Ads By Google

Bank Account: ಬ್ಯಾಂಕ್ ಖಾತೆಯಲ್ಲಿ 30,000 ಸಾವಿರಕ್ಕೂ ಅಧಿಕ ಹಣ ಇದ್ದರೆ ಬಂದ್ ಆಗಲಿದೆ ಖಾತೆ, ಕೇಂದ್ರದ ನಿಯಮ.

Ads By Google

Shaktikanta Das About Bank Account Block: ಇತ್ತೀಚಿನ ದಿನಗಳಲ್ಲಿ ಆರ್ ಬಿಐ (RBI) ಬ್ಯಾಂಕ್  ಗ್ರಾಹಕರಿಗೆ ಹೊಸ ಹೊಸ ಆದೇಶವನ್ನು ಹೊರಡಿಸುತ್ತಿದೆ. ಈಗಾಗಲೇ ಆರ್ ಬಿಐ ವಿವಿದ ಬ್ಯಾಂಕ್ ಗಳ ಲಾಕರ ನಿಯಮದಲ್ಲಿ ಬದಲಾವಣೆ ತಂದಿದೆ.

ಇದೀಗ ಆರ್ ಬಿಐ ಬ್ಯಾಂಕ್ ಗ್ರಹಕರಿಗೆ ಹೊಸ ಆದೇಶವನ್ನು ಹೊರಡಿಸಿದೆ ಎನ್ನುವ ಬಗ್ಗೆ ವರದಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಗ್ರಾಹಕರ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಸುದ್ದಿ ವೈರಲ್ ಆಗುತ್ತಿದೆ. ಈ ವೈರಲ್ ಸುದ್ದಿಯ ಬಗ್ಗೆ ಮಾಹಿತಿ ತಿಳಿಯೋಣ.

Image credit: livemint

ಬ್ಯಾಂಕ್ ಖಾತೆಯಲ್ಲಿ 30000 ಸಾವಿರಕ್ಕೂ ಅಧಿಕ ಹಣ ಇದ್ದರೆ ಬಂದ್ ಆಗಲಿದೆ ಖಾತೆ
ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿಗೆ ಸಾಕಷ್ಟು ಸುದ್ದಿಗಳು ವೈರಲ್ ಆಗುತ್ತಿವೆ. ಇನ್ನು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ (Shaktikanta Das) ಅವರು ಬ್ಯಾಂಕ್ ಗ್ರಾಹಕರಿಗೆ ಹೊಸ ಹೊಸ ಮಾರ್ಗಸೂಚಿಯನ್ನು ಹೊರಡಿಸುತ್ತಿದ್ದರೆ. ಇತ್ತೀಚೆಗಷ್ಟೇ ಶಕ್ತಿಕಾಂತ್ ದಾಸ್ ಹೊಸ ಮಾರ್ಗಸೂಚಿ ಹೊರಡಿಸಿರುವುದಾಗಿ ಸುದ್ದಿ ವೈರಲ್ ಆಗಿದೆ.

ನಿಮ್ಮ ಖಾತೆಯಲ್ಲಿ 30 ಸಾವಿರಕ್ಕಿಂತ ಹೆಚ್ಚಿನ ಹಣ ಇದ್ದರೆ ನಿಮ್ಮ ಖಾತೆಯನ್ನು ಮುಚ್ಚಲಾಗುತ್ತದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಮಾಹಿತಿ ನೀಡಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್ ಆಗಿದೆ. ಈ ಸುದ್ದಿ ವೈರಲ್ ಆಗುತ್ತಿದಂತೆ ಪಿಐಬಿ ಈ ವೈರಲ್ ಮಾಹಿತಿಯ ಬಗ್ಗೆ ತನಿಖೆ ನಡೆಸಿದೆ. ಶಕ್ತಿಕಾಂತ್ ದಾಸ್ ನೀಡಿರುವ ಈ ಹೇಳಿಕೆಯ ಬಗ್ಗೆ ಫ್ಯಾಕ್ಟ್ ಚೆಕ್ ಮಾಹಿತಿ ನೀಡಿದೆ.

