Ads By Google

Tirupati Laddu: ಲಡ್ಡುಗಳಿಂದ ಒಂದು ವರ್ಷಕ್ಕೆ ತಿರುಪತಿ ದೇವಾಲಯಕ್ಕೆ ಬರುವ ಲಾಭ ಎಷ್ಟು, ಶ್ರೀಮಂತ ದೇವಾಲಯ.

Ads By Google

Tirupati Temple: ಭಾರತದ ಶ್ರೀಮಂತ ದೇವಾಲಯವಾದ ತಿರುಪತಿ ವೆಂಕಟರಮಣನ (Tirupati Temple) ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ತಿರುಮಲ ತಿಮ್ಮಪನ ದೇವಸ್ಥಾನವು ಅತಿ ಹೆಚ್ಚು ಪ್ರಸಿದ್ದಿಯನ್ನು ಪಡೆದಿದೆ. ಇನ್ನು ಭಕ್ತರಿಗಾಗಿ ದೇವಸ್ಥಾನದಲ್ಲಿ ಸಾಕಷ್ಟು ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತದೆ.

ತಿಮಪ್ಪನ ದರ್ಶನಕ್ಕಾಗಿ ಬರುವ ಭಕ್ತರಿಗಾಗಿ ತಿಮ್ಮಪ್ಪನ ಸನ್ನಿಧಾನದಲ್ಲಿ ವಿಶೇಷ ಸೌಲಭ್ಯವನ್ನು ಒದಗಿಸಲಾಗಿದೆ. ಭಕ್ತರಿಗೆ ತಿಮ್ಮಪ್ಪನ ದರ್ಶನ ಪಡೆಯಲು ವಿಶೇಷ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತದೆ. ವೃದ್ಧರಿಗೆ, ಮಹಿಳೆಯರಿಗೆ ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ. ವಿವಿಧ ಪ್ರದೇಶಗಳಿಂದ ತಿಮ್ಮನ ದರ್ಶನ ಪಡೆಯಲು ಭಕ್ತರು ಆಗಮಿಸುತ್ತಾರೆ.

Image Credit: Whatshot

ತಿರುಪತಿ ದೇವಸ್ಥಾನದಲ್ಲಿ ವಿಶೇಷ ಲಡ್ಡು ಪ್ರಸಾದ ಲಭ್ಯ
ತಿರುಪತಿ ತಿರುಮಲ ದೇವಸ್ಥಾನದಲ್ಲಿ ದೇವರ ದರ್ಶನ ಪಡೆಯುವವರಿಗೆ ವಿಶೇಷ ಪ್ರಸಾದಗಳು ದೊರೆಯುತ್ತವೆ. ಇದರಲ್ಲಿ ಲಡ್ಡು ಪ್ರಸಾದವು ಒಂದಾಗಿದೆ. ತಿರುಪತಿ ದೇವಾಲಯದಲ್ಲಿ ಲಡ್ಡು ಪ್ರಸಾದಕ್ಕೆ ಹೆಚ್ಚು ಪ್ರಾಮುಖ್ಯ ಇದೆ ಎನ್ನಬಹುದು. ಲಡ್ಡು ಪ್ರಸಾದವನ್ನು ಹೆಚ್ಚಿನ ಭಕ್ತರು ಸ್ವೀಕರಿಸುತ್ತಾರೆ. ಇನ್ನು ಈ ಲಡ್ಡು ಪ್ರಸಾದದಿಂದ ದೇವಸ್ಥಾನಕ್ಕೆ ವರ್ಷಕ್ಕೆ 326 ರಿಂದ 362 ಕೋಟಿ ಲಾಭ ಸಿಗುತ್ತದೆ ಎಂದು ಅಂದಾಜು ಮಾಡಲಾಗಿದೆ.

Image Credit: Pinterest

ತಿರುಪತಿ ದೇವಾಲಯದಲ್ಲಿ ವಿಶೇಷ ಹರಕೆಯಿಂದ ಎಷ್ಟು ಲಾಭ ಸಿಗಲಿದೆ
ಇನ್ನು ತಿರುಪತಿ ತಿರುಮಲ ದೇವಸ್ಥಾನದಲ್ಲಿ ವಿಶೇಷ ಹರಕೆಗಳು ಸಹ ಇವೆ. ಅದರಲ್ಲಿ ದೇವರಿಗೆ ಮುಡಿ ಕೊಡುವ ಹರಕೆ ಸಹ ಒಂದಾಗಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿತ್ಯ ತಿಮ್ಮಪ್ಪನಿಗೆ ಮುಡಿ ಕೊಡುತ್ತಾರೆ. ಇದರಿಂದ ಪ್ರತಿ ವರ್ಷ ದೇವಾಲಯಕ್ಕೆ ಲಾಭವಾಗುತ್ತದೆ. ಮುಡಿ ಹರಕೆಯಿಂದ ವರ್ಷಕ್ಕೆ 126 ಕೋಟಿ ಲಾಭ ಆಗುತ್ತದೆ ಎಂದು ಅಂದಾಜು ಮಾಡಲಾಗಿದೆ.

