Ads By Google

Vijayalakshmi Letter: ಪವಿತ್ರ ಗೌಡ ಮತ್ತು ದರ್ಶನ್ ನಡುವೆ ಇರುವ ಸಂಬಂಧ ಯಾವುದು…? ಸ್ಪಷ್ಟನೆ ನೀಡಿದ ವಿಜಯಲಕ್ಷ್ಮಿ

Ads By Google

Vijayalakshmi Wrote A Letter: ಸದ್ಯ ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ದರ್ಶನ್ ಜೈಲು ಪಾಲಾಗಿದ್ದಾರೆ. ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ಕೋಪಕ್ಕೆ ದರ್ಶನ್ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದಾರೆ. ಈ ಸಂಬಂಧ ದರ್ಶನ್ ಮತ್ತು ಅವರ ಗೆಳತೀ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನು ಈ ಪ್ರಕರಣ ಬೆಳಕಿಗೆ ಬಂದ ನಂತರ ದರ್ಶನ್ ಮತ್ತು ಪವಿತ್ರ ಗೌಡ ಸಂಬಂಧದ ಬಗ್ಗೆ ಮಾತುಗಳು ಸಾಕಷ್ಟು ಕೇಳಿ ಬರುತ್ತಿದೆ. ಅಲ್ಲದೆ ಕೆಲವೆಡೆ ಪವಿತ್ರ ಗೌಡ ಅವರನ್ನು ದರ್ಶನ್ ಪತ್ನಿ ಎಂದು ಉಲ್ಲೇಖಿಸಲಾಗಿದೆ. ಸದ್ಯ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಈ ಹೇಳಿಕೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

Image Credit: Oneindia

ಪವಿತ್ರ ಗೌಡ ಮತ್ತು ದರ್ಶನ್ ನಡುವೆ ಇರುವ ಸಂಬಂಧ ಯಾವುದು…?
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ನಡುವಿನ ಸಂಬಂಧದ ಕುರಿತು ಆಯುಕ್ತ ಪೊಲೀಸ್ ಕಮಿಷನರ್ ಬಿ ದಯಾನಂದ್ ನೀಡಿರುವ ಉಲ್ಲೇಖಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನದ ಕುರಿತು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸುದ್ದಿಗೋಷ್ಠಿ ನಡೆಸಿದರು. ಆ ವೇಳೆ ದರ್ಶನ್ ಪತ್ನಿ, ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ರವಾನಿಸಿದ್ದನ್ನು ಪ್ರಸ್ತಾಪಿಸಿದ್ದರು. ಆ ಸುದ್ದಿ ಎಲ್ಲಾ ಮಾಧ್ಯಮಗಳು ಮತ್ತು ಪತ್ರಿಕೆಗಳಲ್ಲಿ ಪ್ರಸಾರವಾಯಿತು. ಈ ಕುರಿತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದಿದ್ದಾರೆ.

ಸ್ಪಷ್ಟನೆ ನೀಡಿದ ವಿಜಯಲಕ್ಷ್ಮಿ
ದರ್ಶನ್ ಪತ್ನಿ ಪವಿತ್ರಾ ಗೌಡ ಎಂದು ನೀವು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದೀರಿ. ನಾನು ದರ್ಶನ್‌ ಗೆ ಕಾನೂನುಬದ್ಧವಾಗಿ ಮದುವೆಯಾಗಿರುವ ಏಕೈಕ ಪತ್ನಿ. ನಮ್ಮ ವಿವಾಹವು 19.05.2003 ರಂದು ಧರ್ಮಸ್ಥಳದಲ್ಲಿ ನೆರವೇರಿತು. ಪವಿತ್ರ ಗೌಡ ನನ್ನ ಪತಿ ದರ್ಶನ್ ಗೆ ಸ್ನೇಹಿತ. ಅವರು ದರ್ಶನ್ ಅವರ ಪತ್ನಿ ಅಲ್ಲ ಅನ್ನುವುದನ್ನು ದಯವಿಟ್ಟು ಗಮನಿಸಿ.

ಇನ್ನು ಎ1 ಆರೋಪಿ ಪವಿತ್ರಾ ಗೌಡ ದರ್ಶನ್ ಪತ್ನಿ ಎಂದು ನೀವು ಹಾಗೂ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಇದು ನನ್ನ ಮತ್ತು ನನ್ನ ಮಗನ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಪವಿತ್ರಾ ಗೌಡ ಸಂಜಯ್ ಸಿಂಗ್ ಅವರನ್ನು ವಿವಾಹವಾಗಿದ್ದಾರೆ. ಅವರಿಗೆ ಒಬ್ಬ ಮಗಳೂ ಇದ್ದಾಳೆ. ಆದ್ದರಿಂದ ದಯವಿಟ್ಟು ಪೊಲೀಸ್ ದಾಖಲೆಗಳನ್ನು ಸರಿಪಡಿಸಿ ಎಂದು ವಿಜಯಲಕ್ಷ್ಮಿ ಪತ್ರದಲ್ಲಿ ಬರೆದಿದ್ದಾರೆ.