Image credit: dnaindia

ವೈರಲ್ ಸಂದೇಶದ ಬಗ್ಗೆ PIB ಸ್ಪಷ್ಟನೆ
PIB ತನ್ನ ಅಧಿಕೃತ ಟ್ವೀಟ್ ನಲ್ಲಿ ಗ್ರಾಹಕರ ಖಾತೆಯಲ್ಲಿ 30 ಸಾವಿರಕ್ಕಿಂತ ಹೆಚ್ಚಿನ ಹಣ ಇದ್ದರೆ ಖಾತೆ ಬಂದ್ ಆಗುವ ಬಗ್ಗೆ ಮಾಹಿತಿ ನೀಡುವ ಮೂಲಕ ವೈರಲ್ ಸುದ್ದಿಗೆ ಸ್ಪಷ್ಟನೆ ನೀಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಅವರು ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಹೊರಡಿಸಿಲ್ಲ. ಇದು ಸುಳ್ಳು ಸುದ್ದಿಯಾಗಿದೆ. ಇಂತಹ ನಕಲಿ ಸಂದೇಶಗಳನ್ನು ನಂಬಬೇಡಿ ಎಂದು ಜನರಿಗೆ ಎಚ್ಚರಿಕೆ ನೀಡಿದೆ.

Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Fact Check PIB Fact Check RBI Reserve Bank Of India Shaktikanta Das

Recent Stories

  • Information
  • Main News
  • Social media
  • Sport

Rohith Sharma: ಶರ್ಮ ಪಿಚ್ ಮೇಲಿನ ಮಣ್ಣು ತಿಂದಿದ್ದು ಯಾಕೆ ಗೊತ್ತಾ…? ಅಸಲಿ ಕಾರಣ ತಿಳಿಸಿದ ಶರ್ಮ.

Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…

2024-07-03
  • Blog
  • Business
  • Headline
  • Information
  • Main News
  • money

BSNL Annual Plan: ಒಮ್ಮೆ ರಿಚಾರ್ಜ್ ಮಾಡಿದರೆ 1 ವರ್ಷ ಕಿರಿಕಿರಿ ಇಲ್ಲ, BSNL ಗ್ರಾಹಕರಿಗೆ ಬಂಪರ್ ಪ್ಲ್ಯಾನ್ ಘೋಷಣೆ.

BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…

2024-07-03
  • Education
  • Headline
  • Information
  • Main News
  • Press

KSRTC Bus Driver Job: KSRTC ಯಿಂದ 13000 ಹುದ್ದೆಗಳ ನೇಮಕಾತಿ, ಇಂದೇ ಈ ರೀತಿಯಲ್ಲಿ ಅರ್ಜಿ ಸಲ್ಲಿಸಿ.

KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…

2024-07-03
  • Business
  • Information
  • Main News
  • money
  • Money Investment

Account Minimum Balance: ಕೆನರಾ ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ ಹೊಸ ರೂಲ್ಸ್, ಇನ್ಮುಂದೆ ಖಾತೆಯಲ್ಲಿ ಇಷ್ಟು ಹಣ ಇರಲೇಬೇಕು

Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…

2024-07-03
  • Information
  • Main News
  • Press
  • Regional

Ration Card Application: ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್, ಸರ್ಕಾರದ ಇನ್ನೊಂದು ಘೋಷಣೆ

New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…

2024-07-03
  • Information
  • Main News
  • Sport
  • World

World Cup Trophy: ICC ವಿಶ್ವಕಪ್ ತಯಾರಿಸುವುದು ಯಾರು..? ಒಂದು ವಿಶ್ವಕಪ್ ಬೆಲೆ ಮತ್ತು ತೂಕ ಎಷ್ಟಿರುತ್ತೆ ನೋಡಿ.

Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…

2024-07-03