Ads By Google

Coins Rule: 5 ಮತ್ತು 10 ರೂಪಾಯಿ ನಾಣ್ಯಗಳ ಮೇಲೆ ಹೊಸ ಮಾರ್ಗಸೂಚಿ ಬಿಡುಗಡೆ, RBI ಘೋಷಣೆ.

Ads By Google

Reserve Bank Of India Rules On Coins: ದೇಶಿಯ ಮಾರುಕಟ್ಟೆಯಲ್ಲಿ ಇದೀಗ 2000 ರೂ. ನೋಟು ಅಮಾನ್ಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಇನ್ನು ಇತ್ತೀಚೆಗಂತೂ ನೋಟು ಹಾಗೂ ನಾಣ್ಯಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸುದ್ದಿಗಳುವಿರಾಲ್ ಆಗುತ್ತಿವೆ.

ಇದೀಗ ಮತ್ತೆ ನಾಣ್ಯಗಳ ವಿಷಯವಾಗಿ ಮಾರುಕಟ್ಟೆಯಲ್ಲಿ ಗೊಂದಲ ಸ್ರಷ್ಟಿಯಾಗಿದೆ. ಕೆಲವು ನಾಣ್ಯಗಳು ಚಲಾವಣೆಯಲ್ಲಿ ಇಲ್ಲ ಎನ್ನುವ ಕಾರಣ ನಾಣ್ಯಗಳ ವಿನಿಮಯ ಪ್ರಕ್ರಿಯೆ ಜನಸಾಮಾನ್ಯರಿಗೆ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಆರ್ ಬಿಐ (RBI) ಇದೀಗ ನಾಣ್ಯಗಳ ವಿಚಾರವಾಗಿ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

Image Credit: newsnationtv

5 ಮತ್ತು 10 ರೂಪಾಯಿ ನಾಣ್ಯಗಳ ಮೇಲೆ ಹೊಸ ಮಾರ್ಗಸೂಚಿ ಬಿಡುಗಡೆ
ಇದೀಗ 1, 2, 5, ಹಾಗೂ 10 ರೂ. ನಾಣ್ಯಗಳ ಚಲಾವಣೆಯ ಕುರಿತು ಸಾಕಷ್ಟು ಸುದ್ದಿಗಳು ವೈರಲ್ ಆಗುತ್ತಿದೆ. ಈ ಕಾರಣದಿಂದಾಗಿ ಅಂಗಡಿಯ ಮಾಲೀಕರು ನಾಣ್ಯಗಳನ್ನು ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಕೆಲವು ಕಡೆ ನಾಣ್ಯಗಳ ಸಂಗ್ರಹಣೆ ಹೆಚ್ಚಾಗಿರುತ್ತದೆ.

ನಾಣ್ಯಗಳ ವಿನಿಮಯವನ್ನು ನಿರಾಕರಿಸಿರುವುದು ಜನರಿಗೆ ಕಷ್ಟವನ್ನು ತಂದಿದೆ. ಬ್ಯಾಂಕ್ ಗಳು ಕೂಡ ನಾಣ್ಯಗಳ ವಿನಿಮಯವನ್ನು ನಿರಾಕರಿಸುತ್ತಿದೆ. ಈ ಕಾರಣದಿಂದಾಗಿ 5 ಮತ್ತು 10 ರೂಪಾಯಿ ನಾಣ್ಯಗಳ ಮೇಲೆ ಆರ್ ಬಿಐ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Image Credit: youtube

ನಿಯಮ ಉಲ್ಲಂಘಿಸಿದರೆ ದಂಡಾ ಜೊತೆಗೆ ಜೈಲು ಶಿಕ್ಷೆ
ಆರ್ ಬಿಐ ಯಾವುದೇ ನಾಣ್ಯವನ್ನು ಚಲಾವಣೆಯಿಂದ ತೆಗೆದುಹಾಕಿಲ್ಲ. ಇನ್ನು ಯಾವುದೇ ಅಂಗಡಿಯವರು ಅಥವಾ ಬ್ಯಾಂಕ್ ಗಳು ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದರೆ ಸಂಬಂಧಪಟ್ಟವರು ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಮಾಹಿತಿ ನೀಡಲಾಗಿದೆ.

ಭಾರತೀಯ ದಂಡ ಸಂಹಿತೆಯ 489A ನಿಂದ 489E ಸೆಕ್ಷನ್ ಅಡಿಯಲ್ಲಿ ನೋಟು ಹಾಗು ನಾಣ್ಯಗಳ ಕುರಿತು ಯಾವುದೇ ಕಾನೂನುಬಾಹಿರ ಘಟನೆ ನಡೆದರೆ ಅಥವಾ ನಾಣ್ಯಗಳನ್ನು ಸ್ವೀಕರಿಸಲು ನಿರಾಕರಿಸಿದರೆ ಕಾನೂನು ನ್ಯಾಯಾಲಯದಿಂದ ದಂಡ, ಜೈಲು ಶಿಕ್ಷೆ ಅಥವಾ ಎರಡನ್ನು ವಿಧಿಸುವ ಅವಕಾಶವಿದೆ.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: Coins Rule New Rule For Coins RBI RBI New Rule Reserve Bank Of India Reserve Bank Of India latest news Reserve Bank Of India new update

Recent Stories

  • Business
  • Headline
  • Information
  • Main News
  • Press
  • Regional

Ration Card Update: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ, ಸೆಪ್ಟೆಂಬರ್ ತನಕ ಚಿಂತೆಬೇಡ.

Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…

2024-07-07
  • Headline
  • Information
  • Main News
  • Press

Darshan Case: ದರ್ಶನ್ ಕೇಸ್ ನಲ್ಲಿ ಇನ್ನೊಂದು ತಿರುವು, ಇನ್ನೊರ್ವ ವ್ಯಕ್ತಿ ಪತ್ತೆ.

Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…

2024-07-07
  • Entertainment
  • Headline
  • Information
  • Main News

Darshan Case: ದರ್ಶನ್ ಗೆ ಯಾಕೆ ಜಾಮೀನು ಸಿಗುತ್ತಿಲ್ಲಾ…? ಇಲ್ಲಿದೆ ಪೊಲೀಸರು ಬಿಚ್ಚಿಟ್ಟ 14 ಕಾರಣಗಳು

Darshan Case New Update: ಸದ್ಯ  ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…

2024-07-07
  • Education
  • Headline
  • Information
  • Main News

Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…

2024-07-07
  • Entertainment
  • Headline
  • Information
  • Main News

Pavithra Gowda Friend: ಜೈಲಿನಲ್ಲಿ ದರ್ಶನ್ ಅವರನ್ನ ಭೇಟಿಯಾದ ಈ ಮಹಿಳೆ ಯಾರು ಗೊತ್ತಾ…?

Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…

2024-07-07
  • Business
  • Headline
  • Information
  • Main News
  • money
  • Regional

Pension Rule: ಪ್ರತಿ ತಿಂಗಳು ಪಿಂಚಣಿ ಹಣ ಪಡೆಯುವವರಿಗೆ ರಾತ್ರೋರಾತ್ರಿ ಹೊಸ ನಿಯಮ, ತಕ್ಷಣ ಈ ಕೆಲಸ ಮಾಡಿ.

New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…

2024-07-07