Ads By Google

Ration Shop Close: ಈ ತಿಂಗಳು ಅಕ್ಕಿ ಜೊತೆಗೆ ಅನ್ನಭಾಗ್ಯ ಹಣ ಸಿಗುವುದು ಕೂಡ ಅನುಮಾನ, ಎಲ್ಲಾ ರೇಷನ್ ಅಂಗಡಿ ಕ್ಲೋಸ್ ಆಗಲಿದೆ.

Ads By Google

Ration Shop Closed In Karnataka: ದೇಶದಲ್ಲಿ ಕರೋನ ಅಲೆ ಕಾಣಿಸಿಕೊಂಡಾಗ ಕೇಂದ್ರ ಸರ್ಕಾರ ದೇಶದ ಜನತೆಗೆಗಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಪ್ರಾರಂಭಿಸಿತ್ತು. ಈ ಯೋಜನೆಯಡಿ ಬಡವರಿಗೆ ಉಚಿತವಾಗಿ 5KG ಅಕ್ಕಿಯನ್ನು ನೀಡುವುದಾಗಿ ಘೋಷಣೆ ಹೊರಡಿಸಿದೆ. ಈಗಲೂ ಕೂಡ ಈ ಯೋಜನೆಯಡಿ ದೇಶದ ಬಡ ಜನರಿಗೆ ಉಚಿತ ಅಕ್ಕಿಯ ವಿತರಣೆ ಆಗುತ್ತಿದೆ.

Image Credit: Newsnext

ಬಡ ಜನರಿಗಾಗಿ ಉಚಿತ ಪಡಿತರ ವಿತರಣೆ
ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ಪಡೆದುಕೊಂಡಾಗ ರಾಜ್ಯದಲ್ಲಿ Anna Bhagya ಯೋಜನೆಯಡಿ ಉಚಿತ 10KG ಅಕ್ಕಿ ನೀಡುವುದಾಗಿ ಘೋಷಣೆ ಹೊರಡಿಸಿತ್ತು. ಜುಲೈ ನಿಂದ ರಾಜ್ಯದ ಜನತೆಗೆ 5kg ಅಕ್ಕಿ ಹಾಗೂ 5kg ಅಕ್ಕಿಯ ಬದಲಾಗಿ ಹೆಚ್ಚುವರಿಯಾಗಿ ಪ್ರತಿ ಕೆಜಿಗೆ 34 ರೂ. ಗಳಂತೆ 170 ರೂ. ಗಳನ್ನೂ ಕುಟುಂಬಕ್ಕೆ ಅನುಗುಣವಾಗಿ ಸರ್ಕಾರ DBT ಮೂಲಕ ಹಣ ವರ್ಗಾವಣೆ ಮಾಡುತ್ತಿದೆ. ಸದ್ಯ Anna Bhagya ಯೋಜನೆಯಡಿ ಪಡಿತರ ವಿತರಣೆ ಸರ್ಕಾರಕ್ಕೆ ಒಂದು ರೀತಿ ಸಮಸ್ಯೆಯಾಗಿದೆ ಎನ್ನಬಹುದು.

ಕರ್ನಾಟಕದಲ್ಲಿ ರೇಷನ್ ಅಂಗಡಿ ಬಂದ್ ಆಗುತ್ತಾ..?
ಸದ್ಯ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿಯನ್ನು ಪೂರೈಸಲು ಸಾಧ್ಯವಾಗದೆ ಸಮಸ್ಯೆಗೆ ಸಿಲುಕಿಕೊಂಡಿದೆ ಎನ್ನಬಹುದು. ಇದರ ನೇರ ಪರಿಣಾಮ ನ್ಯಾಯ ಬೆಲೆ ಅಂಗಡಿಗಳ ಮೇಲೆ ಬಿದ್ದಿದೆ ಎನ್ನಬಹುದು. ಈಗಾಗಲೇ ರಾಜ್ಯ ಸರ್ಕಾರ ಘೋಷಿಸಿರುವ 5KG ಅಕ್ಕಿ ಕೂಡ ನ್ಯಾಯಬೆಲೆ ಅಂಗಡಿಗೆ ಬಂದು ತಲುಪಿಲ್ಲ.

Image Credit: Original Source

ಇನ್ನು ಕೇಂದ್ರದಿಂದ ಬರುವ ಐದು ಕೆಜಿ ಅಕ್ಕಿ ವಿತರಣೆಯಿಂದ ಮತ್ತು ಅದರಿಂದ ಬರೋ ಕಮಿಷನ್ ನಿಂದ ಪಡಿತರ ಅಂಗಡಿ ನಡೆಸೋದು ಕಷ್ಟವಾಗುತ್ತಿದೆ ಎಂದು ಪಡಿತರ ವಿತರಕರು ಅಭಿಪ್ರಾಯ ತಿಳಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ವಿತರಿಸಬೇಕು. ಅಂದರೆ ಸರ್ಕಾರಕ್ಕೆ ಪ್ರತಿ ತಿಂಗಳು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಾಗುತ್ತದೆ.

