Image Credit: Original Source
Tirumala Temple Free Darshan Latest Update: ತಿರುಪತಿಯ ತಿಮ್ಮಪ್ಪನ (Tirumala Tirupati) ದರ್ಶನ ಪಡೆಯಲು ದಿನನಿತ್ಯ ಸಾವಿರಾರು ಭಕ್ತರು ಹಾಜರಿರುತ್ತಾರೆ. ತಿರುಮಲ ತಿಮ್ಮಪನ ದೇವಸ್ಥಾನವು ಅತಿ ಹೆಚ್ಚು ಪ್ರಸಿದ್ಧಿಯನ್ನು ಪಡೆದಿದೆ. ಇನ್ನು ಭಕ್ತರಿಗಾಗಿ ದೇವಸ್ಥಾನದಲ್ಲಿ ಸಾಕಷ್ಟು ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತದೆ.
ಹಿರಿಯ ನಾಗರಿಕರು, ಗರ್ಭಿಣಿಯರು, ವೃದ್ದರು ಸೇರಿದಂತೆ ಹೆಚ್ಚಿನ ಜನರಿಗೆ ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ವಿಶೇಷ ಸೌಲಭ್ಯಗಳಿವೆ. ಇದೀಗ ತಿರುಮಲ ಟ್ರಸ್ಟ್ ನವರು ಸಣ್ಣ ಮಕ್ಕಳಿಗೆ ತಿಮ್ಮಪ್ಪನ ಸನ್ನಿಧಾನದಲ್ಲಿ ವಿಶೇಷ ಸೌಲಭ್ಯವನ್ನು ನೀಡಲು ಮುಂದಾಗಿದ್ದಾರೆ. ಇನ್ನು ಟಿಟಿಡಿ ಮಕ್ಕಳಿಗಾಗಿ ಒದಗಿಸಿದ ವಿಶೇಷ ಸೌಲಭ್ಯದ ಬಗ್ಗೆ ಮಾಹಿತಿ ತಿಳಿಯೋಣ.
ತಿರುಪತಿ ತಿಮ್ಮಪ್ಪನ ದರ್ಶನ ಮಾಡುವವರಿಗೆ ಗುಡ್ ನ್ಯೂಸ್
ಭಕ್ತರಿಗೆ ತಿಮ್ಮಪ್ಪನ ದರ್ಶನ ಪಡೆಯಲು ವಿಶೇಷ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತದೆ. ವೃದ್ಧರಿಗೆ ಹಾಗೂ ಮಹಿಳೆಯರಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗಿದೆ. ಇದೀಗ 12 ವರ್ಷದ ಒಳಗಿನ ಮಕ್ಕಳಿಗೆ ತಿಮ್ಮಪ್ಪನ ದರ್ಶನ ಪಡೆಯಲು ವಿಶೇಷ ಅವಕಾಶವಿದೆ. 12 ವರ್ಷದೊಳಗಿನ ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಉಚಿತ ದರ್ಶನ ಸೇವೆ ನೀಡಲು ಟಿಟಿಡಿ ವಿಶೇಷ ದರ್ಶನಕ್ಕೆ ಆದ್ಯತೆ ನೀಡಿದೆ. 12 ವರ್ಷದೊಳಗಿನ ಮಕ್ಕಳಿರುವ ಪೋಷಕರು ಈ ಹೊಸ ಸೌಲಭ್ಯದೊಂದಿಗೆ ತಿಮ್ಮಪ್ಪನ ದರ್ಶನವನ್ನು ಪಡೆಯಬಹುದು.
ಇನ್ಮುಂದೆ ಇವರಿಗೆ ಉಚಿತ ದರ್ಶನ
ಇನ್ನು ಮಕ್ಕಳಿಗಾಗಿ ನೀಡಿರುವ ಈ ವಿಶೇಷ ಸೌಲಭ್ಯವನ್ನು ಪಡೆಯಲು ಕೆಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಮಕ್ಕಳ ಪೋಷಕರು ಮಗುವಿನ ಮೂಲ ಜನನ ಪ್ರಮಾಣಪತ್ರ ಕಡ್ಡಾಯವಾಗಿ ತರಬೇಕು. ಈ ದರ್ಶನಕ್ಕೆ ಹೋಗಲು ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರದಂತಹ ಯಾವುದೇ ಪರಿಶೀಲನೆ ದಾಖಲೆಯನ್ನು ಟಿಟಿಡಿಗೆ ತೋರಿಸಬೇಕು. ಪೋಷಕರೂ ತಮ್ಮ ಆಧಾರ್ ಕಾರ್ಡ್ ಅನ್ನು ಅಧಿಕಾರಿಗಳಿಗೆ ತೋರಿಸಬೇಕು. ಈ ಸುಪಥಮಾರ್ಗದ ಮೂಲಕ ಭಕ್ತರಿಗೆ ಕಲ್ಯಾಣೋತ್ಸವ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಮಕ್ಕಳು ಸೇರಿದಂತೆ ಎರಡು ದಂಪತಿಗಳಿಗೆ ಅವಕಾಶ ನೀಡಲಾಗುತ್ತದೆ. 12 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಈ ವಿಶೇಷ ಸೌಲಭ್ಯ ಅನ್ವಯಿಸುತ್ತದೆ.
Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ…
Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ.…
Sumalatha Ambareesh Posted About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಆರೋಪದಡಿ ಜೈಲು…
Pavitra Gowda New Update: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಾಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.…
Govt Employees 7th Pay Latest Update: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು…
Karnataka CM Change: ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ…