Ads By Google

Ration Shop: ರೇಷನ್ ಕಾರ್ಡ್ ಇದ್ದವರಿಗೆ ಬೇಸರದ ಸುದ್ದಿ, ಇಂದಿನಿಂದ ರಾಜ್ಯದ ಎಲ್ಲಾ ರೇಷನ್ ಅಂಗಡಿ ಬಂದ್.

Ads By Google

Anna Bhagya Scheme: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚುನಾವಣಾ ಸಮಯದಲ್ಲಿ ಐದು ಗ್ಯಾರೆಂಟಿ ಗಳನ್ನೂ ಹೊರಡಿಸಿ ಕಾಂಗ್ರೆಸ್ ಸರ್ಕಾರ ಇದೀಗ ಅಧಿಕಾರಕ್ಕೆ ಬಂದಿದೆ. ಐದು ಗ್ಯಾರೆಂಟಿ ಗಳನ್ನೂ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ.

ಅನ್ನಭಾಗ್ಯ ಯೋಜನೆ ಸಿಎಂ ಸಿದ್ದರಾಮಯ್ಯ ಅವರ ಮಹತ್ವದ ಘೋಷಣೆಯಾಗಿದೆ. ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ಜುಲೈನಿಂದ ನೀಡುವುದಾಗಿ ಹೇಳಿದರು. ಆದರೆ ಈ ಯೋಜನೆಯ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ.

Image Credit: Timesofindia

ಅನ್ನಭಾಗ್ಯ ಯೋಜನೆ
ರಾಜ್ಯ ಸರ್ಕಾರ ಅಕ್ಕಿ ನೀಡಲು ಹಲವು ರೀತಿಯ ಸರ್ಕಸ್ ಗಳನ್ನೂ ಮಾಡುತ್ತಿದೆ. ಆದರೂ ಸಹ ಸರ್ಕಾರಕ್ಕೆ ಅಕ್ಕಿ ನೀಡಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. 5 ಕೆಜಿ ಅಕ್ಕಿ ಮತ್ತು ಇನ್ನುಳಿದ 5 ಕೆಜಿ ಅಕ್ಕಿಗೆ ಹಣವನ್ನು ಕುಟುಂಬದವರ ಖಾತೆಗೆ ವರ್ಗಾಯಿಸಲು ಸರ್ಕಾರ ನಿರ್ಧರಿಸಿದೆ.

ಆದರೆ ರೇಷನ್ ಅಂಗಡಿ ವರ್ತಕರು ನಮಗೆ ಇದರಿಂದ ನಷ್ಟ ಆಗುವುದು ಪಕ್ಕ, ನಾವು 10 ಕೆಜಿ ಅಕ್ಕಿ ನೀಡಿದರೆ ನಮಗೆ ಕಮಿಷನ್ ಹೆಚ್ಚಾಗಿ ಸಿಗುತ್ತೆ ಅಂತ ವೋಟ್ ಹಾಕಿದ್ದೀವಿ. ಈಗ 5 ಕೆಜಿ ಅಕ್ಕಿ ನೀಡಿದರೆ ಕಮಿಷನ್ ಕಟ್ ಆಗುತ್ತದೆ, ಇದನ್ನೇ ನಂಬಿಕೊಂಡು ನಾವು ಹೇಗೆ ಜೀವನ ಮಾಡುವುದು ಅಂತಾ ಆತಂಕಗೊಂಡಿದ್ದಾರೆ.

Image Credit: Thesouthfirst

ನ್ಯಾಯಬೆಲೆ ಅಂಗಡಿ ಬಂದ್
ಈ ಕಾರಣದಿಂದ ವರ್ತಕರು ರಾಜ್ಯದ ಒಟ್ಟು 20 ಸಾವಿರಕ್ಕೂ ಅಧಿಕ ಪಡಿತರ ವಿತರಕರು ಇಂದಿನಿಂದ ನ್ಯಾಯಬೆಲೆ ಅಂಗಡಿಯನ್ನು ಬಂದ್ ಮಾಡಿ ರೇಷನ್ ವಿಲೇವಾರಿ ಮಾಡದಿರಲು ನಿರ್ಧಾರ ಮಾಡಿದ್ದಾರೆ.

