಡಿದೆ.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: ayushman bharat card ayushman bharat card kaise banaye ayushman bharat yojana ayushman bharat yojana registration ayushman card ayushman card download ayushman card kaise banaye how to apply online ayushman bharat yojana health card online application for ration card ration card ration card application ration card delete ration card news ration card online application ration card photo delete ration card photos ration card update

Recent Stories

  • Information
  • Main News
  • money
  • Money Investment
  • Post office schemes

POMIS: ಗಂಡ ಮತ್ತು ಹೆಂಡತಿಗೆ ಪ್ರತಿ ತಿಂಗಳು ಸಿಗಲಿದೆ 9000 ರೂ, ಪೋಸ್ಟ್ ಆಫೀಸ್ ನಲ್ಲಿ ಹೊಸ ಸ್ಕೀಮ್.

Post Office Monthly Income Scheme: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ…

2024-07-07
  • Business
  • Headline
  • Information
  • Main News
  • Press
  • Regional

Ration Card Update: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ, ಸೆಪ್ಟೆಂಬರ್ ತನಕ ಚಿಂತೆಬೇಡ.

Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…

2024-07-07
  • Headline
  • Information
  • Main News
  • Press

Darshan Case: ದರ್ಶನ್ ಕೇಸ್ ನಲ್ಲಿ ಇನ್ನೊಂದು ತಿರುವು, ಇನ್ನೊರ್ವ ವ್ಯಕ್ತಿ ಪತ್ತೆ.

Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…

2024-07-07
  • Entertainment
  • Headline
  • Information
  • Main News

Darshan Case: ದರ್ಶನ್ ಗೆ ಯಾಕೆ ಜಾಮೀನು ಸಿಗುತ್ತಿಲ್ಲಾ…? ಇಲ್ಲಿದೆ ಪೊಲೀಸರು ಬಿಚ್ಚಿಟ್ಟ 14 ಕಾರಣಗಳು

Darshan Case New Update: ಸದ್ಯ  ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…

2024-07-07
  • Education
  • Headline
  • Information
  • Main News

Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…

2024-07-07
  • Entertainment
  • Headline
  • Information
  • Main News

Pavithra Gowda Friend: ಜೈಲಿನಲ್ಲಿ ದರ್ಶನ್ ಅವರನ್ನ ಭೇಟಿಯಾದ ಈ ಮಹಿಳೆ ಯಾರು ಗೊತ್ತಾ…?

Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…

2024-07-07