Ads By Google

RBI New Rule: 10 ರೂ ನಾಣ್ಯದ ವಿಷಯವಾಗಿ ಕೇಂದ್ರದ ಹೊಸ ನಿಯಮ, 3 ವರ್ಷ ಜೈಲು ಶಿಕ್ಷೆ.

Ads By Google

RBI New Rule For 10 Rs And 20 Rs Coin: ಈ ಹಿಂದೆ ಕೇಂದ್ರದ ಸರ್ಕಾರ (Central Government) 2016 ರಲ್ಲಿ 500 ಮತ್ತು 1000 ರೂ. ಮುಖಬೆಲೆಯ ನೋಟ್ ಗಳನ್ನೂ ಬ್ಯಾನ್ ಮಾಡಿತ್ತು. ನಂತರ ಹೊಸ 500 ಮತ್ತು 2000 ನೋಟುಗಳನ್ನು ಚಲಾವಣೆಗೆ ತಂದಿತ್ತು. ತದ ನಂತರ 2000 ರೂ ನೋಟು ಚಲಾವಣೆಗೆ ಬಂದ ಬಳಿಕ ಮತ್ತಷ್ಟು ಕಪ್ಪು ಹಣದ ಸಂಗ್ರಹಣೆ ಹೆಚ್ಚಾಯಿತು. ಹಾಗಾಗಿ ಮತ್ತೆ ಮೋದಿ ಸರಕಾರ 2023 ರಲ್ಲಿ 2000 ಮುಖಬೆಲೆಯ ನೋಟ್ ಗಳನ್ನೂ ಬ್ಯಾನ್ ಮಾಡಿತು. ಸದ್ಯ 2000 ರೂ. ಭಾರತೀಯ ಕರೆನ್ಸಿಯ ಮೌಲ್ಯ ಹೊಂದಿಲ್ಲ.

ಇನ್ನು ಭಾರತೀಯ ಕರೆನ್ಸಿಗಳಲ್ಲಿ ವಿವಿಧ ಬೆಲೆಯ ನಾಣ್ಯಗಳು ಚಲಾವಣೆಯಲಿವೆ. 1 ರೂ., 2 ರೂ., 5 ರೂ., 10 ರೂ., ಹಾಗೆಯೆ 20 ರೂ. ನಾಣ್ಯಗಳ ಸದ್ಯ ಚಲಾವಣೆಯಲ್ಲಿವೆ. ಆದರೆ ಮಾರುಕಟ್ಟೆಯಲ್ಲಿ 10 ರೂ. ಹಾಗೂ 20 ರೂ. ನಾಣ್ಯಕ್ಕೆ ಸಂಬಂಧಿಸಿದಂತೆ ಜನರಲ್ಲಿ ಅನೇಕ ಗೊಂದಲಗಳು ಸೃಷ್ಟಿಯಾಗಿವೆ. ಸದ್ಯ 10 ರೂ. ಹಾಗೂ 20 ರೂ. ನಾಣ್ಯದ ಚಲಾವಣೆಯ ಬಗ್ಗೆ RBI ಏನು ಹೇಳುತ್ತದೆ ಎನ್ನುವ ಬಗ್ಗೆ ನಾವೀಗ ಈ ಲೇಖನದಲ್ಲಿ ಮಾಹಿತಿ ತಿಳಿಯೋಣ.

Image Credit: Rightsofemployees

10 ರೂ ನಾಣ್ಯದ ವಿಷಯವಾಗಿ ಕೇಂದ್ರದ ಹೊಸ ನಿಯಮ
ಸದ್ಯ 10 ರೂ. ಹಾಗೂ 20 ರೂ. ನಾಣ್ಯದ ಕುರಿತು ಜನರಲ್ಲಿ ಗೊಂದಲ ಉಂಟಾಗಿದೆ. ಸದ್ಯ 10 ರೂ. ಹಾಗೂ 20 ರೂ. ನಾಣ್ಯಗಳ ಚಲಾವಣೆಯ ಕುರಿತು ಸಾಕಷ್ಟು ಸುದ್ದಿಗಳು ವೈರಲ್ ಆಗುತ್ತಿದೆ. 10 ರೂ. ಹಾಗೂ 20 ರೂ. ನಾಣ್ಯಗಳು ರದ್ದಾಗಿವೆ ಎನ್ನುವ ಬಗ್ಗೆ ಸುದ್ದಿ ಸಾಕಷ್ಟು ಹರಡಿದೆ. ಈ ಕಾರಣದಿಂದಾಗಿ ಅಂಗಡಿಯ ಮಾಲೀಕರು ನಾಣ್ಯಗಳನ್ನು ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಕೆಲವು ಚಿಲ್ಲರೆ ಅಂಗಡಿಗಳಲ್ಲಿ ನಾಣ್ಯಗಳ ಸಂಗ್ರಹಣೆ ಹೆಚ್ಚಾಗಿರುತ್ತದೆ. ನಾಣ್ಯಗಳ ವಿನಿಮಯವನ್ನು ನಿರಾಕರಿಸಿರುವುದು ಜನರಿಗೆ ಕಷ್ಟವನ್ನು ತಂದಿದೆ. ಬ್ಯಾಂಕ್ ಗಳು ಕೂಡ ನಾಣ್ಯಗಳ ವಿನಿಮಯವನ್ನು ನಿರಾಕರಿಸುತ್ತಿರುವುದು ಕಂಡು ಬಂದಿದೆ. ಇಸದ್ಯ RBI 10 ರೂ. ಹಾಗೂ 20 ರೂ. ನಾಣ್ಯ ಚಲಾವಣೆ ಬಗ್ಗೆ ಸ್ಪಷ್ಟನೆ ನೀಡಿದೆ.

