Ads By Google

Suryakumar Yadav: ಭಾರತ ವಿಶ್ವಕಪ್ ವಾಪಾಸ್ ಕೊಡಬೇಕು, ಎಡವಟ್ಟು ಮಾಡಿಕೊಂಡ ಸೂರ್ಯಕುಮಾರ್ ಯಾದವ್

Ads By Google

Suryakumar Yadav Catch Mistake: ಭಾರತ ತಂಡ 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ಗೆದ್ದು ಹೊಸ ಇತಿಹಾಸ ಸೃಷ್ಟಿಸಿದೆ. ಇನ್ನು 2007ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಭಾರತಕ್ಕೆ 2024ರಲ್ಲಿ ಮತ್ತೆ ವಿಜಯಲಕ್ಷ್ಮಿ ಒಲಿದು ಬಂದಿದೆ ಎನ್ನಬಹುದು. ಇಡೀ ಭಾರತೀಯರಿಗೆ 2024 ವಿಶ್ವ ಕಪ್ ಸಿಕ್ಕಿದ್ದು ಮರೆಯಲಾಗದ ಕ್ಷಣವಾಗಿದೆ.

ಭಾರತ ತಂಡ ಕೊನೆಯ ಹಂತದಲ್ಲಿ ಪಂದ್ಯವನ್ನು ಗೆದ್ದಿದ್ದು, ಇಡೀ ಪಂದ್ಯದಲ್ಲಿ ದೊಡ್ಡ ತಿರುವನ್ನು ನೀಡಿದೆ ಎನ್ನಬಹುದು. ಅದರಲ್ಲೂ ಪಂದ್ಯ ಕೈಬಿಡುವ ಹಂತದಲ್ಲಿದ್ದಾಗ ಬೌಂಡರಿ ಲೈನ್ ಬಳಿ ಸೂರ್ಯಕುಮಾರ್ ಯಾದವ್ ಹಿಡಿದ ಕ್ಯಾಚ್ ಭಾರತಕ್ಕೆ ಆಸರೆಯಾಗಿ ನಿಂತಿತ್ತು. ಆದರೆ ಇದೀಗ ಅದೇ ಕ್ಯಾಚ್ ಅಪಾಯ ತಂದೊಡ್ಡಿದೆ. ಸೂರ್ಯಕುಮಾರ್ ಯಾದವ್ ಹಿಡಿದ ಈ ಕ್ಯಾಚ್ ಭಾರತ ತಂಡ ಪಡೆದ ವಿಶ್ವಕಪ್ ಟ್ರೋಫಿ ಹಿಂದಕ್ಕೆ ಕೊಡುವಂತೆ ಮಾಡುತ್ತ..? ಎನ್ನುವುದು ಸದ್ಯದ ಚರ್ಚೆಯಾಗಿದೆ.

Image Credit: Sportzwiki

ಸೂರ್ಯಕುಮಾರ್ ಯಾದವ್ ಹಿಡಿದ ಕ್ಯಾಚ್ ನಿಂದ ದೊಡ್ಡ ಎಡವಟ್ಟು…?
ಭಾರತ ತಂಡ ಟಿ20 ವಿಶ್ವಕಪ್ 2024ರ ಫೈನಲ್‌ ನಲ್ಲಿ ಕೊನೆಯ ಓವರ್‌ ಹಾಕುವಾಗ ದಕ್ಷಿಣ ಆಫ್ರಿಕಾ ತಂಡಕ್ಕೆ ಕೇವಲ 16 ರನ್‌ ಗಳ ಅಗತ್ಯವಿತ್ತು. ಆಗಲೇ ಸಿಕ್ಸರ್ ಗೆ ಹೋಗುತ್ತಿದ್ದ ಚೆಂಡನ್ನು ತಡೆದ ಸೂರ್ಯಕುಮಾರ್ ಯಾದವ್ ಬೌಂಡರಿ ಲೈನ್ ಬಳಿ ಜಿಗಿದು ಕ್ಯಾಚ್ ಪಡೆದು ನೆರವಿಗೆ ನಿಂತರು. ಹಾರ್ದಿಕ್ ಪಾಂಡ್ಯ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಅವರನ್ನು ಲಾಂಗ್ ಆನ್ ಕಡೆಗೆ ಸಿಕ್ಸರ್ ಗೆ ಬೌಲ್ಡ್ ಮಾಡಿದಾಗ ಸೂರ್ಯಕುಮಾರ್ ಯಾದವ್ ಅದ್ಭುತ ಕ್ಯಾಚ್ ಹಿಡಿದರು. ಆದರೆ ಇದೇ ಕ್ಯಾಚ್ ಈಗ ಭಾರತ ತಂಡಕ್ಕೆ ಶಾಪವಾಗಿದೆ ಎನ್ನಬಹುದು.

