Ads By Google

Yellow Board: ಯಲ್ಲೋ ಬೋರ್ಡ್ ವಾಹನ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್, ನಿಟ್ಟುಸಿರು ಬಿಟ್ಟ ಜನರು.

Ads By Google

Yellow Board Vehicle Holders: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಸದ್ಯ ಹಲವು ಯೋಜನೆಯನ್ನ ಜಾರಿಗೆ ತರುವ ಕೆಲಸವನ್ನ ಮಾಡುತ್ತಿದೆ. ಚುನಾವಣೆಯ ಸಮಯದಲ್ಲಿ ಜನರಿಗೆ ಇದ್ದು ಭರವಸೆಯನ್ನ ನೀಡಿದ ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಯನ್ನ ಉಳಿಸಿಕೊಳ್ಳುವ ಕೆಲಸವನ್ನ ಮಾಡುತ್ತಿದ್ದು ಸದ್ಯ ಅದಕ್ಕಾಗಿ ಸಾಕಷ್ಟು ಹಣವನ್ನ ಖರ್ಚು ಮಾಡುತ್ತಿದೆ ಎಂದು ಹೇಳಬಹುದು.

ಇದೆ ಸಮಯದಲ್ಲಿ BPL ಕಾರ್ಡ್ ಹೊಂದಿರುವ ಜನರಿಗೆ ಸಾಕಷ್ಟು ಹೊಸ ಹೊಸ ನಿಯಮವನ್ನ ಜಾರಿಗೆ ತಂದಿರುವ ಸರ್ಕಾರ ಈಗ ಇನ್ನೊಂದು ಹೊಸ ನಿಯಮವನ್ನ ಜಾರಿಗೆ ತರುವುದರ ಮೂಲಕ ಜನರ ಸಂತಕ್ಕೆ ಕಾರಣವಾಗಿದೆ.

Image Credit: ndtv

ಯಲ್ಲೋ ಬೋರ್ಡ್ ವಾಹನ ಇರುವವರ BPL ಕಾರ್ಡ್ ಬಂದ್
ಸದ್ಯ ಕೆಲವು ದಮಯಗಳಿಂದ ಸಾಮಾಜಿಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳಲ್ಲಿ ಯಲ್ಲೋ ಬೋರ್ಡ್ ಹೊಂದಿರುವವರ BPL ರೇಷನ್ ಕಾರ್ಡುಗಳನ್ನ ರದ್ದು ಮಾಡಲಾಗುತ್ತದೆ ಅನ್ನುವ ಸುದ್ದಿ ಹರಿದಾಡಿತ್ತು. ಹೌದು ಯಲ್ಲೋ ಬೋರ್ಡ್ ವಾಹನಗಳನ್ನ ವ್ಯವಹಾರದ ಉದ್ದೇಶದಿಂದ ಬಳಸಲಾಗುತ್ತದೆ ಮತ್ತು ಅದರಿಂದ ಆದಾಯ ಬಹಳಷ್ಟು ಬರುವ ಕಾರಣ ಅಂತಹ ಜನರ BPL ರೇಷನ್ ಕಾರ್ಡುಗಳನ್ನ ಸರ್ಕಾರ ರದ್ದು ಮಾಡಲಿದೆ ಅನ್ನುವ ಸುದ್ದಿ ಹರಿದಾಡಿತ್ತು.

ಯಲ್ಲೋ ಬೋರ್ಡ್ ವಾಹನ ಇರುವವರಿಗೆ ಗುಡ್ ನ್ಯೂಸ್
ಸದ್ಯ ಯಲ್ಲೋ ಬೋರ್ಡ್ ವಾಹನಗಳನ್ನ ಹೊಂದಿರುವ ಜನರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ ಎಂದು ಹೇಳಬಹುದು. ಹೌದು ಯಲ್ಲೋ ಬೋರ್ಡ್ ಹೊಂದಿರುವ ಜನರ BPL ಕಾರ್ಡುಗಳನ್ನ ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಸರ್ಕಾರ ತನ್ನ ಸ್ಪಷ್ಟನೆಯಲ್ಲಿ ತಿಳಿಸಿದೆ.

Image Credit: businessleague

ಸದ್ಯ ಇದರ ಬಗ್ಗೆ ಮಾತನಾಡಿರುವ ಸಚಿವರಾದ ಕೆ ಎಚ್ ಮುನಿಯಪ್ಪ ಅವರು ಯಲ್ಲೋ ಬೋರ್ಡ್ ವಾಹನ ಹೊಂದಿರುವ ಜನರ BPL ರೇಷನ್ ಕಾರ್ಡ್ ರದ್ದಾಗುವುದಿಲ್ಲ ಮತ್ತು ಅವರು ಕೂಡ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹತ್ತು ಕೆಜಿ ಅಕ್ಕಿ ಪಡೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ. ಸದ್ಯ ಸಚಿವರ ಈ ಮಾತು ಯಲ್ಲೋ ಬೋರ್ಡ್ ವಾಹನ ಹೊಂದಿರುವವರ ಸಂತಸಕ್ಕೆ ಕಾರಣವಾಗಿದೆ.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: Anna Bhagya Scheme Update BPL Ration card bpl ration card holders ration card ration card holders yellow board

Recent Stories

  • Entertainment
  • Headline
  • Information
  • Main News
  • Social media

Sumalatha Ambareesh: ದರ್ಶನ್ ಬಗ್ಗೆ ಕೊನೆಗೂ ಮೌನಮುರಿದ ಸುಮಲತಾ, ದೊಡ್ಡಮಗನ ಬಗ್ಗೆ ಸುಮಲತಾ ಹೇಳಿದ್ದೇನು ನೋಡಿ.

Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2024-07-05
  • Blog
  • Business
  • Information
  • Main News
  • money
  • Technology

Fujiyama EV: ಇದೆ ನೋಡಿ ಅತೀ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್, ಭರ್ಜರಿ 110 Km ಮೈಲೇಜ್.

Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…

2024-07-05
  • Business
  • Headline
  • Information
  • Main News
  • money

Tax Notice: ಈ 5 ಸ್ಥಳದಲ್ಲಿ ಹಣ ಇಟ್ಟರೆ ನಿಮ್ಮ ಮನೆಗೆ ಬರಲಿದೆ ತೆರಿಗೆ ನೋಟೀಸ್, ಹೊಸ ತೆರಿಗೆ ನಿಯಮ.

Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…

2024-07-05
  • Entertainment
  • Information
  • Main News
  • Social media

Vinay Rajkumar Marriage: ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್, ವೈರಲ್ ಆಗಿದೆ ಫೋಟೋಸ್.

Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…

2024-07-05
  • Information
  • Main News
  • Technology

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…

2024-07-05
  • Business
  • Headline
  • Information
  • Main News
  • money
  • Press

Gruha Lakshmi: ಗೃಹಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗಿಲ್ಲವಾ…? ಈ ರೀತಿ ಖಾತೆ ಚೆಕ್ ಮಾಡಿಕೊಳ್ಳಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-05