Image Credit: Filmibeat
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: actor darshan darshan darshan and pavithra gowda news darshan latest news pavithra gowda pavithra gowda news Vijayalakshmi Letter Vijayalakshmi Wrote A Letter

Recent Stories

  • Blog
  • Business
  • Information
  • Main News
  • money

HDFC Credit card: HDFC ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ 5 ಹೊಸ ನಿಯಮ, ಇನ್ಮುಂದೆ ಕಟ್ಟಬೇಕು ಶುಲ್ಕ.

HDFC Bank Credit Card Rules Change: ದೇಶದ ಪ್ರತಿಷ್ಠಿತ ಬ್ಯಾಂಕ್ ಗಳು ತನ್ನ ಗ್ರಾಹಕರಿಗೆ Credit card ಸೌಲಭ್ಯವನ್ನು…

2024-07-08
  • Headline
  • Information
  • Main News
  • Press
  • Regional

Bagar Hukum: ಬಗರ್ ಹುಕುಂ ಸಾಗುವಳಿ ರೈತರಿಗೆ ಬಂಪರ್ ಗುಡ್ ನ್ಯೂಸ್, 8 ತಿಂಗಳ ಡೆಡ್ ಲೈನ್ ಘೋಷಣೆ.

Bagar Hukum New Update: ಸದ್ಯ ರಾಜ್ಯ ಸರ್ಕಾರ ರಾಜ್ಯದ ಜನತೆಗಾಗಿ ವಿವಿಧ ಸೌಲಭ್ಯವನ್ನು ನೀಡುತ್ತಿದೆ. ಇದೀಗ ರಾಜ್ಯ ಸರ್ಕಾರ…

2024-07-08
  • Business
  • Headline
  • Information
  • Main News
  • Press
  • Regional

Aadhaar Link: ರಾಜ್ಯ ಸರಕಾರದಿಂದ ರೈತರಿಗೆ ಕೊನೆಯ ಎಚ್ಚರಿಕೆ, ಜುಲೈ ಅಂತ್ಯದೊಳಗೆ ಈ ಕೆಲಸ ಮಾಡಿ.

Aadhaar Link With RTC: ಸದ್ಯ ರಾಜ್ಯದಲ್ಲಿ ಅಕ್ರಮ ಹೆಚ್ಚುತ್ತಿದೆ. ವಂಚಕರು ವಿವಿಧ ರೀತಿಯಲ್ಲಿ ಜನಸಾಮಾನ್ಯರನ್ನು ವಂಚಿಸಲು ಮುಂದಾಗುತ್ತಿದ್ದಾರೆ. ಅದರಲ್ಲೂ…

2024-07-08
  • Blog
  • Business
  • Information
  • Main News
  • money

Tax Deduction: ನಿಮ್ಮ ಆದಾಯದಲ್ಲಿ ಎಷ್ಟು ಹಣವನ್ನು ಟ್ಯಾಕ್ಸ್ ಡಿಡಕ್ಷನ್ ಆಗಿ ಪಡೆಯಬಹುದು, ಇಲ್ಲಿದೆ ಡೀಟೇಲ್ಸ್.

Tax Deduction New Update: ಆದಾಯ ಇಲಾಖೆಯು ಯಾವುದೇ ವ್ಯಕ್ತಿಯು ಮಿತಿಗಿಂತ ಹೆಚ್ಚಿನ ಆದಾಯವನ್ನು ಗಳಿಸಿದರೆ ಅದಕ್ಕೆ ತೆರಿಗೆಯನ್ನು ವಿಧಿಸುತ್ತದೆ.…

2024-07-08
  • Business
  • Headline
  • Information
  • Main News
  • money

GPF, PF Interest Rate: PF ಹಣ ಪಡೆಯುವವರಿಗೆ ಗುಡ್ ನ್ಯೂಸ್, ಕೇಂದ್ರದಿಂದ ಹೊಸ ಬಡ್ಡಿದರ ನಿಗದಿ

GPF, PF Interest Rate New Update: ಸದ್ಯ ಸರ್ಕಾರೀ ನೌಕರರು ವೇತನ ಹೆಚ್ಚಳದ ಖುಷಿಯಲ್ಲಿದ್ದಾರೆ. ನೌಕರರ ವೇತನ ಯಾವ…

2024-07-08
  • Business
  • Lifestyle
  • Main News
  • Technology

Ananth Ambani Watch: ಅನಂತ್ ಅಂಬಾನಿ ಧರಿಸುವ ವಾಚ್ ಬೆಲೆ ಎಷ್ಟು ಗೊತ್ತಾ…? ವಿಶ್ವದ ಅತೀ ದುಬಾರಿ ವಾಚ್.

Ananth Ambani Expensive Watch Collection: ಸದ್ಯ ದೆಲ್ಲೆಡೆ ದೇಶದ ಶ್ರೀಮಂತ ವ್ಯಕ್ತಿಯಾಗಿರುವ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರನ…

2024-07-08