ನವೆಂಬರ್ 10 ರಿಂದ ರೇಷನ್ ಅಂಗಡಿ ಬಂದ್
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರ್ಹರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಪ್ರತಿ ಫಲಾನುಭವಿಗೆ ಹತ್ತು ಕೆಜಿ ಅಕ್ಕಿ ನೀಡುವಷ್ಟು ದಾಸ್ತಾನು ಇರಲಿಲ್ಲ. ಜನರಿಗೆ ಅನ್ನ ಭಾಗ್ಯ ಹಣ ತಲುಪದ ಕಾರಣ ಜನರು ಪಡಿತರ ವಿತರಕರನ್ನು ಪ್ರಶ್ನಿಸುತ್ತಿದ್ದಾರೆ. ಇನ್ನು ಸರ್ಕಾರದಿಂದ ಪಡಿತರ ವಿತರಕರಿಗೆ ಕಮಿಷನ್ ಲಭ್ಯವಾಗದ ಕಾರಣ ನ್ಯಾಯಬೆಲೆ ಅಂಗಡಿಗಳನ್ನು ಬಂದ್ ಮಾಡಲು ವಿತರಕರು ನಿರ್ಧರಿಸಿದ್ದಾರೆ.

Image Credit: Indianspost

ಕೇವಲ ಕೇಂದ್ರ ಸರ್ಕಾರದ ದಾಸ್ತಾನಿನ ಅಕ್ಕಿಯನ್ನು ವಿತರಣೆ ಮಾಡುವುದರಿಂದ ಪಡಿತರ ವಿತರಕರಿಗೆ ಆರ್ಥಿಕ ನಷ್ಟ ಎದುರಾಗುತ್ತಿದೆ. ಈ ಕಾರಣಕ್ಕೆ November ತಿಂಗಳಿನಲ್ಲಿ ಅಕ್ಕಿಯನ್ನು ವಿತರಣೆ ಮಾಡದೆ ಬ್ರಹತ್ ಪ್ರತಿಭಟನೆ ಮಾಡಲು ಪಡಿತರ ವಿತರಕರು ನಿರ್ಧರಿಸಿದ್ದಾರೆ. ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ಪಡಿತರ ವಿತರಕರು ವಿರೋಧ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅನ್ನ ಭಾಗ್ಯ ರೇಷನ್ ಅಂಗಡಿಗಳು ನವೆಂಬರ್ 10 ರಿಂದ ಬಂದ್ ಆಗಲಿವೆ.

 

Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: karnataka ration shop Ration shop ration shop close Ration Shop Closed In Karnataka ration shop latest update ration shop rules ration shop rules 2023

Recent Stories

  • Headline
  • Information
  • Main News
  • Press
  • Regional

7th Pay: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಆಗಸ್ಟ್ ನಲ್ಲಿ 7 ನೇ ವೇತನ ಆಯೋಗ ವರದಿ ಜಾರಿ.

7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…

2024-07-08
  • Blog
  • Business
  • Information
  • Main News
  • money
  • Technology

Suzuki Ertiga: 26 Km ಮೈಲೇಜ್ ಕೊಡುವ ಫ್ಯಾಮಿಲಿ ಕಾರ್ ಲಾಂಚ್ ಮಾಡಿದ ಮಾರುತಿ, ಕಡಿಮೆ ಬೆಲೆಗೆ

Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…

2024-07-08
  • Entertainment
  • Interview
  • Lifestyle
  • Main News
  • Sport

Anushka Sharma: ಮದುವೆಗೂ ಮುನ್ನವೇ ನಾನು ತಾಯಿಯಾಗಿದ್ದೆ, ಶಾಕಿಂಗ್ ಹೇಳಿಕೆ ನೀಡಿದ ವಿರಾಟ್ ಪತ್ನಿ.

Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…

2024-07-08
  • Headline
  • Lifestyle
  • Main News
  • Sport

Virat Kohli: ಕೊನೆಗೂ ಮೋದಿ ಮುಂದೆ ಮಾಡಿದ ತಪ್ಪು ಒಪ್ಪಿಕೊಂಡ ಕೊಹ್ಲಿ, ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು ಗೊತ್ತಾ…?

Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…

2024-07-08
  • Business
  • Information
  • Main News
  • money

Gold Rate: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸಲು ಬೆಸ್ಟ್ ಟೈಮ್

Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…

2024-07-08
  • Headline
  • Information
  • Main News
  • Regional

Maternity Leave: ಇನ್ಮುಂದೆ ಈ ಮಹಿಳೆಯರಿಗೂ 6 ತಿಂಗಳು ಹೆರಿಗೆ ರಜೆ, ನರೇಂದ್ರ ಮೋದಿ ಘೋಷಣೆ.

Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…

2024-07-08