Image Credit: Original Source

ಈ ತಪ್ಪಾದರೆ 3 ವರ್ಷ ಜೈಲು ಶಿಕ್ಷೆ
ವಹಿವಾಟು ಮತ್ತು ಪಾವತಿಗಾಗಿ 10 ರೂ. ಹಾಗೂ 20 ರೂ.ನಾಣ್ಯವನ್ನು ಸ್ವೀಕರಿಸಲು ವ್ಯಾಪಾರಿಗಳು ಮತ್ತು ಜನಸಾಮಾನ್ಯರು ಹಿಂದೇಟು ಹಾಕುತ್ತಿರುವುದು ಈಗಾಗಲೇ ಕಂಡು ಬಂದಿದೆ. ಸರ್ಕಾರದಿಂದ ಮಾನ್ಯತೆ ಪಡೆದ ಕರೆನ್ಸಿಯನ್ನು ಖರೀದಿಸಲು ನಿರಾಕರಿಸುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ. ಭಾರತ ಸರ್ಕಾರವು ಅನುಮೋದಿಸಿದ ರೂ. 10 ಮತ್ತು ರೂ. 20 ನಾಣ್ಯಗಳನ್ನು ಅಮಾನ್ಯಗೊಳಿಸುವುದು ಅಥವಾ ಸ್ವೀಕರಿಸಲು ಅಥವಾ ನೀಡಲು ನಿರಾಕರಿಸುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ ಪ್ರಕಾರ, ಭಾರತ ಸರ್ಕಾರವು ಅನುಮೋದಿಸಿದ ನಾಣ್ಯಗಳನ್ನು ಖರೀದಿಸಲು ನಿರಾಕರಿಸುವುದು ಅಪರಾಧವಾಗಿದೆ. ಈ ಅಪರಾಧವು ದಂಡದ ಜೊತೆಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗುತ್ತದೆ. ಭಾರತ ಸರ್ಕಾರದ ಅನುಮೋದಿತ ಕರೆನ್ಸಿಯನ್ನು ಉಲ್ಲಂಘಿಸಿ ರೂ. 10 ಮತ್ತು ರೂ. 20 ನಾಣ್ಯಗಳನ್ನು ಸ್ವೀಕರಿಸದ ಯಾವುದೇ ವ್ಯಕ್ತಿ ಅಥವಾ ಅಂಗಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು RBI ಸೂಚನೆ ನೀಡಿದೆ.

Image Credit: Allaboutbelgaum
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: 10 rupees coin 10 rupees coinrules 10 rupees coinrules in india RBI New Rule RBI New Rule For 10 Rs And 20 Rs Coin rbi on 10 rupees coin

Recent Stories

  • Headline
  • Information
  • Main News
  • Press
  • Regional

Darshan Case: ದರ್ಶನ್ ಗೆ ಮರಣದಂಡನೆ ಆಗುತ್ತಾ…? ಇನ್ನಷ್ಟು ಬಿಗಿಯಾದ ಪ್ರಕರಣ.

Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ…

2024-07-02
  • Headline
  • Information
  • Main News
  • Press
  • Regional

Rain Alert: ಸಾರ್ವಜನಿಕರೇ ಎಚ್ಚರ, ಮುಂದಿನ 48 ಘಂಟೆ ಈ ಭಾಗಗಳಲ್ಲಿ ಭರ್ಜರಿ ಮಳೆ.

Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ.…

2024-07-02
  • Entertainment
  • Headline
  • Information
  • Interview
  • Main News
  • Press
  • Social media

Sumalatha Ambareesh: ದರ್ಶನ್ ವಿಚಾರವಾಗಿ ಕೊನೆಗೂ ಮೌನಮುರಿದ ಸುಮಲತಾ, ಮಗನ ಸುಮಲತಾ ಹೇಳಿದ್ದೇನು ನೋಡಿ

Sumalatha Ambareesh Posted About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಆರೋಪದಡಿ ಜೈಲು…

2024-07-02
  • Entertainment
  • Headline
  • Information
  • Main News
  • Press

Pavithra Gowda Case: ಸಂಕಷ್ಟದಲ್ಲಿ ಪವಿತ್ರ ಗೌಡ, ವಕೀಲರಿಂದ ಶಾಕಿಂಗ್ ಹೇಳಿಕೆ.

Pavitra Gowda New Update: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಾಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.…

2024-07-02
  • Business
  • Information
  • Main News
  • money
  • Press
  • Regional

7th Pay Update: 7 ನೇ ವೇತನ ಯಾವಾಗ ಹೆಚ್ಚಳ ಮತ್ತು ಯಾರಿಗೆ ವೇತನ ಸಿಗಲಿದೆ…? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

Govt Employees 7th Pay Latest Update: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು…

2024-07-02
  • Headline
  • Information
  • Main News
  • Politics
  • Press

CM Change: ಕರ್ನಾಟಕದ ಮುಖ್ಯಮಂತ್ರಿ ಚೇಂಜ್, ಶೀಘ್ರದಲ್ಲೇ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ.

Karnataka CM Change: ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ…

2024-07-02