Karnataka Budget: ರಾಜ್ಯ ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್!

ಹಳೆಯ ಪಿಂಚಣಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

Siddaramaiah About Old Pension: ರಾಜ್ಯದಲ್ಲಿ ಇದೀಗ ಹಳೆಯ ಪಿಂಚಣಿ (Old Pension) ಜಾರಿ ಕುರಿತು ಸಾಕಷ್ಟು ಅಪ್ಡೇಟ್ ಗಳು ಲಭಿಸುತ್ತಿವೆ. ಈಗಾಗಲೇ ಸರ್ಕಾರಿ ನೌಕರರ ವೇತನ ಹೆಚ್ಚಳದ ಕುರಿತು ಸರ್ಕಾರ ನೌಕರರಿಗೆ ಸಿಹಿಸುದ್ದಿ ನೀಡಿದೆ. ಇದೀಗ ಸರ್ಕಾರೀ ಮೌಕಾರರಿಗೆ ಹಳೆಯ ಪಿಂಚಣಿ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹಳೆಯ ಪಿಂಚಣಿ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಯಾವಾಗ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎನ್ನುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

Chief Minister Siddaramaiah has announced a major change in the old pension system.
Image Credit: Swarajyamag

ರಾಜ್ಯ ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್
ಪ್ರಸ್ತುತ ಸರ್ಕಾರೀ ನೌಕರರಿಗೆ ಹೊಸ ಪಿಂಚಣಿ ಪದ್ದತಿಯಲ್ಲಿ ಪಿಂಚಣಿ ನೀಡಲಾಗುತ್ತಿದೆ. ಹೀಗಾಗಿ ನೌಕರರು ಹಳೆಯ ಪಿಂಚಣಿ ಪದ್ಧತಿ ಪ್ರಕಾರ ಪಿಂಚಣಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದೀಗ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು ಅನೇಕ ನಿಯಮಗಳು ಬದಲಾಗಿವೆ. ಇದೀಗ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಳೆಯ ಪಿಂಚಣಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದ್ದಾರೆ.

ಪಿಂಚಣಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಇನ್ನು ಸರ್ಕಾರೀ ನೌಕರರು 2006 ರ ನಂತರ ನೇಮಕವಾಗಿರುವ ಎಲ್ಲಾ ಸರ್ಕಾರೀ ನೌಕರರು ಮತ್ತು ಅವರ ಅವಲಂಭಿತ ಕುಟುಂಬಗಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು.

Chief Minister Siddaramaiah has announced a major change in the old pension system.
Image Credit: Indianexpress

7 ನೇ ವೇತನ ಆಯೋಗದ ವರದಿಗಳನ್ನು ಶೀಘ್ರವಾಗಿ ಪಡೆದು ವೇತನ, ಭತ್ಯೆ ಪರಿಷ್ಕರಿಸಬೇಕು ಎಂದು ಮನವಿ ಮಾಡಿದ್ದರು. ಇದೀಗ ಹೊಸ ಪಿಂಚಣಿ ನೀತಿ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಸಮಿತಿ ರಚಿಸುವುದಾಗಿ ಸಿದ್ದರಾಮಯ್ಯ ಅವರು ಘೋಷಣೆ ಹೊರಡಿಸಿದ್ದಾರೆ. ಸದ್ಯದಲ್ಲೇ OPS ಜಾರಿಗೆ ಸಮಿತಿ ರಚಿಸುವುದಾಗಿ ಸಿದ್ದರಾಮಯ್ಯ ಅವರು ಸರ್ಕಾರೀ ನೌಕರಿಗೆ ಮಾಹಿತಿ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group