Image Credit: Original source
Ration Card Distribution: ರಾಜ್ಯದಲ್ಲಿ ರೇಷನ್ ಕಾರ್ಡ್ ಗೆ ಹೆಚ್ಚಿನ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ರಾಜ್ಯದ ಜನತೆಗೆ ರೇಷನ್ ಕಾರ್ಡ್ ಮಾಡುಸುವಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು ರಾಜ್ಯ ಸರಕಾರ ನೀಡುವ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಅರ್ಹರ ಕೈ ತಪ್ಪಿಹೋಗಬಾರದು ಎನ್ನುವ ಕಾರಣಕ್ಕೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸರ್ಕಾರ ಅನುಮತಿ ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಸಿಹಿಸುದ್ದಿ ಹೊರಬಿದ್ದಿದೆ. ಆಹಾರ ಇಲಾಖೆಯಿಂದ ಹೊಸ ಅಪ್ಡೇಟ್ ಬಂದಿದೆ.
ರೇಷನ್ ಕಾರ್ಡ್ ಕುರಿತಾಗಿ ಸರ್ಕಾರದ ಇನ್ನೊಂದು ಆದೇಶ
ಈ ಹಿಂದೆ ಆಹಾರ ಇಲಾಖೆ ಹೊಸ APL ಮತ್ತು BPL ಕಾರ್ಡ್ ಅರ್ಜಿ ಸಲ್ಲಿಕೆ ಹಾಗೂ ತಿದ್ದುಪಡಿಗೆ ಅವಕಾಶವನ್ನು ನೀಡಿದೆ. ಯಾರು ಯಾರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದಾರೋ ಅಂತವರ ಅರ್ಜಿಯನ್ನು ಆಹಾರ ಇಲಾಖೆ ಪರಿಶೀಲನೆ ನಡೆಸುತ್ತಿದೆ. ಯಾರು ಸರ್ಕಾರದ ಉಚಿತ ಪಡಿತರ ವಿತರಣೆಯ ಲಾಭವನ್ನು ಪಡೆಯಲು ಅರ್ಹರಾಗಿರುತ್ತಾರೋ ಅಂತವರ ಅರ್ಜಿಯನ್ನು ಆಹಾರ ಇಲಾಖೆ ಸ್ವೀಕರಿಸಲಿದೆ.
ಹೊಸ ಪಡಿತರ ಚೀಟಿಗಾಗಿ ಸುಮಾರು 3 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು ಇಲಾಖೆಯಿಂದ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ವಿಲೇವಾರಿ ಕಾರ್ಯ ಕೂಡ ಆರಂಭಗೊಂಡಿದೆ. ಹೊಸ ರೇಷನ್ ಕಾರ್ಡ್ ಅರ್ಜಿದಾರರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸದ್ಯ ಈ ದಿನದಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಅಷ್ಟಕ್ಕೂ ರಾಜ್ಯ ಸರ್ಕಾರ ಹೊಸ ಪಡಿತರ ವಿತರಣೆಗೆ ಯಾವ ದಿನಾಂಕವನ್ನು ನಿಗದಿಪಡಿಸಿದೆ ಎನ್ನುವ ಬಗ್ಗೆ ವಿವರ ಇಲ್ಲಿದೆ.
ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಮತ್ತೊಂದು ಸಿಹಿಸುದ್ದಿ
ಸರ್ಕಾರದ ಗ್ಯಾರಂಟಿ ಯೋಜನೆಗಳು ಘೋಷಣೆಯಾದ ಬೆನ್ನಲ್ಲೇ ಲಕ್ಷಾಂತರ ಜನರು BPL ಮತ್ತು APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ನೀಡಿತ್ತು. ಇನ್ನು ಲಕ್ಷಾಂತರ ಫಲಾನುಭವಿಗಳು ಹೊಸ ರೇಷನ್ ಬರುವಿಕೆಯಲ್ಲಿ ಕಾದು ಕುಳಿತಿದ್ದಾರೆ.
ವಿಧಾನಸಭಾ ಚುನಾವಣೆಗೂ ಮುನ್ನ BPL ಕಾರ್ಡ್ಗೆ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲಿ ಹೊಸ ಕಾರ್ಡ್ ವಿತರಣೆ ನಡೆಸಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಈಗಾಗಲೇ ಹೇಳಿಕೆ ನೀಡಿದ್ದಾರೆ. ಇನ್ನು ಪಡಿತರ ಚೀಟಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲಿಸಿ ಏಪ್ರಿಲ್ 1 ರಿಂದ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಇಂದು ತಿಳಿಸಿದ್ದಾರೆ.
Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…
Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…
Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…
Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…
Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…
Guarantee Scheme Latest Update: ಸದ್ಯ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ರಾಜ್ಯ್ದ ಜನತೆ ಸರ್ಕಾರದ ಉಚಿತ ಗ್ಯಾರಂಟಿ…