Ads By Google

RBI Close Banks: ಐದು ಬ್ಯಾಂಕುಗಳನ್ನ ಬಂದ್ ಮಾಡಿದ RBI, ಹಣ ಇಟ್ಟವರು ತಪ್ಪದೆ ತಿಳಿದುಕೊಳ್ಳಿ.

Ads By Google

RBI Close 5 Cooperative Banks In India: ಆರ್ ಬಿಐ (RBI) ಈಗಾಗಲೇ ಬ್ಯಾಂಕ್ ಸಂಬಂದಿತ ಅನೇಕ ನಿಯಮಗಳಲ್ಲಿ ಬದಲಾವಣೆ ತಂದಿದೆ ಹಾಗೂ ಅನೇಕ ನಿಯಮಗಳನ್ನು ಜಾರಿಗೆ ತಂದಿದೆ. ಇದೀಗ ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದೆ.

ಕರ್ನಾಟಕದಲ್ಲಿನ ಐದು ಬ್ಯಾಂಕ್ ಗಳಲ್ಲಿ ಇನ್ನು 6 ತಿಂಗಳ ಕಾಲ ಯಾವುದೇ ಸಾಲವನ್ನು ನೀಡುವುದಿಲ್ಲ ಎಂದು ಘೋಷಣೆ ಮಾಡಿದೆ.

Image Credit: livemint

ಹೊಸ ನಿಯಮ ಜಾರಿಗೊಳಿಸಿದ ಆರ್ ಬಿಐ
ಬ್ಯಾಂಕ್ ನ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಆರ್ ಬಿಐ ಹೊಸ ಆದೇಶವನ್ನು ಹೊರಡಿಸಿದೆ. ಆರ್ ಬಿಐ ಆದೇಶ ಪ್ರತಿಯಲ್ಲಿ ನೀಡಿರುವ ಮಾಹಿತಿಯಂತೆ ಈ ನಿರ್ಬಂಧಗಳು ಆರು ತಿಂಗಳವರೆಗೆ ಜಾರಿಯಲ್ಲಿರುತ್ತದೆ.

ಆರ್ ಬಿಐ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಗಳು ಆರ್ ಬಿಐ ನ ಪೂರ್ವಾನುಮತಿ ಇಲ್ಲದೆ, ಸಾಲಗಳನ್ನು ನೀಡಲು, ಯಾವುದೇ ಹೂಡಿಕೆ ಮಾಡಲು ಮತ್ತು ಯಾವುದೇ ಜವಾಬ್ದಾರಿಯನ್ನು ಹೊಂದಲು ಮತ್ತು ಅದರ ಯಾವುದೇ ಆಸ್ತಿಯನ್ನು ವರ್ಗಾಯಿಸಲು ಅಥವಾ ವಿಲೇವಾರಿ ಮಾಡಲು ಸಾಧ್ಯವಿಲ್ಲ.

Image Credit: boomlive

ಕರ್ನಾಟಕದ ಐದು ಬ್ಯಾಂಕ್ ಮೇಲೆ ಆರ್ ಬಿಐ ನಿರ್ಬಂಧ
ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿರುವ ಶಿಂಷಾ ಸಹಕಾರ ಬ್ಯಾಂಕ್ ಮೇಲೆ ಆರ್ ಬಿಐ ನಿರ್ಬಂಧ ವಿಧಿಸಿದೆ.

ಉತ್ತರ ಪ್ರದೇಶದ ಲಕ್ನೋದಲ್ಲಿರುವ HCBL ಸಹಕಾರ ಬ್ಯಾಂಕ್, ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿರುವ ಆದರ್ಶ ಮಹಿಳಾ ನಗರಿ ಸಹಕಾರಿ ಬ್ಯಾಂಕ್, ಆಂಧ್ರ ಪ್ರದೇಶದ ಅನಂತಪುರದ ಜಿಲ್ಲೆಯ ಉರವಕೊಂಡ ಕೋ ಆಪರೇಟಿವ್ ಟೌನ್ ಬ್ಯಾಂಕ್ ಮತ್ತು ಮಹಾರಾಷ್ಟ್ರದ ಅಕ್ಲುಜ್ ನಲ್ಲಿರುವ ಶಂಕರರಾವ್ ಮೋಹಿತೆ ಪಾಟೀಲ್ ಸಹಕಾರಿ ಬ್ಯಾಂಕ್ ಗಳ ಮೇಲೆ ಆರ್ ಬಿಐ ನಿರ್ಬಂಧ ವಿಧಿಸಿದೆ.

Image Credit: ndtv

ಆದರೆ ಈ ಎಲ್ಲ ಸಹಕಾರಿ ಬ್ಯಾಂಕ್ ಗಳ ಅರ್ಹ ಠೇವಣಿದಾರರು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ನಿಂದ ತಮ್ಮ ತಮ್ಮ ಠೇವಣಿ ವಿಮೆ ಕ್ಲೈಮ್ ಮೊತ್ತದಲ್ಲಿ 5 ಲಕ್ಷ ರೂಪಾಯಿ ವರೆಗಿನ ಮೊತ್ತವನ್ನು ಪಡೆದುಕೊಳ್ಳಬಹುದು ಎಂದು ಆರ್ ಬಿಐ ತಿಳಿಸಿದೆ.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: bank account rules from RBI RBI closes five cooperative banks RBI latest news rbi new guidelines for bank lockers RBI New Rule RBI rules

Recent Stories

  • Information
  • Main News
  • money
  • Money Investment
  • Post office schemes

POMIS: ಗಂಡ ಮತ್ತು ಹೆಂಡತಿಗೆ ಪ್ರತಿ ತಿಂಗಳು ಸಿಗಲಿದೆ 9000 ರೂ, ಪೋಸ್ಟ್ ಆಫೀಸ್ ನಲ್ಲಿ ಹೊಸ ಸ್ಕೀಮ್.

Post Office Monthly Income Scheme: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ…

2024-07-07
  • Business
  • Headline
  • Information
  • Main News
  • Press
  • Regional

Ration Card Update: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ, ಸೆಪ್ಟೆಂಬರ್ ತನಕ ಚಿಂತೆಬೇಡ.

Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…

2024-07-07
  • Headline
  • Information
  • Main News
  • Press

Darshan Case: ದರ್ಶನ್ ಕೇಸ್ ನಲ್ಲಿ ಇನ್ನೊಂದು ತಿರುವು, ಇನ್ನೊರ್ವ ವ್ಯಕ್ತಿ ಪತ್ತೆ.

Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…

2024-07-07
  • Entertainment
  • Headline
  • Information
  • Main News

Darshan Case: ದರ್ಶನ್ ಗೆ ಯಾಕೆ ಜಾಮೀನು ಸಿಗುತ್ತಿಲ್ಲಾ…? ಇಲ್ಲಿದೆ ಪೊಲೀಸರು ಬಿಚ್ಚಿಟ್ಟ 14 ಕಾರಣಗಳು

Darshan Case New Update: ಸದ್ಯ  ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…

2024-07-07
  • Education
  • Headline
  • Information
  • Main News

Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…

2024-07-07
  • Entertainment
  • Headline
  • Information
  • Main News

Pavithra Gowda Friend: ಜೈಲಿನಲ್ಲಿ ದರ್ಶನ್ ಅವರನ್ನ ಭೇಟಿಯಾದ ಈ ಮಹಿಳೆ ಯಾರು ಗೊತ್ತಾ…?

Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…

2024-07-07