Image Credit: Thehansindia

ತಿರುಪತಿ ದೇವಸ್ಥಾನದಲ್ಲಿ ವಸತಿ ಗೃಹದಿಂದ ಆಗುವ ಲಾಭ
ಇನ್ನು ತಿರುಪತಿ ತಿರುಮಲ ದೇವಸ್ಥಾನದಲ್ಲಿ ದರ್ಶನಕ್ಕೆ ಬರುವ ಭಕ್ತರಿಗೆ ವಸತಿ ಸಹ ಲಭ್ಯವಿದೆ. ದೇವಸ್ಥಾನಕ್ಕೆ ಪ್ರತಿನಿತ್ಯ ದೂರದ ಭಕ್ತರು ಸಹ ಭೇಟಿ ನೀಡುತ್ತಾರೆ.

ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸುವುದರಿಂದ ದರ್ಶನ ಪಡೆಯಲು ಎರಡು ಮೂರೂ ದಿನವಾಗಬಹುದು. ಇದರಿಂದ ಅವರು ಅದೇ ದೇವಾಲಯದಲ್ಲಿ ಇರುವ ವಸತಿ ಗೃಹದಲ್ಲಿ ಉಳಿದುಕೊಳ್ಳುತ್ತಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹದಲ್ಲಿ ಉಳಿದುಕೊಳ್ಳುವುದರಿಂದ ದೇವಾಲಯಕ್ಕೆ ಲಾಭ ಆಗುತ್ತದೆ. ವಸತಿ ಗೃಹದಿಂದ ದೇವಾಲಯಕ್ಕೆ ವರ್ಷಕ್ಕೆ 95 ಕೋಟಿ ಲಾಭ ಆಗುತ್ತದೆ ಎಂದು ಅಂದಾಜು ಮಾಡಲಾಗಿದೆ.

Ads By Google
Sujatha Poojari

Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: laddu in tirupati tirupati tirupati balaji tirupati income tirupati temple tirupati temple business tirupati temple laddu making tirupati thimmappa

Recent Stories

  • Information
  • Main News
  • money
  • Money Investment
  • Post office schemes

POMIS: ಗಂಡ ಮತ್ತು ಹೆಂಡತಿಗೆ ಪ್ರತಿ ತಿಂಗಳು ಸಿಗಲಿದೆ 9000 ರೂ, ಪೋಸ್ಟ್ ಆಫೀಸ್ ನಲ್ಲಿ ಹೊಸ ಸ್ಕೀಮ್.

Post Office Monthly Income Scheme: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ…

2024-07-07
  • Business
  • Headline
  • Information
  • Main News
  • Press
  • Regional

Ration Card Update: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ, ಸೆಪ್ಟೆಂಬರ್ ತನಕ ಚಿಂತೆಬೇಡ.

Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…

2024-07-07
  • Headline
  • Information
  • Main News
  • Press

Darshan Case: ದರ್ಶನ್ ಕೇಸ್ ನಲ್ಲಿ ಇನ್ನೊಂದು ತಿರುವು, ಇನ್ನೊರ್ವ ವ್ಯಕ್ತಿ ಪತ್ತೆ.

Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…

2024-07-07
  • Entertainment
  • Headline
  • Information
  • Main News

Darshan Case: ದರ್ಶನ್ ಗೆ ಯಾಕೆ ಜಾಮೀನು ಸಿಗುತ್ತಿಲ್ಲಾ…? ಇಲ್ಲಿದೆ ಪೊಲೀಸರು ಬಿಚ್ಚಿಟ್ಟ 14 ಕಾರಣಗಳು

Darshan Case New Update: ಸದ್ಯ  ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…

2024-07-07
  • Education
  • Headline
  • Information
  • Main News

Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…

2024-07-07
  • Entertainment
  • Headline
  • Information
  • Main News

Pavithra Gowda Friend: ಜೈಲಿನಲ್ಲಿ ದರ್ಶನ್ ಅವರನ್ನ ಭೇಟಿಯಾದ ಈ ಮಹಿಳೆ ಯಾರು ಗೊತ್ತಾ…?

Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…

2024-07-07