ಭಾರತ ಗೆದ್ದ ವಿಶ್ವಕಪ್ ವಾಪಸ್ಸಾಗುತ್ತಾ….?
ಇದೀಗ ದಕ್ಷಿಣ ಆಫ್ರಿಕಾ ಕ್ರಿಕೆಟ್ ಅಭಿಮಾನಿಗಳು ಸೂರ್ಯಕುಮಾರ್ ಯಾದವ್ ಕ್ಯಾಚ್ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಅಲ್ಲದೆ ಈ ಕ್ಯಾಚ್ ಕೈಗೆತ್ತಿಕೊಂಡಾಗ ಸೂರ್ಯಕುಮಾರ್ ಯಾದವ್ ಅವರ ಕಾಲು ಬೌಂಡರಿ ಗೆರೆ ಮುಟ್ಟಿತು. ಆದ್ದರಿಂದ ಇದು ಕ್ಯಾಚ್ ಅಲ್ಲ, ಬದಲಿಗೆ ಸಿಕ್ಸರ್ ಎಣಿಕೆ ಎನ್ನುತ್ತಿದ್ದಾರೆ. ದಕ್ಷಿಣ ಆಫ್ರಿಕಾ T20 ವಿಶ್ವಕಪ್ 2024 ಫೈನಲ್‌ ನ ನಿಜವಾದ ವಿಜೇತ ತಂಡ. ಹೀಗಾಗಿ ಭಾರತ ತಂಡ ವಿಶ್ವಕಪ್‌ ವಾಪಸ್ಸು ಮಾಡಲಿ ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಆದರೆ ಇದಕ್ಕೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸರಿಯಾದ ಉತ್ತರ ನೀಡುತ್ತಿದ್ದಾರೆ.

Image Credit: espncricinfo
Ads By Google
Nagarathna Santhosh

Nagarathna Santhosh has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Suryakumar Yadav suryakumar yadav catch suryakumar yadav catch controversy Suryakumar Yadav Catch Mistake suryakumar yadav catch video suryakumar yadav news

Recent Stories

  • Blog
  • Business
  • Information
  • Main News
  • money

Marui Alto: 33 km ಮೈಲೇಜ್ ಕೊಡುವ ಈ ಕಾರಿನ ಬೆಲೆ ಕೇವಲ 4 ಲಕ್ಷ ಮಾತ್ರ, ಬಡವರಿಗಾಗಿ ಈ ಕಾರ್

Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…

2024-07-06
  • Business
  • Headline
  • Information
  • Main News
  • money
  • Press
  • Regional

Kisan Amount Hike: ಇದು ನರೇಂದ್ರ ಮೋದಿ ಆದೇಶ, ರೈತರ ಖಾತೆಗೆ ವರ್ಷಕ್ಕೆ 8000 ರೂಪಾಯಿ ಜಮಾ.

PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…

2024-07-06
  • Headline
  • Information
  • Main News
  • Politics

Lalu Prasad Yadav: ಮುಂದಿನ ತಿಂಗಳು ರಾಜೀನಾಮೆ ಕೊಡಲಿದ್ದಾರೆ ನರೇಂದ್ರ ಮೋದಿ, ಲಾಲು ಸ್ಪೋಟಕ ಹೇಳಿಕೆ

Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…

2024-07-06
  • Entertainment
  • Information
  • Main News

Samantha Divorce Reason: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇಧನಕ್ಕೆ ಚಿರಂಜೀವಿ ಕಾರಣ, ಇನ್ನೊಂದು ಸತ್ಯ ಹೊರಕ್ಕೆ.

Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…

2024-07-06
  • Business
  • Headline
  • Information
  • Main News
  • money

Today Gold Rate: ಒಂದೇ ದಿನದಲ್ಲಿ 650 ರೂ ಏರಿಕೆಯಾದ ಚಿನ್ನದ ಬೆಲೆ, ಆತಂಕ ಹೊರಹಾಕಿದ ಗ್ರಾಹಕರು

July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…

2024-07-06
  • Blog
  • Business
  • Headline
  • Information
  • Main News
  • money

7th Pay: 7 ನೇ ವೇತನದ ನಿರೀಕ್ಷೆಯಲ್ಲಿ ಇದ್ದವರಿಗೆ ಬಿಗ್ ಶಾಕ್, ಬೇಸರದ ಸುದ್ದಿ ನೀಡಿದ ಸರ್ಕಾರ.

7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…

2024-07-06