Ads By Google

Kodi Mutt: ಈ ಮೂರೂ ವ್ಯಕ್ತಿಗಳಿಗೆ ಗಂಡಾಂತರ, ದಿಡೀರನೆ ಇನ್ನೊಂದು ಆಘಾತಕಾರಿ ಭವಿಷ್ಯ ನುಡಿದ ಕೊಡಿ ಶ್ರೀಗಳು.

Ads By Google

Kodi Mutt Swamiji New Astrology: ಭವಿಷ್ಯ ಹೇಳುವುದರಲ್ಲಿ ಪ್ರಖ್ಯಾತಿ ಪಡೆದಿರುವ ಕೊಡಿ ಮಠದ ಶಿವಯೋಗಿ ಶಿವಾನಂದ ರಾಜೇಂದ್ರ (Shivayogi Shivananda Rajendra) ಸ್ವಾಮೀಜಿಯವರು ಸದ್ಯದಲ್ಲಿ ಸಂಭವಿಸಲಿರುವ ಕೆಲವು ಅಚ್ಚರಿಯ ಘಟನೆಗಳ ಬಗ್ಗೆ ಮಾಹಿತಿ ನೀಡಿದ್ದರು. ಈ ಹಿಂದೆ ರಾಜಕೀಯದ ಕುರಿತು ಒಂದಿಷ್ಟು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯ ಕುರಿತು ಮಹತ್ವದ ಭವಿಷ್ಯವನ್ನು ನುಡಿದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರವನ್ನು ಪಡೆಯುತ್ತದೆ ಎನ್ನುವ ಬಗ್ಗೆ ಸ್ವಾಮೀಜಿಯವರು ಭವಿಷ್ಯವಾಣಿ ನುಡಿದಿದ್ದರು. ಇದೀಗ ಶಿವಯೋಗಿ ಶಿವಾನಂದ ರಾಜೇಂದ್ರ ಸ್ವಾಮೀಜಿಯವರು ದೇಶದ ಮಹಾನ್ ವ್ಯಕ್ತಿಗಳಿಗೆ ಎದುರಾಗುವ ಕಂಟಕದ ಬಗ್ಗೆ ಮಾಹಿತಿ ನೀಡಿದ್ದಾರೆ.

2024 ರ ಯುಗಾಧಿ ವೇಳೆಗೆ ಮತ್ತೊಂದು ಧುರ್ಘಟನೆ
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರಹಳ್ಳಿಯಲ್ಲಿರುವ ಕೊಡಿ ಮಠದಲ್ಲಿ ಶ್ರೀಗಳು ಯುಗಾಧಿಯ ಭವಿಷ್ಯ ನುಡಿದಿದ್ದಾರೆ. “ದೇಶದಲ್ಲಿ ಮತ್ತೊಂದು ದುರ್ಘಟನೆ ನಡೆಯುತ್ತದೆ. ಜಗತ್ತಿನ ಸಾಮ್ರಾಟರೆಲ್ಲ ತಲ್ಲಣವಾಗುವ ಕಾಲ ಬರುತ್ತದೆ. ದೊಡ್ಡ ಪಟ್ಟಣಗಳಿಗೆ ಅಪಾಯದ ಸೂಚನೆಯಿದ್ದು, ದೊಡ್ಡ ದೊಡ್ಡ ಕಟ್ಟಡಗಳು ಕುಸಿಯುವ ಸಾಧ್ಯತೆ ಇದೆ. ಅಲ್ಲದೆ, 2024 ರ ಯುಗಾದಿಯೊಳಗೆ ಮೂರು ಮಂದಿ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ.

ನಮ್ಮನ್ನು ಆಳುವವರು ಎಚ್ಚರ ವಹಿಸಿದರೆ ಈ ಧುರ್ಘಟನೆ ತಪ್ಪಿಸಬಹುದು. ಕಾಲ ಬಂದಾಗ ನಾನೆ ಎಲ್ಲವನ್ನು ವಿವರಿಸುತ್ತೇನೆ. ಜೀವನ ಆಡಂಬರ ರಹಿತವಾಗಿರಬೇಕು. ಅದ್ಯಾತ್ಮಿಕವಾದ ಚಿಂತನೆ ನಮ್ಮಲಿರಬೇಕು” ಎಂದಿದ್ದಾರೆ.

Image Credit: Oneindia

ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಆದರೆ ಕೆಲವ್ರು ಬಹುಬೇಗ ಹಣ ಮಾಡುವ ಆಸೆ ಹೊಂದಿದ್ದಾರೆ. ಅದೇ ಅವರಿಗೆ ಆಪತ್ತು ತಂದುಕೊಡುತ್ತದೆ. ಆಘಾತಗಳು ಸಂಭವಿಸಲಿದೆ. ಆದರೆ ಯಾವುದೇ ತೊಂದರೆಯಿಲ್ಲ. ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಂಭವವಿದೆ. ಹೀಗಾಗಿ ಸರ್ಕಾರ ಜನರ ಹಿತಕ್ಕಾಗಿ ಬದಲಾಗಬೇಕಿದೆ” ಎಂದಿದ್ದಾರೆ.

Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: kodi mutt Kodi Mutt Swamiji kodi mutt swamiji new prediction kodi mutta latest Shivayogi Shivananda Rajendra)

Recent Stories

  • Entertainment
  • Headline
  • Information
  • Main News
  • Social media

Sumalatha Ambareesh: ದರ್ಶನ್ ಬಗ್ಗೆ ಕೊನೆಗೂ ಮೌನಮುರಿದ ಸುಮಲತಾ, ದೊಡ್ಡಮಗನ ಬಗ್ಗೆ ಸುಮಲತಾ ಹೇಳಿದ್ದೇನು ನೋಡಿ.

Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2024-07-05
  • Blog
  • Business
  • Information
  • Main News
  • money
  • Technology

Fujiyama EV: ಇದೆ ನೋಡಿ ಅತೀ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್, ಭರ್ಜರಿ 110 Km ಮೈಲೇಜ್.

Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…

2024-07-05
  • Business
  • Headline
  • Information
  • Main News
  • money

Tax Notice: ಈ 5 ಸ್ಥಳದಲ್ಲಿ ಹಣ ಇಟ್ಟರೆ ನಿಮ್ಮ ಮನೆಗೆ ಬರಲಿದೆ ತೆರಿಗೆ ನೋಟೀಸ್, ಹೊಸ ತೆರಿಗೆ ನಿಯಮ.

Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…

2024-07-05
  • Entertainment
  • Information
  • Main News
  • Social media

Vinay Rajkumar Marriage: ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್, ವೈರಲ್ ಆಗಿದೆ ಫೋಟೋಸ್.

Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…

2024-07-05
  • Information
  • Main News
  • Technology

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…

2024-07-05
  • Business
  • Headline
  • Information
  • Main News
  • money
  • Press

Gruha Lakshmi: ಗೃಹಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗಿಲ್ಲವಾ…? ಈ ರೀತಿ ಖಾತೆ ಚೆಕ್ ಮಾಡಿಕೊಳ್ಳಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-05