ಸರ್ಕಾರ ನಮ್ಮನ್ನು ಕರೆದು ಚರ್ಚೆ ಮಾಡಬೇಕು, ಖಾತೆಗೆ ಹಣ ಹಾಕುವ ಬದಲು 10 ಕೆಜಿಗೆ ಬೇರೆ ಬೇರೆ ದವಸಗಳನ್ನು ನೀಡಿ, ಇಲ್ಲವೇ ಖಾತೆಗೆ ಹಣ ಹಾಕುತ್ತೀರಾ. ನಮಗೆ 10 ಕೆಜಿಯ ಕಮಿಷನ್ ನೀಡಿ ಅನ್ನುವ ಪಟ್ಟು ಹಿಡಿದ್ದಾರೆ. ಒಟ್ಟಿನಲ್ಲಿ ಅಕ್ಕಿ ಸಿಗದೇ ಇದ್ದರು ಪರವಾಗಿಲ್ಲ, ಹಣ ಹಾಕಿ ಬಿಡೋಣ ಅಂತ ನಿರ್ಧಾರ ಮಾಡಿದ್ದ ಸರ್ಕಾರಕ್ಕೆ ನ್ಯಾಯಬೆಲೆ ವಿತರಕರ ಬೇಡಿಕೆ ಹೊಸ ತಲೆನೋವಿಗೆ ಕಾರಣವಾಗಿದೆ.

Ads By Google
Sujatha Poojari

Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: anna bhagya anna bhagya scheme anna bhagya scheme karnataka Ration shop ration shop in india ration shop latest updates ration shop update

Recent Stories

  • Headline
  • Information
  • Main News
  • Press
  • Regional

7th Pay: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಆಗಸ್ಟ್ ನಲ್ಲಿ 7 ನೇ ವೇತನ ಆಯೋಗ ವರದಿ ಜಾರಿ.

7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…

2024-07-08
  • Blog
  • Business
  • Information
  • Main News
  • money
  • Technology

Suzuki Ertiga: 26 Km ಮೈಲೇಜ್ ಕೊಡುವ ಫ್ಯಾಮಿಲಿ ಕಾರ್ ಲಾಂಚ್ ಮಾಡಿದ ಮಾರುತಿ, ಕಡಿಮೆ ಬೆಲೆಗೆ

Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…

2024-07-08
  • Entertainment
  • Interview
  • Lifestyle
  • Main News
  • Sport

Anushka Sharma: ಮದುವೆಗೂ ಮುನ್ನವೇ ನಾನು ತಾಯಿಯಾಗಿದ್ದೆ, ಶಾಕಿಂಗ್ ಹೇಳಿಕೆ ನೀಡಿದ ವಿರಾಟ್ ಪತ್ನಿ.

Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…

2024-07-08
  • Headline
  • Lifestyle
  • Main News
  • Sport

Virat Kohli: ಕೊನೆಗೂ ಮೋದಿ ಮುಂದೆ ಮಾಡಿದ ತಪ್ಪು ಒಪ್ಪಿಕೊಂಡ ಕೊಹ್ಲಿ, ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು ಗೊತ್ತಾ…?

Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…

2024-07-08
  • Business
  • Information
  • Main News
  • money

Gold Rate: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸಲು ಬೆಸ್ಟ್ ಟೈಮ್

Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…

2024-07-08
  • Headline
  • Information
  • Main News
  • Regional

Maternity Leave: ಇನ್ಮುಂದೆ ಈ ಮಹಿಳೆಯರಿಗೂ 6 ತಿಂಗಳು ಹೆರಿಗೆ ರಜೆ, ನರೇಂದ್ರ ಮೋದಿ ಘೋಷಣೆ.

Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…

2024-07-08