Image Credit: Original Source
RBI New Rule For 10 Rs And 20 Rs Coin: ಈ ಹಿಂದೆ ಕೇಂದ್ರದ ಸರ್ಕಾರ (Central Government) 2016 ರಲ್ಲಿ 500 ಮತ್ತು 1000 ರೂ. ಮುಖಬೆಲೆಯ ನೋಟ್ ಗಳನ್ನೂ ಬ್ಯಾನ್ ಮಾಡಿತ್ತು. ನಂತರ ಹೊಸ 500 ಮತ್ತು 2000 ನೋಟುಗಳನ್ನು ಚಲಾವಣೆಗೆ ತಂದಿತ್ತು. ತದ ನಂತರ 2000 ರೂ ನೋಟು ಚಲಾವಣೆಗೆ ಬಂದ ಬಳಿಕ ಮತ್ತಷ್ಟು ಕಪ್ಪು ಹಣದ ಸಂಗ್ರಹಣೆ ಹೆಚ್ಚಾಯಿತು. ಹಾಗಾಗಿ ಮತ್ತೆ ಮೋದಿ ಸರಕಾರ 2023 ರಲ್ಲಿ 2000 ಮುಖಬೆಲೆಯ ನೋಟ್ ಗಳನ್ನೂ ಬ್ಯಾನ್ ಮಾಡಿತು. ಸದ್ಯ 2000 ರೂ. ಭಾರತೀಯ ಕರೆನ್ಸಿಯ ಮೌಲ್ಯ ಹೊಂದಿಲ್ಲ.
ಇನ್ನು ಭಾರತೀಯ ಕರೆನ್ಸಿಗಳಲ್ಲಿ ವಿವಿಧ ಬೆಲೆಯ ನಾಣ್ಯಗಳು ಚಲಾವಣೆಯಲಿವೆ. 1 ರೂ., 2 ರೂ., 5 ರೂ., 10 ರೂ., ಹಾಗೆಯೆ 20 ರೂ. ನಾಣ್ಯಗಳ ಸದ್ಯ ಚಲಾವಣೆಯಲ್ಲಿವೆ. ಆದರೆ ಮಾರುಕಟ್ಟೆಯಲ್ಲಿ 10 ರೂ. ಹಾಗೂ 20 ರೂ. ನಾಣ್ಯಕ್ಕೆ ಸಂಬಂಧಿಸಿದಂತೆ ಜನರಲ್ಲಿ ಅನೇಕ ಗೊಂದಲಗಳು ಸೃಷ್ಟಿಯಾಗಿವೆ. ಸದ್ಯ 10 ರೂ. ಹಾಗೂ 20 ರೂ. ನಾಣ್ಯದ ಚಲಾವಣೆಯ ಬಗ್ಗೆ RBI ಏನು ಹೇಳುತ್ತದೆ ಎನ್ನುವ ಬಗ್ಗೆ ನಾವೀಗ ಈ ಲೇಖನದಲ್ಲಿ ಮಾಹಿತಿ ತಿಳಿಯೋಣ.
10 ರೂ ನಾಣ್ಯದ ವಿಷಯವಾಗಿ ಕೇಂದ್ರದ ಹೊಸ ನಿಯಮ
ಸದ್ಯ 10 ರೂ. ಹಾಗೂ 20 ರೂ. ನಾಣ್ಯದ ಕುರಿತು ಜನರಲ್ಲಿ ಗೊಂದಲ ಉಂಟಾಗಿದೆ. ಸದ್ಯ 10 ರೂ. ಹಾಗೂ 20 ರೂ. ನಾಣ್ಯಗಳ ಚಲಾವಣೆಯ ಕುರಿತು ಸಾಕಷ್ಟು ಸುದ್ದಿಗಳು ವೈರಲ್ ಆಗುತ್ತಿದೆ. 10 ರೂ. ಹಾಗೂ 20 ರೂ. ನಾಣ್ಯಗಳು ರದ್ದಾಗಿವೆ ಎನ್ನುವ ಬಗ್ಗೆ ಸುದ್ದಿ ಸಾಕಷ್ಟು ಹರಡಿದೆ. ಈ ಕಾರಣದಿಂದಾಗಿ ಅಂಗಡಿಯ ಮಾಲೀಕರು ನಾಣ್ಯಗಳನ್ನು ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಕೆಲವು ಚಿಲ್ಲರೆ ಅಂಗಡಿಗಳಲ್ಲಿ ನಾಣ್ಯಗಳ ಸಂಗ್ರಹಣೆ ಹೆಚ್ಚಾಗಿರುತ್ತದೆ. ನಾಣ್ಯಗಳ ವಿನಿಮಯವನ್ನು ನಿರಾಕರಿಸಿರುವುದು ಜನರಿಗೆ ಕಷ್ಟವನ್ನು ತಂದಿದೆ. ಬ್ಯಾಂಕ್ ಗಳು ಕೂಡ ನಾಣ್ಯಗಳ ವಿನಿಮಯವನ್ನು ನಿರಾಕರಿಸುತ್ತಿರುವುದು ಕಂಡು ಬಂದಿದೆ. ಇಸದ್ಯ RBI 10 ರೂ. ಹಾಗೂ 20 ರೂ. ನಾಣ್ಯ ಚಲಾವಣೆ ಬಗ್ಗೆ ಸ್ಪಷ್ಟನೆ ನೀಡಿದೆ.
ಈ ತಪ್ಪಾದರೆ 3 ವರ್ಷ ಜೈಲು ಶಿಕ್ಷೆ
ವಹಿವಾಟು ಮತ್ತು ಪಾವತಿಗಾಗಿ 10 ರೂ. ಹಾಗೂ 20 ರೂ.ನಾಣ್ಯವನ್ನು ಸ್ವೀಕರಿಸಲು ವ್ಯಾಪಾರಿಗಳು ಮತ್ತು ಜನಸಾಮಾನ್ಯರು ಹಿಂದೇಟು ಹಾಕುತ್ತಿರುವುದು ಈಗಾಗಲೇ ಕಂಡು ಬಂದಿದೆ. ಸರ್ಕಾರದಿಂದ ಮಾನ್ಯತೆ ಪಡೆದ ಕರೆನ್ಸಿಯನ್ನು ಖರೀದಿಸಲು ನಿರಾಕರಿಸುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ. ಭಾರತ ಸರ್ಕಾರವು ಅನುಮೋದಿಸಿದ ರೂ. 10 ಮತ್ತು ರೂ. 20 ನಾಣ್ಯಗಳನ್ನು ಅಮಾನ್ಯಗೊಳಿಸುವುದು ಅಥವಾ ಸ್ವೀಕರಿಸಲು ಅಥವಾ ನೀಡಲು ನಿರಾಕರಿಸುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ ಪ್ರಕಾರ, ಭಾರತ ಸರ್ಕಾರವು ಅನುಮೋದಿಸಿದ ನಾಣ್ಯಗಳನ್ನು ಖರೀದಿಸಲು ನಿರಾಕರಿಸುವುದು ಅಪರಾಧವಾಗಿದೆ. ಈ ಅಪರಾಧವು ದಂಡದ ಜೊತೆಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗುತ್ತದೆ. ಭಾರತ ಸರ್ಕಾರದ ಅನುಮೋದಿತ ಕರೆನ್ಸಿಯನ್ನು ಉಲ್ಲಂಘಿಸಿ ರೂ. 10 ಮತ್ತು ರೂ. 20 ನಾಣ್ಯಗಳನ್ನು ಸ್ವೀಕರಿಸದ ಯಾವುದೇ ವ್ಯಕ್ತಿ ಅಥವಾ ಅಂಗಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು RBI ಸೂಚನೆ ನೀಡಿದೆ.
Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ…
Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ.…
Sumalatha Ambareesh Posted About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಆರೋಪದಡಿ ಜೈಲು…
Pavitra Gowda New Update: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಾಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.…
Govt Employees 7th Pay Latest Update: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು…
Karnataka CM Change: ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ…